ಭಾನುವಾರ, 14 ಡಿಸೆಂಬರ್ 2025
×
ADVERTISEMENT

ಹೆಚ್ಚು ಓದಿದ ಸುದ್ದಿ

ADVERTISEMENT

ಮೆಸ್ಸಿ ಕಾರ್ಯಕ್ರಮದ ಆಯೋಜಕರನ್ನು ಕೂಡಲೇ ಬಂಧಿಸಿ: ಸರ್ಕಾರಕ್ಕೆ ರಾಜ್ಯಪಾಲರ ತಾಕೀತು

Messi Event Controversy: ಫುಟ್‌ಬಾಲ್ ದಿಗ್ಗಜ, ಅರ್ಜೆಂಟೀನಾದ ಲಯೊನೆಲ್ ಮೆಸ್ಸಿ ಅವರ ಮೂರು ದಿನಗಳ ಭಾರತ ಪ್ರವಾಸ ಇಂದಿನಿಂದ (ಶನಿವಾರ) ಆರಂಭಗೊಂಡಿದೆ.
Last Updated 13 ಡಿಸೆಂಬರ್ 2025, 10:09 IST
ಮೆಸ್ಸಿ ಕಾರ್ಯಕ್ರಮದ ಆಯೋಜಕರನ್ನು ಕೂಡಲೇ ಬಂಧಿಸಿ: ಸರ್ಕಾರಕ್ಕೆ ರಾಜ್ಯಪಾಲರ ತಾಕೀತು

ವಿಮಾನದಲ್ಲೇ ಚಿಕಿತ್ಸೆ: ಅಮೆರಿಕ ಮಹಿಳೆಯ ಪ್ರಾಣ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್‌

CPR on Flight: ಬೆಳಗಾವಿ: ಗೋವಾದಿಂದ ನವದೆಹಲಿಗೆ ಹಾರಿದ ಇಂಡಿಗೊ ವಿಮಾನದಲ್ಲಿ ಶನಿವಾರ, ಪ್ರಾಣಾಪಾಯದಲ್ಲಿದ್ದ ಅಮೆರಿಕನ್‌ ಮಹಿಳೆಗೆ ಖಾನಾಪುರದ ಮಾಜಿ ಶಾಸಕಿ, ಎಐಸಿಸಿ ಗೋವಾ ಪ್ರಭಾರಿಯೂ ಆಗಿರುವ ಡಾ.ಅಂಜಲಿ ನಿಂಬಾಳ್ಕರ್‌ ತುರ್ತು ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದಾರೆ.
Last Updated 13 ಡಿಸೆಂಬರ್ 2025, 15:34 IST
ವಿಮಾನದಲ್ಲೇ ಚಿಕಿತ್ಸೆ: ಅಮೆರಿಕ ಮಹಿಳೆಯ ಪ್ರಾಣ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್‌

ಚಿನಕುರುಳಿ ಕಾರ್ಟೂನು: ಶನಿವಾರ, 13 ಡಿಸೆಂಬರ್ 2025

ಚಿನಕುರುಳಿ ಕಾರ್ಟೂನು: ಶನಿವಾರ, 13 ಡಿಸೆಂಬರ್ 2025
Last Updated 13 ಡಿಸೆಂಬರ್ 2025, 4:05 IST
ಚಿನಕುರುಳಿ ಕಾರ್ಟೂನು: ಶನಿವಾರ, 13 ಡಿಸೆಂಬರ್ 2025

ದಾಬಸ್ ಪೇಟೆ: ನೆಲಮಂಗಲ ಠಾಣೆ ಕಾನ್‌ಸ್ಟೆಬಲ್ ಸೇರಿ 9 ಜನರ ವಿರುದ್ಧ ಎಫ್‌ಐಆರ್‌

ನಕಲಿ ದಾಖಲೆ ಸೃಷ್ಟಿಸಿ ಜಮೀನು ಕಬಳಿಕೆ ಆರೋಪ
Last Updated 13 ಡಿಸೆಂಬರ್ 2025, 16:23 IST
ದಾಬಸ್ ಪೇಟೆ: ನೆಲಮಂಗಲ ಠಾಣೆ ಕಾನ್‌ಸ್ಟೆಬಲ್ ಸೇರಿ 9 ಜನರ ವಿರುದ್ಧ ಎಫ್‌ಐಆರ್‌

ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಜಯ: ಧನ್ಯವಾದ ಸಲ್ಲಿಸಿದ ಮೋದಿ

Kerala Local Elections: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು (ಎನ್‌ಡಿಎ) ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದೆ.
Last Updated 13 ಡಿಸೆಂಬರ್ 2025, 10:59 IST
ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಜಯ: ಧನ್ಯವಾದ ಸಲ್ಲಿಸಿದ ಮೋದಿ

ಶಾಸಕ ವೀರೇಂದ್ರ ಪ್ರಕರಣ | ಇ.ಡಿ. ಅಧಿಕಾರ: ಸುಪ್ರೀಂ ಕೋರ್ಟ್ ಕಳವಳ

ಪ್ರತಿಕ್ರಿಯೆಗೆ ಕೇಂದ್ರಕ್ಕೆ ನಿರ್ದೇಶನ
Last Updated 13 ಡಿಸೆಂಬರ್ 2025, 16:02 IST
ಶಾಸಕ ವೀರೇಂದ್ರ ಪ್ರಕರಣ | ಇ.ಡಿ. ಅಧಿಕಾರ: ಸುಪ್ರೀಂ ಕೋರ್ಟ್ ಕಳವಳ

ಬಾಗಲಕೋಟೆ: ಸಂಜೆ ನಾಪತ್ತೆಯಾಗಿದ್ದ ಬಾಲಕಿಯರು ವಿಜಯಪುರದಲ್ಲಿ ರಾತ್ರಿ ಪ್ರತ್ಯಕ್ಷ

Student Safety: ಬಾಗಲಕೋಟೆಯ ಮೊರಾರ್ಜಿ ಸರ್ಕಾರಿ ವಸತಿ ನಿಲಯದಿಂದ ನಾಪತ್ತೆಯಾಗಿದ್ದ 10ನೇ ತರಗತಿಯ ನಾಲ್ವರು ವಿದ್ಯಾರ್ಥಿನಿಯರನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ಸುರಕ್ಷಿತವಾಗಿ ತರಲಾಗಿದೆ
Last Updated 13 ಡಿಸೆಂಬರ್ 2025, 4:35 IST
ಬಾಗಲಕೋಟೆ: ಸಂಜೆ ನಾಪತ್ತೆಯಾಗಿದ್ದ ಬಾಲಕಿಯರು  ವಿಜಯಪುರದಲ್ಲಿ ರಾತ್ರಿ ಪ್ರತ್ಯಕ್ಷ
ADVERTISEMENT

‌ಆತ್ಮಹತ್ಯೆಗೆ ಶರಣಾದ ರಾಜ್ಯ ಪ್ರಶಸ್ತಿ ವಿಜೇತ ನಟ ಅಖಿಲ್ ವಿಶ್ವನಾಥ್

ಮಲಯಾಳ ಚಿತ್ರರಂಗದ ಯುವ ನಟ ಅಖಿಲ್ ವಿಶ್ವನಾಥ್ ಅವರು ಶನಿವಾರ ‌ಆತ್ಮಹತ್ಯೆಗೆ ಶರಣಾಗಿದ್ದಾರೆ.
Last Updated 13 ಡಿಸೆಂಬರ್ 2025, 16:22 IST
‌ಆತ್ಮಹತ್ಯೆಗೆ ಶರಣಾದ ರಾಜ್ಯ ಪ್ರಶಸ್ತಿ ವಿಜೇತ ನಟ ಅಖಿಲ್ ವಿಶ್ವನಾಥ್

Video: ರಾಷ್ಟ್ರಗೀತೆ ಗೌರವಿಸದವನನ್ನು ಥಿಯೇಟರ್‌ನಿಂದ ಹೊರಗಟ್ಟಿದ 'ದೇಶಭಕ್ತರು'

Nationalism in Cinema: ರಣವೀರ್‌ ಸಿಂಗ್ ಅಭಿನಯದ 'ಧುರಂಧರ್' ಸಿನಿಮಾ ಪ್ರದರ್ಶನಕ್ಕೂ ಮುನ್ನ, ರಾಷ್ಟ್ರಗೀತೆಗೆ ನಿಂತಿಲ್ಲ ಎಂಬ ಕಾರಣಕ್ಕೆ ಥಿಯೇಟರ್‌ನಿಂದ ಯುವಕನನ್ನು ಹೊರಹಾಕಿದ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
Last Updated 13 ಡಿಸೆಂಬರ್ 2025, 14:00 IST
Video: ರಾಷ್ಟ್ರಗೀತೆ ಗೌರವಿಸದವನನ್ನು ಥಿಯೇಟರ್‌ನಿಂದ ಹೊರಗಟ್ಟಿದ 'ದೇಶಭಕ್ತರು'

ಈ ವರ್ಷದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕನ್ನಡದ ಕಿರುತೆರೆ ಕಲಾವಿದರು

Kannada Celeb Weddings: 2025ರಲ್ಲಿ ಕನ್ನಡ ಕಿರುತೆರೆಯ ಹಲವು ನಟ-ನಟಿಯರು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವೈಷ್ಣವಿ ಗೌಡದಿಂದ ದೀಪ್ತಿ ಮಾನೆ, ರಜಿನಿ, ಮೇಘಾ ಶೆಣೈ ಸೇರಿದಂತೆ ಅನೇಕ ಕಲಾವಿದರ ವಿವಾಹಗಳು ಗಮನ ಸೆಳೆದಿವೆ.
Last Updated 13 ಡಿಸೆಂಬರ್ 2025, 3:30 IST
ಈ ವರ್ಷದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಕನ್ನಡದ ಕಿರುತೆರೆ ಕಲಾವಿದರು
ADVERTISEMENT
ADVERTISEMENT
ADVERTISEMENT