ಮಹಾಲಕ್ಷ್ಮೀಪುರ ವಿಧಾನಸಭಾ ಕ್ಷೇತ್ರದ ಶಂಕರ್ ನಗರ ಮುಖ್ಯರಸ್ತೆಯಲ್ಲಿ ಸ್ಥಾಪಿಸಲಾಗಿರುವ ಡಾ.ಎ.ಪಿ.ಜೆ. ಅಬ್ದುಲ್ ಕಲಾಂ ಅವರ ಪ್ರತಿಮೆಯನ್ನು ಬಿಬಿಎಂಪಿ ಉಪ ಮೇಯರ್ ಹೇಮಲತಾ ಗೋಪಾಲಯ್ಯ ಅವರು ಗುರುವಾರ ಅನಾವರಣಗೊಳಿಸಿದರು. ಶಾಸಕ ಗೋಪಾಲಯ್ಯ, ಪಾಲಿಕೆ ಸದಸ್ಯ ಎಂ. ಮಹಾದೇವ್, ಕನ್ನಡ ಸೇನೆ ರಾಜ್ಯಾಧ್ಯಕ್ಷ ಕೆ.ಆರ್. ಕುಮಾರ್ ಮತ್ತಿತರರು ಚಿತ್ರದಲ್ಲಿದ್ದಾರೆ