ಶುಕ್ರವಾರ, 23 ಜನವರಿ 2026
×
ADVERTISEMENT

ಸುದ್ದಿ

ADVERTISEMENT

23 ಜನವರಿ 2026: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

Karnataka News: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ.. ಕೇಂದ್ರ ಸರ್ಕಾರದ ಕುರಿತು ಆಕ್ಷೇಪಾರ್ಹ ಸಾಲುಗಳಿವೆ ಎಂಬ ಕಾರಣ ಮುಂದಿಟ್ಟು ಪೂರ್ಣ ಭಾಷಣ ಓದದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರ
Last Updated 23 ಜನವರಿ 2026, 4:47 IST
23 ಜನವರಿ 2026: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

Magh Mela: ವಸಂತ ಪಂಚಮಿ ಅಂಗವಾಗಿ 1 ಕೋಟಿಗೂ ಅಧಿಕ ಭಕ್ತರಿಂದ ಗಂಗಾಸ್ನಾನ

Vasant Panchami: ಮಾಘಮೇಳದಲ್ಲಿ ವಸಂತ ಪಂಚಮಿ ದಿನದ ಅಂಗವಾಗಿ ಇಂದು (ಶುಕ್ರವಾರ) ತ್ರಿವೇಣಿ ಸಂಗಮದಲ್ಲಿ ಒಂದು ಕೋಟಿಗೂ ಅಧಿಕ ಭಕ್ತರು ಪುಣ್ಯ ಸ್ನಾನ ಮಾಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 23 ಜನವರಿ 2026, 4:25 IST
Magh Mela: ವಸಂತ ಪಂಚಮಿ ಅಂಗವಾಗಿ 1 ಕೋಟಿಗೂ ಅಧಿಕ ಭಕ್ತರಿಂದ ಗಂಗಾಸ್ನಾನ

ಎಲ್ಲ ಸವಾಲುಗಳನ್ನು ಎದುರಿಸಲು ಸಿದ್ಧರಾಗಿದ್ದೆವು: ಉಪೇಂದ್ರ ದ್ವಿವೇದಿ

Operation Sindhu: ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಸಂದರ್ಭದಲ್ಲಿ ಎಲ್ಲ ಮೂರು ಆಯಾಮಗಳಿಂದಲೂ ಸವಾಲುಗಳನ್ನು ಎದುರಿಸಲು ಸಿದ್ಧರಾಗಿದ್ದೆವು ಎಂದು ಸೇನಾ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ತಿಳಿಸಿದ್ದಾರೆ.
Last Updated 23 ಜನವರಿ 2026, 3:08 IST
ಎಲ್ಲ ಸವಾಲುಗಳನ್ನು ಎದುರಿಸಲು ಸಿದ್ಧರಾಗಿದ್ದೆವು: ಉಪೇಂದ್ರ ದ್ವಿವೇದಿ

Global South: ಬ್ರೆಜಿಲ್ ಅಧ್ಯಕ್ಷ ಲುಲಾ ಡ ಸಿಲ್ವಾ ಅವರೊಂದಿಗೆ ಮೋದಿ ಮಾತುಕತೆ

PM Modi: ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಡ ಸಿಲ್ವಾ ಅವರೊಂದಿಗೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ.
Last Updated 23 ಜನವರಿ 2026, 2:15 IST
Global South: ಬ್ರೆಜಿಲ್ ಅಧ್ಯಕ್ಷ ಲುಲಾ ಡ ಸಿಲ್ವಾ ಅವರೊಂದಿಗೆ ಮೋದಿ ಮಾತುಕತೆ

ಫ್ಯಾಕ್ಟ್‌ ಚೆಕ್‌: ಸ್ವಾಮೀಜಿಗಳು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿಲ್ಲ

Fake Viral Video: ಮಹಾರಾಷ್ಟ್ರದಲ್ಲಿ ಇತ್ತೀಚೆಗೆ ನಡೆದ ನಗರ ಪಾಲಿಕೆ ಚುನಾವಣೆಯಲ್ಲಿ ಮತಗಟ್ಟೆಯೊಂದರಲ್ಲಿ ಸ್ವಾಮೀಜಿಗಳು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ ಎಂದು ಪ್ರತಿಪಾದಿಸುತ್ತಾ ಹಲವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊವೊಂದನ್ನು ಹಂಚಿಕೊಳ್ಳುತ್ತಿದ್ದಾರೆ.
Last Updated 22 ಜನವರಿ 2026, 23:30 IST
ಫ್ಯಾಕ್ಟ್‌ ಚೆಕ್‌: ಸ್ವಾಮೀಜಿಗಳು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿಲ್ಲ

ಆಸ್ಕರ್‌ ಪ್ರಶಸ್ತಿ: ‘ಹೋಮ್‌ಬೌಂಡ್‌’ ಹೊರಕ್ಕೆ

Oscar Snub India: करण್‌ ಜೋಹರ್‌ ಮತ್ತು ಅದಾರ್‌ ಪೂನಾವಾಲಾ ನಿರ್ಮಿಸಿರುವ ‘ಹೋಮ್‌ಬೌಂಡ್‌’ ಚಿತ್ರವು ಈ ವರ್ಷದ ಆಸ್ಕರ್‌ನ ‘ಅತ್ಯುತ್ತಮ ಅಂತರರಾಷ್ಟ್ರೀಯ ಚಲನಚಿತ್ರ’ ವಿಭಾಗದ ಅಂತಿಮ ಪಟ್ಟಿಗೆ ಆಯ್ಕೆಯಾಗುವಲ್ಲಿ ವಿಫಲವಾಯಿತು.
Last Updated 22 ಜನವರಿ 2026, 21:30 IST
ಆಸ್ಕರ್‌ ಪ್ರಶಸ್ತಿ: ‘ಹೋಮ್‌ಬೌಂಡ್‌’ ಹೊರಕ್ಕೆ

ಇರಾನ್‌: 3,117 ಪ್ರತಿಭಟನಕಾರರ ಸಾವು

ಇರಾನ್‌ನಲ್ಲಿ ಆರ್ಥಿಕ ಕುಸಿತದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ 3,117 ಮಂದಿ ಮೃತರಾದರೆಂದು ರಾಷ್ಟ್ರದ ಭದ್ರತಾ ಮಂಡಳಿ ಅಧಿಕೃತವಾಗಿ ಘೋಷಿಸಿದೆ. ಹೋರಾಟಗಾರರು ಸಾವಿನ ಸಂಖ್ಯೆ ಇನ್ನಷ್ಟು ಎಂದು ಆರೋಪಿಸುತ್ತಿದ್ದಾರೆ.
Last Updated 22 ಜನವರಿ 2026, 16:35 IST
ಇರಾನ್‌: 3,117 ಪ್ರತಿಭಟನಕಾರರ ಸಾವು
ADVERTISEMENT

ಮಾಲ್‌ನಲ್ಲಿ ಅಗ್ನಿಅವಘಡ: ಸಾವಿನ ಸಂಖ್ಯೆ 55ಕ್ಕೆ ಏರಿಕೆ

ಪಾಕಿಸ್ತಾನದ ಕರಾಚಿಯಲ್ಲಿ ನಡೆದ ಮಾಲ್‌ ಅಗ್ನಿದುರಂತದಲ್ಲಿ ಮೃತರ ಸಂಖ್ಯೆ 55ಕ್ಕೆ ಏರಿಕೆಯಾಗಿದೆ. ಗುಲ್ ಪ್ಲಾಜಾ ಕಟ್ಟಡದಲ್ಲಿ ಬೆಂಕಿ ಹರಡಿದ ಪರಿಣಾಮ ಈ ಭೀಕರ ದುರ್ಘಟನೆ ಸಂಭವಿಸಿದೆ.
Last Updated 22 ಜನವರಿ 2026, 16:33 IST
ಮಾಲ್‌ನಲ್ಲಿ ಅಗ್ನಿಅವಘಡ: ಸಾವಿನ ಸಂಖ್ಯೆ 55ಕ್ಕೆ ಏರಿಕೆ

ಟ್ರಂಪ್‌ – ರುಟ್ಟೆ ಮಾತುಕತೆ: ಗ್ರೀನ್‌ಲ್ಯಾಂಡ್‌ ವಶಕ್ಕೆ ರೂಪುರೇಷೆ ಸಿದ್ಧ

ಟ್ರಂಪ್ ಮತ್ತು ನ್ಯಾಟೊ ಪ್ರಧಾನ ಕಾರ್ಯದರ್ಶಿ ರುಟ್ಟೆ ಗ್ರೀನ್‌ಲ್ಯಾಂಡ್‌ ಭದ್ರತೆ ಕುರಿತು ದಾವೋಸ್‌ನಲ್ಲಿ ಮಾತುಕತೆ ನಡೆಸಿದ ನಂತರ, ಗ್ರೀನ್‌ಲ್ಯಾಂಡ್‌ ಪ್ರವೇಶದ ಬಗ್ಗೆ ಅಮೆರಿಕ ಆಮಂತ್ರಿತ ತಂತ್ರ ರೂಪು ಪಡೆಯುತ್ತಿದೆ.
Last Updated 22 ಜನವರಿ 2026, 16:27 IST
ಟ್ರಂಪ್‌ – ರುಟ್ಟೆ ಮಾತುಕತೆ: ಗ್ರೀನ್‌ಲ್ಯಾಂಡ್‌ ವಶಕ್ಕೆ ರೂಪುರೇಷೆ ಸಿದ್ಧ

ರಾಜ್ಯಪಾಲರ ಭಾಷಣದ ಸಂಪ್ರದಾಯ ನಿಲ್ಲಿಸಬೇಕು: ಎಂ.ಕೆ. ಸ್ಟಾಲಿನ್‌

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ರಾಜ್ಯಪಾಲರ ಭಾಷಣದ ಸಂಪ್ರದಾಯವನ್ನು ರದ್ದುಗೊಳಿಸಲು ಆಗ್ರಹಿಸಿದ್ದಾರೆ. ರಾಜ್ಯಪಾಲರ ನಡೆ ರಾಜ್ಯ ಸರ್ಕಾರವನ್ನು ದುರ್ಬಲಗೊಳಿಸುವುದು ಎಂದು ಆರೋಪ.
Last Updated 22 ಜನವರಿ 2026, 16:15 IST
ರಾಜ್ಯಪಾಲರ ಭಾಷಣದ ಸಂಪ್ರದಾಯ ನಿಲ್ಲಿಸಬೇಕು: ಎಂ.ಕೆ. ಸ್ಟಾಲಿನ್‌
ADVERTISEMENT
ADVERTISEMENT
ADVERTISEMENT