ಜನರಲ್ಲಿ ಭಯ ಹುಟ್ಟಿಸಿ, ಕೊಲ್ಲಲು ಸಂಚು: ಯುವಕನಿಗೆ ಖೆಡ್ಡಾ ತೋಡಿದ ಪೊಲೀಸರು
Gujarat ATS Arrest: ಸಾರ್ವಜನಿಕರಲ್ಲಿ ಭಯ ಹುಟ್ಟಿಸಿ, ಆಯ್ದ ವ್ಯಕ್ತಿಗಳನ್ನು ಕೊಲ್ಲಲು ಸಂಚು ರೂಪಿಸಿದ ಆರೋಪದ ಮೇಲೆ ಯುವಕನನ್ನು ಬಂಧಿಸಲಾಗಿದೆ ಎಂದು ಗುಜರಾತ್ ಭಯೋತ್ಪಾದನಾ ನಿಗ್ರಹ ದಳದ (ಎಟಿಎಸ್) ಅಧಿಕಾರಿಗಳು ತಿಳಿಸಿದ್ದಾರೆ.Last Updated 27 ಜನವರಿ 2026, 7:46 IST