ಭಾನುವಾರ, 13 ಜುಲೈ 2025
×
ADVERTISEMENT
ADVERTISEMENT

LIVE| ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ| ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ ಹೋರಾಟಗಾರರು 
LIVE

ಉದ್ಯೋಗದಲ್ಲಿ ಕನ್ನಡಿಗರಿಗೆ ಮೀಸಲಾತಿ ಕಲ್ಪಿಸುವಂತೆ ಶಿಫಾರಸು ಮಾಡಿರುವ ಸರೋಜಿನಿ ಮಹಿಷಿ ವರದಿಯನ್ನು ಜಾರಿಗೊಳಿಸಬೇಕು ಬೆಂಗಳೂರಿನ ಮೌರ್ಯ ವೃತ್ತದಲ್ಲಿ ಕನ್ನಡಪರ ಸಂಘಟನೆಗಳು 100 ದಿನಗಳಿಂದ ನಡೆಸುತ್ತಿದ್ದ ಧರಣಿ ಇಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ಹೋರಾಟಕ್ಕೆ ಚುರುಕು ಮುಟ್ಟಿಸುವ ಉದ್ದೇಶದಿಂದ ರಾಜ್ಯವ್ಯಾಪಿ ಬಂದ್‌ಗೆ ಕರೆ ನೀಡಲಾಗಿದ್ದು, ಹೋರಾಟಗಾರರು ಪುರಭವನದಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಕನ್ನಡ ಕಾರ್ಯಕರ್ತರು ಮೆರವಣಿಗೆ ನಡೆಸಲಿದ್ದಾರೆ.ಈ ಹೋರಾಟಕ್ಕೆ ಹಲವು ಕನ್ನಡಪರ ಸಂಘಟನೆಗಳು, ರಾಜಕೀಯ ಪಕ್ಷಗಳೂ ಬೆಂಬಲ ನೀಡಿವೆ. ಈ ಕುರಿತ ಕ್ಷಣ ಕ್ಷಣದ ಮಾಹಿತಿ ಇಲ್ಲಿ ಲಭ್ಯವಾಗಲಿದೆ.
Published : 13 ಫೆಬ್ರುವರಿ 2020, 2:51 IST
ಫಾಲೋ ಮಾಡಿ
07:3113 Feb 2020

ಬೀದರ್‌: ಕನ್ನಡ ಸಂಘಟನೆಗಳ ಪ್ರತಿಭಟನೆ

06:1613 Feb 2020

ಸಿಎಂ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ ಹೋರಾಟಗಾರರು 

05:3313 Feb 2020

ಓಲಾ, ಉಬರ್‌ ಕ್ಯಾಬ್‌ ಚಾಲಕರ ಸಂಘದಿಂದ ಬಂದ್‌ಗೆ ಬೆಂಬಲ

04:2413 Feb 2020

ಮುನ್ನೆಚ್ಚರಿಕಾ ಕ್ರಮವಾಗಿ 180 ಮಂದಿ ವಶಕ್ಕೆ

04:4713 Feb 2020

ಬಳ್ಳಾರಿಯಲ್ಲಿ ಬೃಹತ್‌ ಮೆರವಣಿಗೆಗೆ ಕನ್ನಡ ಸಂಘಟನೆಗಳು ಸಜ್ಜು

04:4513 Feb 2020

ಹಾವೇರಿಯಲ್ಲಿ ಕನ್ನಡ ಸಂಘಟನೆಗಳಿಂದ ಪ್ರತಿಭಟನೆ +

04:3213 Feb 2020
04:2313 Feb 2020
04:2113 Feb 2020

ರಾಯಚೂರು: ಬಂದ್‌ಗೆ ಪ್ರತಿಕ್ರಿಯೆ ಇಲ್ಲ

04:2013 Feb 2020

ಬಂದ್ ಆತಂಕದಲ್ಲಿ ಮುಂಚಿತವಾಗಿಯೇ ವಿಮಾನ ನಿಲ್ದಾಣಕ್ಕೆ ಬಂದ ಪ್ರಯಾಣಿಕರು

ADVERTISEMENT
ADVERTISEMENT