ಈ ವಿವಾದದ ಬಗ್ಗೆ ಸಮಗ್ರ ದ್ವಿಪಕ್ಷೀಯ ಚರ್ಚೆ ನಡೆಸಲು 2015ರಲ್ಲಿ ಉಭಯ ದೇಶಗಳು ಸಮ್ಮತಿಸಿದ್ದವು. ಆದರೆ 2016ರಲ್ಲಿ ನಡೆದ ಪಠಾಣ್ಕೋಟ್ ದಾಳಿ ಮತ್ತು ಆ ನಂತರದ ಬೆಳವಣಿಗೆಗಳು ಮಾತುಕತೆ ಮುಂದುವರಿಸಲು ಅವಕಾಶ ನೀಡಲಿಲ್ಲ.
ಈ ವಿವಾದದ ಬಗ್ಗೆ ಸಮಗ್ರ ದ್ವಿಪಕ್ಷೀಯ ಚರ್ಚೆ ನಡೆಸಲು 2015ರಲ್ಲಿ ಉಭಯ ದೇಶಗಳು ಸಮ್ಮತಿಸಿದ್ದವು. ಆದರೆ 2016ರಲ್ಲಿ ನಡೆದ ಪಠಾಣ್ಕೋಟ್ ದಾಳಿ ಮತ್ತು ಆ ನಂತರದ ಬೆಳವಣಿಗೆಗಳು ಮಾತುಕತೆ ಮುಂದುವರಿಸಲು ಅವಕಾಶ ನೀಡಲಿಲ್ಲ.