ಸೋಮವಾರ, 14 ಜುಲೈ 2025
×
ADVERTISEMENT
ADVERTISEMENT

ಸಂಪುಟ ವಿಸ್ತರಣೆ: ನೂತನ ಸಚಿವರಿಗೆ ಶನಿವಾರದೊಳಗೆ ಖಾತೆ ಹಂಚಿಕೆ
LIVE

ಬಿ.ಎಸ್‌. ಯಡಿಯೂರಪ್ಪ ಮುಖ್ಯಮಂತ್ರಿಯಾದ ಬಳಿಕ ನಡೆಯುತ್ತಿರುವ ಎರಡನೇ ಹಂತದ ಸಚಿವ ಸಂಪುಟ ವಿಸ್ತರಣೆಯಾಗಿದೆ. ಕಾಂಗ್ರೆಸ್‌–ಜೆಡಿಎಸ್‌ನಿಂದ ಬಂಡೆದ್ದು ಬಿಜೆಪಿಗೆ ವಲಸೆ ಬಂದ ಬಳಿಕ ಉಪಚುನಾವಣೆಯಲ್ಲಿ ಗೆದ್ದು ‘ಅರ್ಹ’ರಾದ 10 ಶಾಸಕರು ಸಚಿವರಾಗಿದ್ದಾರೆ. ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ವಜುಭಾಯ್‌ ವಾಲಾ ಅವರು ಸಚಿವರಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು.
Published : 6 ಫೆಬ್ರುವರಿ 2020, 4:08 IST
ಫಾಲೋ ಮಾಡಿ
07:3206 Feb 2020

ಸಂಪುಟ ವಿಸ್ತರಣೆ: ನೂತನ ಸಚಿವರಿಗೆ ಶನಿವಾರದೊಳಗೆ ಖಾತೆ ಹಂಚಿಕೆ

06:0606 Feb 2020

ಶೀಘ್ರ ಸಂಪುಟ ಪುನರ್ ರಚನೆ: ಕಟೀಲ್

05:5106 Feb 2020

ಚಿತ್ರದುರ್ಗದಲ್ಲಿ ಶಾಸಕ ತಿಪ್ಪಾರೆಡ್ಡಿ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಬೆಂಗಳೂರು ಮತ್ತು ಬೆಳಗಾವಿಗೆ ಸಂಪುಟದಲ್ಲಿ ಹೆಚ್ಚಿನ ಪಾತಿನಿದ್ಯ ದೊರೆತಿದೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

05:3806 Feb 2020

ಬಿಜೆಪಿಯ ಹಿರಿಯ ಶಾಸಕರಾದ ಉಮೇಶ್‌ ಕತ್ತಿ, ಮುರುಗೇಶ್‌ ನಿರಾಣಿ ಹಾಗೂ ಸಿ.ಪಿ.ಯೋಗೇಶ್ವರ್‌ ಕಾರ್ಯಕ್ರಮಕ್ಕೆ ಗೈರಾಗಿದ್ದರು.

05:2806 Feb 2020

ರಾಷ್ಟ್ರಗೀತೆ ನುಡಿಸುವ ಮೂಲಕ ಪದಗ್ರಹಣ ಕಾರ್ಯಕ್ರಮ ಮುಕ್ತಾಯ

05:2606 Feb 2020

ಶ್ರೀಮಂತ ಪಾಟೀಲ್‌ ಪ್ರಮಾಣವಚನ

05:2306 Feb 2020

ನಾರಾಯಣಗೌಡ ಪದಗ್ರಹಣ

05:2006 Feb 2020

ಕೆ. ಗೋಪಾಲಯ್ಯ ಪ್ರಮಾಣವಚನ ಸ್ವೀಕಾರ

05:1706 Feb 2020

ಬಿ.ಸಿ. ಪಾಟೀಲ್‌ ಪದಗ್ರಹಣ

05:1506 Feb 2020

ಶಿವರಾಮ್‌ ಹೆಬ್ಬಾರ್‌ ಪ್ರಮಾಣವಚನ ಸ್ವೀಕರಿಸಿದರು

ADVERTISEMENT
ADVERTISEMENT