ಗುರುವಾರ, 14 ಮೇ 2026
×
ADVERTISEMENT

ಆಳ-ಅಗಲ: ದಯಾಮರಣಕ್ಕೆ ಕಾನೂನು ಬಲ

Published : 13 ಮಾರ್ಚ್ 2026, 1:03 IST
Last Updated : 13 ಮಾರ್ಚ್ 2026, 1:03 IST
ADVERTISEMENT
ಫಾಲೋ ಮಾಡಿ
Comments
ಹರೀಶ್ ರಾಣಾ ಎನ್ನುವ 31 ವರ್ಷದ ಯುವಕನಿಗೆ ಸುಪ್ರೀಂ ಕೋರ್ಟ್ ದಯಾಮರಣಕ್ಕೆ ಅನುಮತಿ ನೀಡಿದೆ. ಪರೋಕ್ಷ ದಯಾಮರಣವನ್ನು ಕಾನೂನುಬದ್ಧಗೊಳಿಸಿದ ನಂತರ ನ್ಯಾಯಾಲಯವು ಅನುಮತಿ ನೀಡಿದ ಮೊದಲ ಪ್ರಕರಣ ಇದಾಗಿದೆ. ವೈದ್ಯಕೀಯ ಚಿಕಿತ್ಸೆ ದುಬಾರಿಯಾಗಿರುವ, ಬಡವರ ಸಂಖ್ಯೆ ಹೆಚ್ಚಿರುವ ಭಾರತದಲ್ಲಿ ದಯಾಮರಣಕ್ಕೆ ಅವಕಾಶ ನೀಡುವುದು ಯಾವ ರೀತಿಯ ಪರಿಣಾಮಗಳಿಗೆ ಎಡೆಮಾಡಿಕೊಡಬಹುದು ಎನ್ನುವ ಬಗ್ಗೆ ಭಿನ್ನ ಅಭಿಪ್ರಾಯಗಳಿವೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT