ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ರಾಜ್ಯ’ ಯೋಗ

ಅಂತರರಾಷ್ಟ್ರೀಯ ಯೋಗ ದಿನದಂದು ರಾಜ್ಯದ ವಿವಿಧ ಕಡೆಗಳಲ್ಲಿ ಯೋಗ ಪ್ರದರ್ಶನ.
Last Updated 21 ಜೂನ್ 2018, 12:34 IST
ಅಕ್ಷರ ಗಾತ್ರ
ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಗುರುವಾರ ಮಾಜಿ ಪ್ರಧಾನ ಮಂತ್ರಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ಅವರ ಯೋಗಗುರು ಕಾರ್ತಿಕ್ ಮಾರ್ಗದರ್ಶನದಲ್ಲಿ ಯೋಗ ಪ್ರದರ್ಶನ ಮಾಡಿದರು –ಪ್ರಜಾವಾಣಿ ಚಿತ್ರ: ಎಂ.ಎಸ್‌.ಮಂಜುನಾಥ್‌
ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಗುರುವಾರ ಮಾಜಿ ಪ್ರಧಾನ ಮಂತ್ರಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ಅವರ ಯೋಗಗುರು ಕಾರ್ತಿಕ್ ಮಾರ್ಗದರ್ಶನದಲ್ಲಿ ಯೋಗ ಪ್ರದರ್ಶನ ಮಾಡಿದರು –ಪ್ರಜಾವಾಣಿ ಚಿತ್ರ: ಎಂ.ಎಸ್‌.ಮಂಜುನಾಥ್‌
ವಿಶ್ವ ಯೋಗ ದಿನಾಚರಣೆಯ ಅಂಗವಾಗಿ ಗುರುವಾರ ಮಾಜಿ ಪ್ರಧಾನ ಮಂತ್ರಿ ಮತ್ತು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಪದ್ಮನಾಭನಗರದಲ್ಲಿರುವ ನಿವಾಸದಲ್ಲಿ ಅವರ ಯೋಗಗುರು ಕಾರ್ತಿಕ್ ಮಾರ್ಗದರ್ಶನದಲ್ಲಿ ಯೋಗ ಪ್ರದರ್ಶನ ಮಾಡಿದರು –ಪ್ರಜಾವಾಣಿ ಚಿತ್ರ: ಎಂ.ಎಸ್‌.ಮಂಜುನಾಥ್‌
ADVERTISEMENT
ಬೆಳಗಾವಿಯ ಕೆಎಲ್ಇ ಡಾ.ಎಂ.ಎಸ್. ಶೇಷಗಿರಿ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಗುರುವಾರ ಯೋಗ ಶಿಬಿರ ನಡೆಯಿತು
ಬೆಳಗಾವಿಯ ಕೆಎಲ್ಇ ಡಾ.ಎಂ.ಎಸ್. ಶೇಷಗಿರಿ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಗುರುವಾರ ಯೋಗ ಶಿಬಿರ ನಡೆಯಿತು
ಬೆಳಗಾವಿಯ ಕೆಎಲ್ಇ ಡಾ.ಎಂ.ಎಸ್. ಶೇಷಗಿರಿ ಅಭಿಯಾಂತ್ರಿಕ ಮತ್ತು ತಾಂತ್ರಿಕ ಮಹಾವಿದ್ಯಾಲಯದಲ್ಲಿ ಅಂತರರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಗುರುವಾರ ಯೋಗ ಶಿಬಿರ ನಡೆಯಿತು
ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ನೇತೃತ್ವದಲ್ಲಿ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಅಂತರರಾಷ್ಟ್ರೀಯ ಯೋಗದಿನದ ಅಂಗವಾಗಿ ಸಾಮೂಹಿಕ ಯೋಗಾಭ್ಯಾಸ ನಡೆಯಿತು.
ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ನೇತೃತ್ವದಲ್ಲಿ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಅಂತರರಾಷ್ಟ್ರೀಯ ಯೋಗದಿನದ ಅಂಗವಾಗಿ ಸಾಮೂಹಿಕ ಯೋಗಾಭ್ಯಾಸ ನಡೆಯಿತು.
ಪತಂಜಲಿ ಯೋಗ ಶಿಕ್ಷಣ ಸಂಸ್ಥೆಯ ನೇತೃತ್ವದಲ್ಲಿ ತುಮಕೂರು ವಿಶ್ವವಿದ್ಯಾನಿಲಯದಲ್ಲಿ ಅಂತರರಾಷ್ಟ್ರೀಯ ಯೋಗದಿನದ ಅಂಗವಾಗಿ ಸಾಮೂಹಿಕ ಯೋಗಾಭ್ಯಾಸ ನಡೆಯಿತು.
‘ಅಂತರ್‌ ರಾಷ್ಟ್ರೀಯ ಯೋಗ’ ದಿನಾಚರಣೆ ಕಾರ್ಯಕ್ರಮದಲ್ಲಿ ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಆರ್ಶಿವಚನ ನೀಡಿದರು ಪ್ರಜಾವಾಣಿ ಚಿತ್ರ
‘ಅಂತರ್‌ ರಾಷ್ಟ್ರೀಯ ಯೋಗ’ ದಿನಾಚರಣೆ ಕಾರ್ಯಕ್ರಮದಲ್ಲಿ ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಆರ್ಶಿವಚನ ನೀಡಿದರು ಪ್ರಜಾವಾಣಿ ಚಿತ್ರ
‘ಅಂತರ್‌ ರಾಷ್ಟ್ರೀಯ ಯೋಗ’ ದಿನಾಚರಣೆ ಕಾರ್ಯಕ್ರಮದಲ್ಲಿ ಪರ್ಯಾಯ ಪಲಿಮಾರು ಮಠದ ವಿದ್ಯಾಧೀಶ ಸ್ವಾಮೀಜಿ ಆರ್ಶಿವಚನ ನೀಡಿದರು ಪ್ರಜಾವಾಣಿ ಚಿತ್ರ
ರಾಜಾಂಗಣದಲ್ಲಿ ನಡೆದ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಯೋಗಪಟುಗಳು ಯೋಗಾಸನ ಮಾಡಿದರು. ಪ್ರಜಾವಾಣಿ ಚಿತ್ರ
ರಾಜಾಂಗಣದಲ್ಲಿ ನಡೆದ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಯೋಗಪಟುಗಳು ಯೋಗಾಸನ ಮಾಡಿದರು. ಪ್ರಜಾವಾಣಿ ಚಿತ್ರ
ರಾಜಾಂಗಣದಲ್ಲಿ ನಡೆದ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಯೋಗಪಟುಗಳು ಯೋಗಾಸನ ಮಾಡಿದರು. ಪ್ರಜಾವಾಣಿ ಚಿತ್ರ
ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಕೊರಟಗೆರೆ ಪತಂಜಲಿ‌ಯೋಗ ಶಿಕ್ಷಣ ಸಮಿತಿ‌ ವತಿಯಿಂದ ಜೂನಿಯರ್ ಕಾಲೇಜು ಮೈದಾನದಲ್ಲಿ ಸಾಮೂಹಿಕ ಯೋಗ ನಡೆಸಲಾಯಿತು.
ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಕೊರಟಗೆರೆ ಪತಂಜಲಿ‌ಯೋಗ ಶಿಕ್ಷಣ ಸಮಿತಿ‌ ವತಿಯಿಂದ ಜೂನಿಯರ್ ಕಾಲೇಜು ಮೈದಾನದಲ್ಲಿ ಸಾಮೂಹಿಕ ಯೋಗ ನಡೆಸಲಾಯಿತು.
ಅಂತರರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಕೊರಟಗೆರೆ ಪತಂಜಲಿ‌ಯೋಗ ಶಿಕ್ಷಣ ಸಮಿತಿ‌ ವತಿಯಿಂದ ಜೂನಿಯರ್ ಕಾಲೇಜು ಮೈದಾನದಲ್ಲಿ ಸಾಮೂಹಿಕ ಯೋಗ ನಡೆಸಲಾಯಿತು.
ತುಮಕೂರು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ನೂರಾರು ಮಂದಿ ಯೋಗ ಅಭ್ಯಾಸ ಮಾಡಿದರು
ತುಮಕೂರು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ನೂರಾರು ಮಂದಿ ಯೋಗ ಅಭ್ಯಾಸ ಮಾಡಿದರು
ತುಮಕೂರು ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ನಡೆದ ಯೋಗದಿನಾಚರಣೆ ಕಾರ್ಯಕ್ರಮದಲ್ಲಿ ನೂರಾರು ಮಂದಿ ಯೋಗ ಅಭ್ಯಾಸ ಮಾಡಿದರು
ಚಿಕ್ಕಬಳ್ಳಾಪುರದ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ಮಾಡುವ ಮೂಲಕ ದೇಹ ದಂಡಿಸಿದ ಅಧಿಕಾರಿಗಳು
ಚಿಕ್ಕಬಳ್ಳಾಪುರದ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ಮಾಡುವ ಮೂಲಕ ದೇಹ ದಂಡಿಸಿದ ಅಧಿಕಾರಿಗಳು
ಚಿಕ್ಕಬಳ್ಳಾಪುರದ ಜಿಲ್ಲಾ ಕ್ರೀಡಾಂಗಣದಲ್ಲಿ ಯೋಗ ಮಾಡುವ ಮೂಲಕ ದೇಹ ದಂಡಿಸಿದ ಅಧಿಕಾರಿಗಳು
ಬಳ್ಳಾರಿಯಲ್ಲಿ ಗುರುವಾರ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಅಭ್ಯಾಸಿಗಳು ಜಾಗೃತಿ ಮೆರವಣಿಗೆ ನಡೆಸಿದರು.
ಬಳ್ಳಾರಿಯಲ್ಲಿ ಗುರುವಾರ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಅಭ್ಯಾಸಿಗಳು ಜಾಗೃತಿ ಮೆರವಣಿಗೆ ನಡೆಸಿದರು.
ಬಳ್ಳಾರಿಯಲ್ಲಿ ಗುರುವಾರ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಅಭ್ಯಾಸಿಗಳು ಜಾಗೃತಿ ಮೆರವಣಿಗೆ ನಡೆಸಿದರು.
ಚಿತ್ರದುರ್ಗದ ಜಿಲ್ಲಾ ಕಾರಾಗೃಹದಲ್ಲಿ ಗುರುವಾರ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಚಿತ್ರದುರ್ಗದ ಜಿಲ್ಲಾ ಕಾರಾಗೃಹದಲ್ಲಿ ಗುರುವಾರ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಚಿತ್ರದುರ್ಗದ ಜಿಲ್ಲಾ ಕಾರಾಗೃಹದಲ್ಲಿ ಗುರುವಾರ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಆಚರಿಸಲಾಯಿತು.
ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಮ್‌ ಆಮ್ಟೆ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‌ ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್‌ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಹಾಗೂ ನೂರಾರು ವಿದ್ಯಾರ್ಥಿಗಳು ಯೋಗಾಸನ ಮಾಡಿದರು
ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಮ್‌ ಆಮ್ಟೆ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‌ ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್‌ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಹಾಗೂ ನೂರಾರು ವಿದ್ಯಾರ್ಥಿಗಳು ಯೋಗಾಸನ ಮಾಡಿದರು
ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವಿಕ್ರಮ್‌ ಆಮ್ಟೆ, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಡಾ. ಕೆ. ಹರೀಶ್‌ ಕುಮಾರ್‌, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಧರ್ಮೇಂದ್ರ ಕುಮಾರ್‌ ಮೀನಾ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ ಹಾಗೂ ನೂರಾರು ವಿದ್ಯಾರ್ಥಿಗಳು ಯೋಗಾಸನ ಮಾಡಿದರು
ಕಳಸದ ಪ್ರಬೋಧಿನಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು ಯೋಗ ಪ್ರದರ್ಶಿಸಿದರು.
ಕಳಸದ ಪ್ರಬೋಧಿನಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು ಯೋಗ ಪ್ರದರ್ಶಿಸಿದರು.
ಕಳಸದ ಪ್ರಬೋಧಿನಿ ವಿದ್ಯಾ ಕೇಂದ್ರದ ವಿದ್ಯಾರ್ಥಿಗಳು ಯೋಗ ಪ್ರದರ್ಶಿಸಿದರು.
ಬಳ್ಳಾರಿಯ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ಯೋಗ ದಿನಾಚರಣೆಯಲ್ಲಿ ವೃಶ್ಚಿಕಾಸನ ಹಾಕಿದ ಜಿಲ್ಲಾಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾಧಿಕಾರಿ ಡಾ.ವಿ.ರಾಮಪ್ರಸಾದ್‌ ಮನೋಹರ್‌ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್‌ ರಂಗರಾಜನ್‌.
ಬಳ್ಳಾರಿಯ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ಯೋಗ ದಿನಾಚರಣೆಯಲ್ಲಿ ವೃಶ್ಚಿಕಾಸನ ಹಾಕಿದ ಜಿಲ್ಲಾಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾಧಿಕಾರಿ ಡಾ.ವಿ.ರಾಮಪ್ರಸಾದ್‌ ಮನೋಹರ್‌ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್‌ ರಂಗರಾಜನ್‌.
ಬಳ್ಳಾರಿಯ ಮುನ್ಸಿಪಲ್‌ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ಯೋಗ ದಿನಾಚರಣೆಯಲ್ಲಿ ವೃಶ್ಚಿಕಾಸನ ಹಾಕಿದ ಜಿಲ್ಲಾಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಕೆ.ವಿ.ರಾಜೇಂದ್ರ, ಜಿಲ್ಲಾಧಿಕಾರಿ ಡಾ.ವಿ.ರಾಮಪ್ರಸಾದ್‌ ಮನೋಹರ್‌ ಮತ್ತು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಅರುಣ್‌ ರಂಗರಾಜನ್‌.
ಕಲ್ಲಹಳ್ಳಿಯ ಶ್ರೀಶಿವಗಂಗಾ ಯೋಗಾ ಕೇಂದ್ರದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ, ಎಪಿಎಂಸಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಕಲಗೋಡು ರತ್ನಾಕರ್, ಜಗದೀಶ್ ಉಪಸ್ಥಿತರಿದ್ದರು.
ಕಲ್ಲಹಳ್ಳಿಯ ಶ್ರೀಶಿವಗಂಗಾ ಯೋಗಾ ಕೇಂದ್ರದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ, ಎಪಿಎಂಸಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಕಲಗೋಡು ರತ್ನಾಕರ್, ಜಗದೀಶ್ ಉಪಸ್ಥಿತರಿದ್ದರು.
ಕಲ್ಲಹಳ್ಳಿಯ ಶ್ರೀಶಿವಗಂಗಾ ಯೋಗಾ ಕೇಂದ್ರದಲ್ಲಿ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗಾಚಾರ್ಯ ಸಿ.ವಿ.ರುದ್ರಾರಾಧ್ಯ, ಎಪಿಎಂಸಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ಕಲಗೋಡು ರತ್ನಾಕರ್, ಜಗದೀಶ್ ಉಪಸ್ಥಿತರಿದ್ದರು.
ಜಿಲ್ಲಾ ಕ್ರೀಡಾಂಗಣದಲ್ಲಿ ತುಳಸಿಗೇರಿಯ ಸರ್ಕಾರಿಪ್ರೌಢ ಶಾಲೆಯ ಮಕ್ಕಳು ನಡೆಸಿಕೊಟ್ಟ ಯೋಗ ನೃತ್ಯ ಪ್ರದರ್ಶನದ ಝಲಕ್.
ಜಿಲ್ಲಾ ಕ್ರೀಡಾಂಗಣದಲ್ಲಿ ತುಳಸಿಗೇರಿಯ ಸರ್ಕಾರಿಪ್ರೌಢ ಶಾಲೆಯ ಮಕ್ಕಳು ನಡೆಸಿಕೊಟ್ಟ ಯೋಗ ನೃತ್ಯ ಪ್ರದರ್ಶನದ ಝಲಕ್.
ಜಿಲ್ಲಾ ಕ್ರೀಡಾಂಗಣದಲ್ಲಿ ತುಳಸಿಗೇರಿಯ ಸರ್ಕಾರಿಪ್ರೌಢ ಶಾಲೆಯ ಮಕ್ಕಳು ನಡೆಸಿಕೊಟ್ಟ ಯೋಗ ನೃತ್ಯ ಪ್ರದರ್ಶನದ ಝಲಕ್.
ಧಾರವಾಡ ಆರ್‌.ಎನ್‌. ಶೆಟ್ಟಿ ಕ್ರೀಡಾಂಗಣದಲ್ಲಿ ವಿವಿಧ ಸಂಘ–ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಸಿ.ಎಂ. ನಿಂಬಣ್ಣವರ, ಜಿಲ್ಲಾಧಿಕಾರಿ ಡಾ. ಎಸ್‌.ಬಿ. ಬೊಮ್ಮನಹಳ್ಳಿ ಹಾಗೂ ಸಾರ್ವಜನಿಕರು ಯೋಗಾಭ್ಯಾಸ ಮಾಡಿದರು.
ಧಾರವಾಡ ಆರ್‌.ಎನ್‌. ಶೆಟ್ಟಿ ಕ್ರೀಡಾಂಗಣದಲ್ಲಿ ವಿವಿಧ ಸಂಘ–ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಸಿ.ಎಂ. ನಿಂಬಣ್ಣವರ, ಜಿಲ್ಲಾಧಿಕಾರಿ ಡಾ. ಎಸ್‌.ಬಿ. ಬೊಮ್ಮನಹಳ್ಳಿ ಹಾಗೂ ಸಾರ್ವಜನಿಕರು ಯೋಗಾಭ್ಯಾಸ ಮಾಡಿದರು.
ಧಾರವಾಡ ಆರ್‌.ಎನ್‌. ಶೆಟ್ಟಿ ಕ್ರೀಡಾಂಗಣದಲ್ಲಿ ವಿವಿಧ ಸಂಘ–ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಶಾಸಕ ಸಿ.ಎಂ. ನಿಂಬಣ್ಣವರ, ಜಿಲ್ಲಾಧಿಕಾರಿ ಡಾ. ಎಸ್‌.ಬಿ. ಬೊಮ್ಮನಹಳ್ಳಿ ಹಾಗೂ ಸಾರ್ವಜನಿಕರು ಯೋಗಾಭ್ಯಾಸ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT