ಸೋಮವಾರ, 2 ಮಾರ್ಚ್ 2026
×
ADVERTISEMENT
ಆಳ–ಅಗಲ: ಮೈಸೂರು ರೇಷ್ಮೆ; ಮಸುಕಾಗಲಿದೆಯೇ ಹೊಳಪು?
ಆಳ–ಅಗಲ: ಮೈಸೂರು ರೇಷ್ಮೆ; ಮಸುಕಾಗಲಿದೆಯೇ ಹೊಳಪು?
ಕ್ರೀಡಾಂಗಣ ನಿರ್ಮಾಣಕ್ಕೆ ತಿ.ನರಸೀ‍ಪುರ ಕೆಎಸ್‌ಐಸಿ ನೂಲು ತೆಗೆಯುವ ಕಾರ್ಖಾನೆ ಜಾಗ
ಫಾಲೋ ಮಾಡಿ
Published 2 ಮಾರ್ಚ್ 2026, 19:09 IST
Last Updated 2 ಮಾರ್ಚ್ 2026, 19:09 IST
Comments
ಪಾರಂಪರಿಕ ಹಿರಿಮೆಯ ಜೊತೆಗೆ ಶ್ರೀಮಂತಿಕೆಯ ಗರಿಮೆ ಹೊಂದಿರುವ ಕರ್ನಾಟಕ ರೇಷ್ಮೆ ಉದ್ಯಮಗಳ ನಿಗಮ ನಿಯಮಿತದ (ಕೆಎಸ್‌ಐಸಿ) ರೇಷ್ಮೆ ನೂಲು ತೆಗೆಯುವ ಘಟಕ ಮೈಸೂರು ಜಿಲ್ಲೆಯ ತಿ.ನರಸೀಪುರದ ಕಬಿನಿ ನದಿಯ ದಂಡೆಯಲ್ಲಿದೆ. ಕ್ರೀಡಾಂಗಣ ನಿರ್ಮಾಣದ ಉದ್ದೇಶಕ್ಕಾಗಿ ಅದರ ಆವರಣದ ಅರ್ಧದಷ್ಟು ಭಾಗವನ್ನು ಜಿಲ್ಲಾಡಳಿತವು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಗೆ ವರ್ಗಾಯಿಸಿದೆ. ಸರ್ಕಾರದ ಈ ಕ್ರಮದಿಂದ ಐತಿಹಾಸಿಕ ಕಾರ್ಖಾನೆ ಮುಚ್ಚುವ ಆತಂಕ ಎದುರಾಗಿದೆ. ಇದು ರೇಷ್ಮೆ ಸೀರೆ ತಯಾರಿಕೆಯ ಮೇಲೆ ಪರಿಣಾಮ ಬೀರಲಿದೆ ಎಂದು ಹೇಳಲಾಗುತ್ತಿದ್ದು, ‘ಮೈಸೂರು ರೇಷ್ಮೆ ಸೀರೆ’ ಎಂಬ ಬ್ರ್ಯಾಂಡ್‌ನ ಹೊಳಪು ಮಾಸುವ ಕಳವಳ ವ್ಯಕ್ತವಾಗಿದೆ.
ಕ್ರೀಡಾಂಗಣಕ್ಕೆ ಹೊಂದಿಕೊಂಡಿರುವ ಜಾಗದಲ್ಲಿ ಸಂಗ್ರಹಿಸಿರುವ ಕಲ್ಲಿದ್ದಲು
ಕ್ರೀಡಾಂಗಣಕ್ಕೆ ಹೊಂದಿಕೊಂಡಿರುವ ಜಾಗದಲ್ಲಿ ಸಂಗ್ರಹಿಸಿರುವ ಕಲ್ಲಿದ್ದಲು
ಕ್ರೀಡಾಂಗಣಕ್ಕೆ ನೀಡಿರುವ ಜಾಗದ ಗಡಿ ಗುರುತು
ಕ್ರೀಡಾಂಗಣಕ್ಕೆ ನೀಡಿರುವ ಜಾಗದ ಗಡಿ ಗುರುತು
ಮೈಸೂರು ರೇಷ್ಮೆ ಸೀರೆ
ಮೈಸೂರು ರೇಷ್ಮೆ ಸೀರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT