ಯುವಜನತೆಗೆ ಸ್ಫೂರ್ತಿಯಾಗಿರುವ ಸ್ವಾಮಿ ವಿವೇಕಾನಂದ ಅವರ ಜನ್ಮದಿನವನ್ನು ಪ್ರತಿ ವರ್ಷ ಜನವರಿ 12ರಂದು 'ರಾಷ್ಟ್ರೀಯ ಯುವದಿನ'ವನ್ನಾಗಿ ಆಚರಿಸಲಾಗುತ್ತದೆ. ಈ ದಿನದ ಹಿನ್ನೆಲೆ ಯುವಜನತೆ ಅನುಸರಿಸಬೇಕಾದ ಆರೋಗ್ಯಕರ ಅಭ್ಯಾಸಗಳಾವುವು ಎಂಬುವುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಯಾರು ಈ ಆರೋಗ್ಯ ಪರೀಕ್ಷೆಗಳನ್ನು ಮಾಡಿಸಿಕೊಳ್ಳಬೇಕು?
ಎಷ್ಟು ಅವಧಿಗೆ ಒಮ್ಮೆ ಆರೋಗ್ಯ ಪರೀಕ್ಷೆ ಮಾಡಿಸಿಕೊಳ್ಳಬೇಕು?
ಯುವಜನತೆ ಅನುಸರಿಸಬೇಕಾದ ಆರೋಗ್ಯಕರ ಅಭ್ಯಾಸಗಳು
ಸ್ವಾಮಿ ವಿವೇಕಾನಂದ ಅವರು ಯುವಜನತೆಗೆ ನೀಡಿರುವ ಪ್ರಮುಖ ಸಂದೇಶಗಳು