ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಜಾರಿ ನಿರ್ದೇಶನಾಲಯವು (ಇ.ಡಿ) ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಸಿಐಆರ್ ದಾಖಲಿಸಿದೆ. ಅದರ ಬೆನ್ನಲ್ಲೇ, ಮುಡಾ ಪ್ರಕರಣದಲ್ಲಿ ಹಣ ಅಕ್ರಮ ವರ್ಗಾವಣೆ ನಡೆದಿಲ್ಲ ಹಾಗೂ ಅದು ಇ.ಡಿ ವ್ಯಾಪ್ತಿಗೆ ಬರುವುದಿಲ್ಲ ಎನ್ನುವಂಥ ಮಾತುಗಳು ಕೇಳಿಬಂದಿವೆ. ಹಣ ಅಕ್ರಮ ವರ್ಗಾವಣೆ ವಿಚಾರದಲ್ಲಿ ಇ.ಡಿ ಅಧಿಕಾರ ವ್ಯಾಪ್ತಿ, ಅದು ಎಲ್ಲಿಂದ ಅಕ್ರಮದ ಮಾಹಿತಿ ಪಡೆಯುತ್ತದೆ ಎನ್ನುವುದು ಸೇರಿದಂತೆ ಅದರ ಕಾರ್ಯನಿರ್ವಹಣೆಯ ಬಗ್ಗೆ ಇಲ್ಲಿದೆ ಮಾಹಿತಿ...
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.