ತಿರುವನಂತಪುರ | ರಾಯ್ ಆತ್ಮಹತ್ಯೆ: ತನಿಖೆಗೆ ಸಿಪಿಎಂ, ಯುಡಿಎಫ್ ಒತ್ತಾಯ
CJ Roy Death: ರಿಯಲ್ ಎಸ್ಟೇಟ್ ಕಂಪನಿಯಾದ ‘ಕಾನ್ಫಿಡೆಂಟ್ ಗ್ರೂಪ್’ ಮುಖ್ಯಸ್ಥ ಸಿ.ಜೆ.ರಾಯ್ ಅವರ ಸಾವಿನ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಕೇರಳದ ಆಡಳಿತಾರೂಢ ಸಿಪಿಎಂ ಮತ್ತು ಕಾಂಗ್ರೆಸ್ ನೇತೃತ್ವದ ವಿರೋಧ ಪಕ್ಷಗಳು ಒತ್ತಾಯಿಸಿವೆ.Last Updated 31 ಜನವರಿ 2026, 14:40 IST