ಒಂದು ಸಾಲಿನಲ್ಲಿ
ಭಾರತದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಪ್ರತಿಪಾದಿಸಿ ಶೋಷಿತರ ಬದುಕಿಗೆ ಬೆಳಕಾದ ಮಹಾನ್ ನಾಯಕರು.


ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜನ್ಮದಿನವನ್ನು (ಏಪ್ರಿಲ್ 14) ಪ್ರತಿ ವರ್ಷ 'ಸಮಾನತೆಯ ದಿನ' ಎಂದು ಆಚರಿಸಲಾಗುತ್ತದೆ. ಆಧುನಿಕ ಭಾರತದ ನಿರ್ಮಾಣದಲ್ಲಿ ಅವರ ಪಾತ್ರ ಮತ್ತು ಕೊಡುಗೆಗಳು ಅನನ್ಯ.
ನಾನು ಒಂದು ಸಮುದಾಯದ ಪ್ರಗತಿಯನ್ನು ಆ ಸಮುದಾಯದ ಮಹಿಳೆಯರು ಸಾಧಿಸಿದ ಪ್ರಗತಿಯ ಆಧಾರದ ಮೇಲೆ ಅಳೆಯುತ್ತೇನೆಡಾ. ಬಿ.ಆರ್. ಅಂಬೇಡ್ಕರ್
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.