ಬುಧವಾರ, 10 ಡಿಸೆಂಬರ್ 2025
×
ADVERTISEMENT
ಆಳ–ಅಗಲ | ವಂದೇ ಮಾತರಂ: ಸ್ಫೂರ್ತಿಗೀತೆಯ ಸುತ್ತ ವಿವಾದದ ಜ್ವಾಲೆ
ಆಳ–ಅಗಲ | ವಂದೇ ಮಾತರಂ: ಸ್ಫೂರ್ತಿಗೀತೆಯ ಸುತ್ತ ವಿವಾದದ ಜ್ವಾಲೆ
ಫಾಲೋ ಮಾಡಿ
Published 9 ಡಿಸೆಂಬರ್ 2025, 22:34 IST
Last Updated 9 ಡಿಸೆಂಬರ್ 2025, 22:34 IST
Comments
ಬಂಗಾಳಿ ಸಾಹಿತಿ ಬಂಕಿಮಚಂದ್ರ ಚಟರ್ಜಿ ಅವರು ‘ವಂದೇ ಮಾತರಂ’ ಅನ್ನು ಮೊದಲು ಬರೆದಾಗ ಇದ್ದದ್ದು ಎರಡೇ ಪ್ಯಾರಾ. ಹಲವು ವರ್ಷಗಳ ನಂತರ ಅದು ‘ಆನಂದಮಠ’ ಕಾದಂಬರಿಯ ಭಾಗವಾಗಿ ಪ್ರಕಟವಾದಾಗ ಅದರ ಸ್ವರೂಪ ಬದಲಾಗಿತ್ತು; ಮತ್ತಷ್ಟು ಪ್ಯಾರಾಗಳು ಅದಕ್ಕೆ ಸೇರ್ಪಡೆಯಾಗಿದ್ದವು. ತಾಯ್ನೆಲವನ್ನು ದೇವಿ ದುರ್ಗೆಯೊಂದಿಗೆ ಮೂರ್ತೀಕರಿಸಲಾಗಿತ್ತು. ಕಾದಂಬರಿಯ ಸ್ತುತಿಗೀತೆಯು ಸ್ವಾತಂತ್ರ್ಯ ಹೋರಾಟದ ಘೋಷಣೆಯಾಯಿತು; ಹೋರಾಟದ ಹಾಡಾಗಿ ಜನಪ್ರಿಯವಾಯಿತು. ಪಶ್ಚಿಮ ಬಂಗಾಳದ ರಾಜಕಾರಣ ಮತ್ತು ದೇಶದ ರಾಜಕಾರಣ ಬದಲಾದಂತೆ ವಿವಿಧ ಅರ್ಥಗಳನ್ನು, ನಿರ್ದಿಷ್ಟ ಸಾಂಸ್ಕೃತಿಕ ಸ್ವರೂಪವನ್ನು ಪಡೆಯುತ್ತಾ ಸಾಗಿತು. ಚರಿತ್ರೆಯ ವಸ್ತುವೊಂದು ರಾಜಕಾರಣದ ಹುದಲಿನಲ್ಲಿ ಸಿಲುಕಿ ವರ್ತಮಾನದಲ್ಲಿಯೂ ವಿವಾದದ ಜ್ವಾಲೆ ಹೊಮ್ಮಿಸುತ್ತಲೇ ಇದೆ
ಜವಾಹರಲಾಲ್ ನೆಹರೂ, ರಾಜೇಂದ್ರ ಪ್ರಸಾದ್

ಜವಾಹರಲಾಲ್ ನೆಹರೂ, ರಾಜೇಂದ್ರ ಪ್ರಸಾದ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT