ಶುಕ್ರವಾರ, 17 ಅಕ್ಟೋಬರ್ 2025
×
ADVERTISEMENT
ಆಳ -ಅಗಲ: ಕರುನಾಡು ಗಜನಾಡು
ಆಳ -ಅಗಲ: ಕರುನಾಡು ಗಜನಾಡು
ಹೆಚ್ಚುತ್ತಿರುವ ಮಾನವ ಹಸ್ತಕ್ಷೇಪ, ಅಭಿವೃದ್ಧಿ ಯೋಜನೆಗಳು ಆನೆಗಳಿಗೆ ಕಂಟಕ
ಫಾಲೋ ಮಾಡಿ
Published 17 ಅಕ್ಟೋಬರ್ 2025, 0:36 IST
Last Updated 17 ಅಕ್ಟೋಬರ್ 2025, 0:36 IST
Comments
ದೇಶದಲ್ಲಿ ಕಾಡಾನೆಗಳ ಸಂಖ್ಯೆ ಕುಸಿತವಾಗಿರುವುದನ್ನು ಕೆಲವು ದಿನಗಳ ಹಿಂದೆಯಷ್ಟೇ ಬಿಡುಗಡೆಯಾಗಿರುವ ‘ಭಾರತದಲ್ಲಿ ಆನೆಗಳ ಸ್ಥಿತಿಗತಿ ವರದಿ’ಯ ಅಂಕಿ ಅಂಶಗಳು ತೋರಿಸಿವೆ. 2017ರ ವರದಿಗೆ ಹೋಲಿಸಿದರೆ ಆನೆಗಳ ಸಂಖ್ಯೆ ಶೇ 25ರಷ್ಟು ಕಡಿಮೆಯಾಗಿದೆ. ಆದರೆ ಇದೇ ಮೊದಲ ಬಾರಿಗೆ ದೇಶದಲ್ಲಿ ಡಿಎನ್‌ಎ ಆಧಾರಿತವಾಗಿ ಆನೆಗಳ ಗಣತಿ ನಡೆದಿದೆ ಹಿಂದಿನ ಗಣತಿಗಳಿಗೆ ಹೋಲಿಸಿದರೆ ಇದು ಹೆಚ್ಚು ನಿಖರ ಎಂದು ಹೇಳಲಾಗಿದೆ. ಆನೆಗಳ ಸಂಖ್ಯೆಯಲ್ಲಿ ಈ ಬಾರಿಯೂ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಈ ಸಲದ ಗಣತಿಯು ಸಂಪೂರ್ಣವಾಗಿ ಭಿನ್ನ ರೀತಿಯಲ್ಲಿ ನಡೆದಿರುವುದರಿಂದ ಹಳೆಯ ಸಂಖ್ಯೆಗಳೊಂದಿಗೆ ಹೋಲಿಸುವುದು ಸರಿಯಲ್ಲ ಎಂದು ವರದಿ ಹೇಳಿದೆ. ದೇಶದಲ್ಲಿ ಆನೆಗಳ ಸಂರಕ್ಷಣೆಗೆ ಇರುವ ಸವಾಲುಗಳನ್ನೂ ವಿವರಿಸಿರುವ ವರದಿ, ಅಭಿವೃದ್ಧಿ ಯೋಜನೆಗಳು, ಅರಣ್ಯ ನಾಶ, ಮಾನವನ ಹಸ್ತಕ್ಷೇಪ ಕಾಡಾನೆಗಳಿಗೆ ಕಂಟಕವಾಗಿವೆ ಎಂದು ಎಚ್ಚರಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT