ಬುಧವಾರ, 30 ಜುಲೈ 2025
×
ADVERTISEMENT
ಆಳ–ಅಗಲ | ರಾಜ್ಯದ ಪ್ರಮುಖ ಘಾಟಿಗಳ ಸ್ಥಿತಿಗತಿ; ‘ದೇವಿಮನೆ’ಗೆ ಅಪಾಯ ತಪ್ಪಿದ್ದಲ್ಲ
ಆಳ–ಅಗಲ | ರಾಜ್ಯದ ಪ್ರಮುಖ ಘಾಟಿಗಳ ಸ್ಥಿತಿಗತಿ; ‘ದೇವಿಮನೆ’ಗೆ ಅಪಾಯ ತಪ್ಪಿದ್ದಲ್ಲ
ಫಾಲೋ ಮಾಡಿ
Published 27 ಮೇ 2025, 23:30 IST
Last Updated 27 ಮೇ 2025, 23:30 IST
Comments
ಶಿರೂರು ಭೂಕುಸಿತದ ದುಃಸ್ವಪ್ನ
2024ರ ಜುಲೈ 16 ರಂದು ಭೂಕುಸಿತ ದುರಂತ ಸಂಭವಿಸಿ 11 ಜನರು ಮೃತಪಟ್ಟಿದ್ದ ಅಂಕೋಲಾ ತಾಲ್ಲೂಕಿನ ಶಿರೂರಿನಲ್ಲಿ ಈಗಲೂ ಗುಡ್ಡವು ಅಪಾಯಕಾರಿ ಸ್ಥಿತಿಯಲ್ಲಿಯೇ ಇದೆ. ಅವಘಡ ನಡೆದರೂ ಭೂಕುಸಿತ ತಡೆಗೆ ಇಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿಲ್ಲ. ಈಚೆಗೆ ಮಳೆ ಸುರಿದ ಬಳಿಕ ರಾಷ್ಟ್ರೀಯ ಹೆದ್ದಾರಿ-66ರಲ್ಲಿ ಶಿರೂರಿನ 1.5 ಕಿ.ಮೀ ವ್ಯಾಪ್ತಿಯಲ್ಲಿ ವಾಹನ ನಿಲುಗಡೆ ಮಾಡದಂತೆ ಪಕ್ಕದಲ್ಲಿ ಹರಿಯುವ ಗಂಗಾವಳಿ ನದಿಯಲ್ಲಿ ಮೀನುಗಾರಿಕೆ ಚಟುವಟಿಕೆ ನಡೆಸದಂತೆ ನಿಷೇಧ ಹೊರಡಿಸಿ ಜಿಲ್ಲಾಧಿಕಾರಿ ಕೆ.ಲಕ್ಷ್ಮಿಪ್ರಿಯಾ ಆದೇಶಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT