ಸೋಮವಾರ, 15 ಡಿಸೆಂಬರ್ 2025
×
ADVERTISEMENT
ಆಳ-ಅಗಲ: ತಿಮ್ಮಪ್ಪನ ಸನ್ನಿಧಿಗೆ ಹಗರಣಗಳ ಕಳಂಕ
ಆಳ-ಅಗಲ: ತಿಮ್ಮಪ್ಪನ ಸನ್ನಿಧಿಗೆ ಹಗರಣಗಳ ಕಳಂಕ
ಫಾಲೋ ಮಾಡಿ
Published 15 ಡಿಸೆಂಬರ್ 2025, 0:30 IST
Last Updated 15 ಡಿಸೆಂಬರ್ 2025, 0:30 IST
Comments
ಶ್ರೀಮಂತ ತಿರುಪತಿ ತಿರುಮಲ ದೇವಾಲಯ ಮತ್ತೆ ಸುದ್ದಿಯಲ್ಲಿದೆ. ಕಳಪೆ ಲಡ್ಡು ಪ್ರಸಾದ ಹಗರಣದ ತನಿಖೆ ಪ್ರಗತಿಯಲ್ಲಿರುವಾಗಲೇ ಶಾಲು ಹಗರಣ ಬಯಲಾಗಿದೆ. ಕೋಟ್ಯಂತರ ಭಕ್ತರು ನಡೆದುಕೊಳ್ಳುವ ವೆಂಕಟೇಶ್ವರ ಸನ್ನಿಧಿಯಲ್ಲಿ ಇತ್ತೀಚಿನ ವರ್ಷಗಳಲ್ಲಿ ಅವ್ಯವಹಾರ ಪ್ರಕರಣಗಳು ಒಂದರ ನಂತರ ಮತ್ತೊಂದು ಎಂಬಂತೆ ವರದಿಯಾಗುತ್ತಿವೆ. ಆಂಧ್ರ ಪ್ರದೇಶದಲ್ಲಿ ಅಧಿಕಾರದಲ್ಲಿರುವ ಟಿಡಿಪಿ ಮತ್ತು ಹಿಂದೆ ಅಧಿಕಾರದಲ್ಲಿದ್ದ ವೈಎಸ್‌ಆರ್‌ಸಿಪಿ ಪರಸ್ಪರ ಕೆಸರೆರಚಾಟದಲ್ಲಿ ತೊಡಗಿವೆ. ಭಕ್ತಿ, ಧಾರ್ಮಿಕ ಸೇವೆಗಳಷ್ಟೇ ನಡೆಯಬೇಕಾಗಿದ್ದ ದೇವಾಲಯದಲ್ಲಿ ಅಕ್ರಮಗಳು ನಡೆಯುತ್ತಿರುವುದು ಭಕ್ತರಿಗೆ ನೋವುಂಟು ಮಾಡುತ್ತಿದೆ
ತಿರುಪತಿ

ತಿರುಪತಿ

.ತಿಮ್ಮಪ್ಪನ ಸನ್ನಿಧಿಯಲ್ಲಿ ಚಿನ್ನದ ರಥೋತ್ಸವ
.ತಿಮ್ಮಪ್ಪನ ಸನ್ನಿಧಿಯಲ್ಲಿ ಚಿನ್ನದ ರಥೋತ್ಸವ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT