ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ವಿಜಯ್ ಹಜಾರೆ ಟ್ರೋಫಿ ಕ್ರಿಕೆಟ್ ಟೂರ್ನಿಯ ಕೇರಳ ವಿರುದ್ಧದ ಪಂದ್ಯದಲ್ಲಿ ಐದು ವಿಕೆಟ್ ಗಳಿಸಿ ಕರ್ನಾಟಕದ ಗೆಲುವಿಗೆ ಕಾರಣರಾದ ಶ್ರೇಯಸ್ ಗೋಪಾಲ್ (ಮಧ್ಯ) ಸಹ ಆಟಗಾರರೊಂದಿಗೆ ಖುಷಿಯಿಂದ ಪೆವಿಲಿಯನ್ನತ್ತ ಹೆಜ್ಜೆ ಹಾಕಿದ ಕ್ಷಣ -–ಪ್ರಜಾವಾಣಿ ಚಿತ್ರ