ಬುಧವಾರ, 23 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಆಳ–ಅಗಲ | ಪತಂಜಲಿ ಕಂಪನಿಯಲ್ಲಿ ಬಿರುಗಾಳಿ

Published : 11 ಜುಲೈ 2024, 1:12 IST
Last Updated : 11 ಜುಲೈ 2024, 1:12 IST
ಫಾಲೋ ಮಾಡಿ
Comments
ಸದಾ ಕಾಷಾಯ ಬಟ್ಟೆ ಧರಿಸುವ ರಾಮದೇವ್, ಭಾರತದ ಸಂಸ್ಕೃತಿ, ಯೋಗಾಭ್ಯಾಸ, ದೇಶೀಯ ಔಷಧ ಪದ್ಧತಿಗಳ ಪ್ರಬಲ ಪ್ರತಿಪಾದಕರು. ಅವುಗಳ ಬಗ್ಗೆ ಪ್ರಚಾರ ಮಾಡುತ್ತಲೇ ಸಾವಿರಾರು ಕೋಟಿ ರೂಪಾಯಿಯ ವರಮಾನ ತರುವ ಪತಂಜಲಿ ಕಂಪನಿಯನ್ನು ಕಟ್ಟಿ ಬೆಳೆಸಿದರು. ಅದನ್ನು ದಶದಿಕ್ಕುಗಳಿಗೆ ವಿಸ್ತರಿಸಿದರು. ಆದರೆ, ಅವರ ಪ್ರತಿಪಾದನೆಗಳ ಬಗ್ಗೆ ಅನುಮಾನಗಳು, ಅವರ ಮಾತುಗಳ ಬಗ್ಗೆ ವಿವಾದಗಳು ಹುಟ್ಟಿಕೊಂಡು, ಅವು ಕಂಪನಿಯನ್ನು ಕಟಕಟೆಯಲ್ಲಿ ನಿಲ್ಲಿಸಿವೆ; ಪತಂಜಲಿಯ ಉತ್ಪನ್ನಗಳ ಮಾರಾಟಕ್ಕೂ ಕುತ್ತು ತಂದಿವೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT