ಶುಕ್ರವಾರ, 4 ಜುಲೈ 2025
×
ADVERTISEMENT
ಆಳ–ಅಗಲ | ಔಷಧ ಗುಣಮಟ್ಟ ನಿಯಂತ್ರಣ ವ್ಯವಸ್ಥೆಗೆ ‘ಗ್ರಹಣ’
ಆಳ–ಅಗಲ | ಔಷಧ ಗುಣಮಟ್ಟ ನಿಯಂತ್ರಣ ವ್ಯವಸ್ಥೆಗೆ ‘ಗ್ರಹಣ’
ಫಾಲೋ ಮಾಡಿ
Published 25 ಡಿಸೆಂಬರ್ 2024, 0:26 IST
Last Updated 25 ಡಿಸೆಂಬರ್ 2024, 0:26 IST
Comments
ಬಳ್ಳಾರಿಯ ವಿಮ್ಸ್‌ನಲ್ಲಿ ಸಂಭವಿಸಿರುವ ಬಾಣಂತಿಯರ ಸಾವುಗಳು ರಾಜ್ಯದ ಸಾರ್ವಜನಿಕ ಆರೋಗ್ಯ ಸೇವೆಗಳ ಕ್ಷೇತ್ರದಲ್ಲಿ ತಲ್ಲಣ ಉಂಟುಮಾಡಿವೆ. ಕಳಪೆ ಔಷಧದಿಂದ ಸಾವು ಸಂಭವಿಸಿವೆ ಎಂದು ತಜ್ಞರ ಸಮಿತಿ ಹೇಳಿದೆ. ಇಂಥ ಹಲವು ಘಟನೆಗಳು ದೇಶದ ವಿವಿಧ ಭಾಗಗಳಲ್ಲಿಯೂ ಹಿಂದೆ ನಡೆದಿವೆ. ಆರೋಗ್ಯ ಕ್ಷೇತ್ರದ ಪರಿಣತರು, ರಾಷ್ಟ್ರದ ಔಷಧ ನಿಯಂತ್ರಣ ವ್ಯವಸ್ಥೆಯ ಲೋಪದೋಷಗಳತ್ತ ಬೊಟ್ಟು ಮಾಡುತ್ತಿದ್ದಾರೆ. ಔಷಧ ಗುಣಮಟ್ಟ ನಿಯಂತ್ರಣ ವ್ಯವಸ್ಥೆಯ ಲೋಪಗಳು ಮತ್ತು ಈ ವಿಚಾರದಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ನಡುವೆ ಸಮನ್ವಯ ಇಲ್ಲದಿರುವುದೇ ರೋಗಿಗಳ ಸಾವಿಗೆ ಕಾರಣವಾಗುತ್ತಿದೆ ಎನ್ನಲಾಗಿದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT