ಮಂಗಳವಾರ, 8 ಜುಲೈ 2025
×
ADVERTISEMENT
ಆಳ–ಅಗಲ | ಅಕಾಲಿಕ ಮಳೆ: ಭವಿಷ್ಯದ ಎಚ್ಚರಿಕೆಯೇ?
ಆಳ–ಅಗಲ | ಅಕಾಲಿಕ ಮಳೆ: ಭವಿಷ್ಯದ ಎಚ್ಚರಿಕೆಯೇ?
ಹವಾಮಾನ ಬದಲಾವಣೆಯ ಪರಿಣಾಮ; ವರ್ಷದಿಂದ ವರ್ಷಕ್ಕೆ ವಿಪತ್ತುಗಳು ಹೆಚ್ಚಳ
ಫಾಲೋ ಮಾಡಿ
Published 25 ಮೇ 2025, 23:30 IST
Last Updated 25 ಮೇ 2025, 23:30 IST
Comments
ಮುಂಗಾರುಪೂರ್ವ ಮಳೆಯು ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಅನಾಹುತಗಳನ್ನು ಸೃಷ್ಟಿಸಿದೆ. ಅಕಾಲಿಕವಾಗಿ ಸುರಿದ ಭಾರಿ ಮಳೆಯಿಂದ ಹಲವೆಡೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಅಕಾಲಿಕ ಮಳೆ ಕರ್ನಾಟಕಕ್ಕಷ್ಟೇ ಸೀಮಿತವಾಗಿಲ್ಲ; ನೆರೆಯ ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶ ಮತ್ತು ದೂರದ ದೆಹಲಿ, ಗುಜರಾತ್ ಸೇರಿದಂತೆ ಹಲವು ರಾಜ್ಯಗಳಲ್ಲಿ ಭಾರಿ ಸಂಕಟ ತಂದೊಡ್ಡಿದೆ. ಮುಂಗಾರು ಆಗಮನಕ್ಕೂ ಮುನ್ನವೇ, ಬಿರುಬೇಸಿಗೆ ಇರಬೇಕಾಗಿದ್ದ ಮೇ ತಿಂಗಳಲ್ಲಿ ಭಾರಿ ಮಳೆ ಸುರಿಯುತ್ತಿದ್ದು, ಇದು ಹವಾಮಾನ ಬದಲಾವಣೆಯ ಪರಿಣಾಮಗಳ ಬಗ್ಗೆ, ಭವಿಷ್ಯದಲ್ಲಿ ಸಂಭವಿಸಬಹುದಾದ ಪ್ರಕೃತಿ ವೈಪರೀತ್ಯಗಳ ಬಗ್ಗೆ ಎಚ್ಚರಿಕೆ ನೀಡುತ್ತಿದೆ
ದೇಶದಲ್ಲಿ ಮುಂಗಾರುಪೂರ್ವ ಮಳೆ

ದೇಶದಲ್ಲಿ ಮುಂಗಾರುಪೂರ್ವ ಮಳೆ

ಕರ್ನಾಟಕದಲ್ಲಿ ಪೂರ್ವಮುಂಗಾರು ಮಳೆ

ಕರ್ನಾಟಕದಲ್ಲಿ ಪೂರ್ವಮುಂಗಾರು ಮಳೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT