ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಆಳ-ಅಗಲ| ಜನಸಾಮಾನ್ಯನಿಗೆ ಬೆಲೆಯೇರಿಕೆ ಬಿಸಿ

Published : 28 ಮಾರ್ಚ್ 2025, 0:30 IST
Last Updated : 28 ಮಾರ್ಚ್ 2025, 0:30 IST
ಫಾಲೋ ಮಾಡಿ
Comments
ಜಾಗತಿಕ ಆರ್ಥಿಕ ಹಿಂಜರಿತ, ದೇಶದಲ್ಲಿನ ತೀವ್ರ ಹಣದುಬ್ಬರದ ಪರಿಣಾಮವಾಗಿ ಜನಸಾಮಾನ್ಯನ ಗಳಿಕೆ ಗಣನೀಯ ಪ್ರಮಾಣದಲ್ಲೇನೂ ಏರಿಕೆಯಾಗಿಲ್ಲ. ಆದರೆ ಆತನ ದೈನಂದಿನ ಜೀವನದ ವೆಚ್ಚ ಏರಿಕೆಯಾಗುತ್ತಲೇ ಇದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೆರಿಗೆ ನೀತಿ–ಕ್ರಮಗಳೇ ಇದಕ್ಕೆ ನೇರ ಕಾರಣ. ಎರಡೂ ಸರ್ಕಾರಗಳು ಭಾರಿ ಸುದ್ದಿಯಾಗುವಂತಹ ತೆರಿಗೆ ಹೆಚ್ಚಳ, ಬೆಲೆ ಹೆಚ್ಚಳವನ್ನು ಮಾಡಿಲ್ಲ. ಬದಲಿಗೆ ಸಣ್ಣ–ಸಣ್ಣ ಮಟ್ಟದಲ್ಲಿ ತೆರಿಗೆಗಳನ್ನು ಹೆಚ್ಚಿಸಿವೆ. ಕಚ್ಚಾ ವಸ್ತು ಮತ್ತು ಸಾಗಣೆಗೆ ಬಳಕೆಯಾಗುವ ಇಂಧನದ ಮೇಲೆ ಹೇರಿದ ತೆರಿಗೆ ಸರಪಳಿ ಕ್ರಿಯೆಯಂತೆ ದಿನಬಳಕೆ ವಸ್ತುಗಳ ಬೆಲೆ ವಿಪರೀತ ಏರಿಕೆಯಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT