ಭಾನುವಾರ, 7 ಡಿಸೆಂಬರ್ 2025
×
ADVERTISEMENT
ಆಳ ಅಗಲ| ‘ಉತ್ತರ’ದ ಸಮಸ್ಯೆಗಳಿಗೆ ಕಿವಿಯಾಗುವುದೇ ಸರ್ಕಾರ?
ಆಳ ಅಗಲ| ‘ಉತ್ತರ’ದ ಸಮಸ್ಯೆಗಳಿಗೆ ಕಿವಿಯಾಗುವುದೇ ಸರ್ಕಾರ?
ಫಾಲೋ ಮಾಡಿ
Published 7 ಡಿಸೆಂಬರ್ 2025, 22:35 IST
Last Updated 7 ಡಿಸೆಂಬರ್ 2025, 22:35 IST
Comments
ವಿಧಾನಸಭೆಯ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣ ವಿಧಾನಸೌಧ ಸಜ್ಜುಗೊಂಡಿದೆ. ರಾಜ್ಯದ ಉತ್ತರದ ಜಿಲ್ಲೆಗಳು, ಅಲ್ಲಿನ ಜನರ ಸಂಕಷ್ಟಗಳ ಬಗ್ಗೆ ಚರ್ಚಿಸುವ ಉದ್ದೇಶದಿಂದ ಬೆಳಗಾವಿಯಲ್ಲಿ ಪ್ರತಿ ವರ್ಷ ಅಧಿವೇಶನ ನಡೆಸಲಾಗುತ್ತದೆ. ಆದರೆ, ಪ್ರತಿ ಬಾರಿಯೂ ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವಿನ ವಾಗ್ವಾದ, ಕಲಹಗಳಲ್ಲೇ ಅಧಿವೇಶನ ಮುಗಿದು ಹೋಗುತ್ತಿದೆ. ಈ ಬಾರಿಯಾದರೂ ಹಲವು ವರ್ಷಗಳಿಂದ ಪರಿಹಾರವಾಗದೇ ಉಳಿದಿರುವ ತಮ್ಮ ಸಮಸ್ಯೆಗಳು, ಅಭಿವೃದ್ಧಿಗೆ ಪೂರಕವಾದ ಚರ್ಚೆಗಳು ನಡೆಯಲಿ ಎಂಬುದು ಉತ್ತರ ಕರ್ನಾಟಕದ ಜಿಲ್ಲೆಗಳ ಜನರ ಆಶಯ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT