
ದೆಹಲಿ ಕಾರು ಬಾಂಬ್ ಸ್ಫೋಟ ಪ್ರಕರಣದಲ್ಲಿ ಐವರು ವೈದ್ಯರನ್ನು ಬಂಧಿಸಿದ ಬಳಿಕ ‘ವೈಟ್ ಕಾಲರ್ ಭಯೋತ್ಪಾದನೆ’ಯ ಚರ್ಚೆ ಆರಂಭವಾಗಿದೆ. ವೃತ್ತಿಪರ ಶಿಕ್ಷಣ ಅಥವಾ ಉನ್ನತ ಶಿಕ್ಷಣ ಪಡೆದಿರುವವರು ಭಯೋತ್ಪಾದನೆಯಲ್ಲಿ ತೊಡಗಿದರೆ ಅದನ್ನು ‘ವೈಟ್ ಕಾಲರ್ ಭಯೋತ್ಪಾದನೆ’ ಎನ್ನಲಾಗುತ್ತದೆ. ಧಾರ್ಮಿಕ ಮೂಲಭೂತವಾದಿ ಗಳಿಂದ ‘ಬ್ರೈನ್ ವಾಶ್’ಗೆ ಒಳಗಾದ ಬಡವರು, ಅನಕ್ಷರಸ್ಥರು ಉಗ್ರರಾಗಿ ಬದಲಾಗುತ್ತಾರೆ ಎಂಬುದು ಸಾಮಾನ್ಯ ನಂಬಿಕೆ. ಆದರೆ, ಈಗ ಅದು ಬದಲಾಗಿದೆ. ಉನ್ನತ ಶಿಕ್ಷಣ ಪಡೆದು, ಉತ್ತಮ ಉದ್ಯೋಗದಲ್ಲಿ ಇರುವವರು ಕೂಡ ಉಗ್ರರಾಗುತ್ತಿದ್ದಾರೆ.
ಆಧಾರ: ಪಿಟಿಐ, ಅಮೆರಿಕನ್ ಎಂಟರ್ಪ್ರೈಸ್ ಇನ್ಸ್ಟಿಟ್ಯೂಟ್ ವರದಿ, ವಿಶ್ವಸಂಸ್ಥೆಯ ಮಾದಕ ದ್ರವ್ಯ ಮತ್ತು ಅಪರಾಧ ವಿಭಾಗ, ದಿ ಗಾರ್ಡಿಯನ್, ಎಫ್ಬಿಐ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.