ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡದ ಪಟ್ಟಿಗೆ ಸೇರಿಸಲು 2023ರಲ್ಲಿ ಕೇಂದ್ರಕ್ಕೆ ಶಿಫಾರಸು ಮಾಡಿದ್ದ ರಾಜ್ಯ ಸರ್ಕಾರವು, ಈ ಸಂಬಂಧ ಮತ್ತೊಮ್ಮೆ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲು ಚಿಂತನೆ ನಡೆಸುತ್ತಿದೆ. ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಯ ಕುರುಬರು ಗೊಂಡ ಬುಡಕಟ್ಟಿನೊಂದಿಗೆ ಹೊಂದಿರುವ ಸಾಮ್ಯತೆಯನ್ನು ಗುರುತಿಸುವ, ಅದರ ಆಧಾರದಲ್ಲಿ ಕುರುಬರನ್ನು ಎಸ್ಟಿ ಪಟ್ಟಿಗೆ ಸೇರಿಸುವ ಬಗ್ಗೆಯೂ ಸರ್ಕಾರ ಪ್ರಯತ್ನ ನಡೆಸುತ್ತಿದೆ. ಯಾವುದೇ ಜಾತಿಯನ್ನು ಎಸ್ಟಿ ಪಟ್ಟಿಗೆ ಸೇರಿಸಲು ಇಲ್ಲವೇ ಪಟ್ಟಿಯಿಂದ ತೆಗೆಯಲು ದೀರ್ಘ ಪ್ರಕ್ರಿಯೆಯನ್ನು ಅನುಸರಿಸಬೇಕಾಗುತ್ತದೆ; ರಾಷ್ಟ್ರಪತಿಯವರ 1950ರ ಸಾಂವಿಧಾನಿಕ ಆದೇಶವನ್ನು ತಿದ್ದುಪಡಿ ಮಾಡಬೇಕಾಗುತ್ತದೆ. ಈ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರದ ಪಾತ್ರವು ನಿರ್ಣಾಯಕವಾಗಿರುತ್ತದೆ
ಪ್ರ
ಪರಿಶಿಷ್ಟ ಪಂಗಡದ ಪಟ್ಟಿಯಲ್ಲಿರುವ ಸಮುದಾಯಗಳ ಸಾಮಾಜಿಕ ನೆಲೆ ಏನು?
ಪ್ರ
ಸಂವಿಧಾನ ಏನು ಹೇಳುತ್ತದೆ?
ಪ್ರ
ಎಸ್ಟಿ ಪಟ್ಟಿ ಸೇರ್ಪಡೆಗೆ ಮಾನದಂಡವೇನು?
ಪ್ರ
ಪರಿಶಿಷ್ಟ ಪಂಗಡದ ಪಟ್ಟಿ ಸೇರ್ಪಡೆಯ ಮಾನದಂಡ ಬದಲಾಗಿರುವ ಇತಿಹಾಸವಿದೆಯೇ?
ಪ್ರ
ಎಸ್ಟಿ ಪಟ್ಟಿಯಲ್ಲಿ ಬದಲಾವಣೆ ಮಾಡಲು ಯಾವ ಪ್ರಕ್ರಿಯೆಯನ್ನು ಅನುಸರಿಸಬೇಕು?
ಪ್ರ
ಎಸ್ಟಿ ಪಟ್ಟಿ ಬದಲಾವಣೆ ಮಾಡುವ ದಿಸೆಯಲ್ಲಿ ಲೋಕಸಭೆಯಲ್ಲಿ ಯಾವ ಪ್ರಕ್ರಿಯೆ ನಡೆಯುತ್ತದೆ?