ಗುರುವಾರ, 3 ಜುಲೈ 2025
×
ADVERTISEMENT
ADVERTISEMENT

ಆಳ–ಅಗಲ: ಘನತೆಯ ಸಾವಿನ ಹಕ್ಕು; ಕರ್ನಾಟಕದ ದಿಟ್ಟ ಹೆಜ್ಜೆ

Published : 10 ಫೆಬ್ರುವರಿ 2025, 21:18 IST
Last Updated : 10 ಫೆಬ್ರುವರಿ 2025, 21:18 IST
ಫಾಲೋ ಮಾಡಿ
Comments
ಘನತೆಯಿಂದ ಸಾಯುವ ರೋಗಿಗಳ ಹಕ್ಕಿನ ಬಗ್ಗೆ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನ ಅನುಸಾರ, ಗುಣಪಡಿಸಲಾಗದ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಘನತೆಯಿಂದ ಸಾಯುವ ಅವಕಾಶ ನೀಡಿ ಕರ್ನಾಟಕ ಆರೋಗ್ಯ ಇಲಾಖೆ ಆದೇಶಿಸಿದೆ. ಮಾರಣಾಂತಿಕ ಕಾಯಿಲೆಗಳಿಂದ ನರಳುತ್ತಿರುವವರಿಗೆ ಇದರಿಂದ ಅನುಕೂಲವಾಗಲಿದೆ ಎಂದು ಸರ್ಕಾರ ಹೇಳಿದೆ. ಭವಿಷ್ಯದಲ್ಲಿ ತನಗೆ ಎಂಥ ಚಿಕಿತ್ಸೆ ಸಿಗಬೇಕು ಎಂದು ರೋಗಿ ದಾಖಲಿಸುವ ಮರಣ ಇಚ್ಛೆಯ ಉಯಿಲನ್ನೂ ರಾಜ್ಯದಲ್ಲಿ ಜಾರಿಗೆ ತರಲು ಇಲಾಖೆ ಮುಂದಾಗಿದೆ. ಮಾನವ ಹಕ್ಕುಗಳ ದೃಷ್ಟಿಯಿಂದಲೂ ಈ ಆದೇಶ ಮುಖ್ಯವೆನಿಸಿದೆ  
ಅರುಣಾ ಶಾನಭಾಗ್‌

ಅರುಣಾ ಶಾನಭಾಗ್‌

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT