ಮಂಗಳವಾರ, 3 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

03 ಫೆಬ್ರುವರಿ 2026: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

Daily Headlines: ರಾಷ್ಟ್ರೀಯ, ರಾಜ್ಯ, ವಾಣಿಜ್ಯ, ಕ್ರೀಡೆ ಸೇರಿದಂತೆ ಈ ದಿನದ ಪ್ರಮುಖ ಹತ್ತು ಸುದ್ದಿಗಳು ಇಲ್ಲಿವೆ. ಕರ್ನಾಟಕದ ಹತ್ಯೆ ಪ್ರಕರಣದಿಂದ ಹಿಡಿದು ಭಾರತ-ಅಮೆರಿಕ ಒಪ್ಪಂದದ ವರದಿ, ಐಸಿಸಿ ಟೂರ್ನಿ ವಿವರಗಳವರೆಗೆ ವಿವರಿಸಲಾಗಿದೆ.
Last Updated 3 ಫೆಬ್ರುವರಿ 2026, 14:52 IST
03 ಫೆಬ್ರುವರಿ 2026: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ...

ಪಶ್ಚಿಮ ಬಂಗಾಳದ ಐ–ಪ್ಯಾಕ್‌ ಕಚೇರಿ ಮೇಲೆ ದಾಳಿ: ವಿಚಾರಣೆ ಮುಂದೂಡಿದ ಸುಪ್ರೀಂ

Mamata Banerjee ಪಶ್ಚಿಮ ಬಂಗಾಳ ಸರ್ಕಾರ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಅಡ್ಡಿಪಡಿಸಿದ್ದಾರೆಂದು ಆರೋಪಿಸಿ ಜಾರಿ ನಿರ್ದೇಶನಾಲಯ (ಇ.ಡಿ) ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಫೆಬ್ರುವರಿ 10ಕ್ಕೆ ಮುಂದೂಡಿದೆ.
Last Updated 3 ಫೆಬ್ರುವರಿ 2026, 14:50 IST
ಪಶ್ಚಿಮ ಬಂಗಾಳದ ಐ–ಪ್ಯಾಕ್‌ ಕಚೇರಿ ಮೇಲೆ ದಾಳಿ: ವಿಚಾರಣೆ ಮುಂದೂಡಿದ ಸುಪ್ರೀಂ

ಶಬರಿಮಲೆ ಚಿನ್ನ ಕಳವು: ಟಿಡಿಬಿ ಮಾಜಿ ಅಧಿಕಾರಿ ಮುರಾರಿ ವಿಚಾರಣೆ

ED questions ex-TDB official ಶಬರಿಮಲೆ ಚಿನ್ನ ಕಳವು ಪ್ರಕರಣದೊಂದಿಗೆ ತಳಕು ಹಾಕಿಕೊಂಡಿರುವ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ತಿರುವಂಕೂರು ದೇವಸ್ವಂ ಮಂಡಳಿಯ (ಟಿಡಿಬಿ) ಮಾಜಿ ಅಧಿಕಾರಿ ಮುರಾರಿ ಬಾಬು ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಮಂಗಳವಾರ ವಿಚಾರಣೆ ನಡೆಸಿದ್ದಾರೆ.
Last Updated 3 ಫೆಬ್ರುವರಿ 2026, 14:49 IST
ಶಬರಿಮಲೆ ಚಿನ್ನ ಕಳವು: ಟಿಡಿಬಿ ಮಾಜಿ ಅಧಿಕಾರಿ ಮುರಾರಿ ವಿಚಾರಣೆ

ಆರ್‌ಎಸ್‌ಎಸ್ ಏಕತೆಯನ್ನು ಬಯಸುತ್ತದೆ: ಸುನೀಲ್ ಅಂಬೇಕರ್‌

RSS ಮಂಗಳವಾರ ಪ್ರತಿಕ್ರಿಯಿಸಿದ ಆರ್‌ಎಸ್‌ಎಸ್‌ ಹಿರಿಯ ನಾಯಕರೊಬ್ಬರು, ‘ಸಮಾಜದಲ್ಲಿ ಏಕತೆ ಇರಬೇಕೆಂದು ಸಂಘ ಬಯಸುತ್ತದೆ. ಅದನ್ನು ಕಾಪಾಡಲು ಸಂಘ ಸದಾ ಬದ್ಧವಾಗಿಯೇ ಹೆಜ್ಜೆ ಇಡುತ್ತದೆ’ ಎಂದು ಹೇಳಿದರು.
Last Updated 3 ಫೆಬ್ರುವರಿ 2026, 14:48 IST
ಆರ್‌ಎಸ್‌ಎಸ್ ಏಕತೆಯನ್ನು ಬಯಸುತ್ತದೆ: ಸುನೀಲ್ ಅಂಬೇಕರ್‌

ಬಿಹಾರ: ವಿಧಾನಸಭೆಗೆ ಜೈಲು ವಾಹನದಲ್ಲೇ ಬಂದ ಶಾಸಕ ಅನಂತ್ ಕುಮಾರ್ ಸಿಂಗ್!

Anant Kumar Singh: ಮಾಜಿ ಭೂಗತ ದೊರೆ, ಹಾಲಿ ಜೆಡಿ(ಯು) ಶಾಸಕ ಅನಂತ್ ಕುಮಾರ್ ಸಿಂಗ್ ಅವರನ್ನು ಬಿಹಾರ ವಿಧಾನಸಭೆಗೆ ಮಂಗಳವಾರ ಜೈಲು ವಾಹನದಲ್ಲೆ ಕರೆತರಲಾಯಿತು. ಅಂದಿನಿಂದ ಜೈಲಿನಲ್ಲಿರುವ ‌ಅನಂತ್ ಸಿಂಗ್‌ ಅವರಿಗೆ ವಿಧಾನಸಭೆಗೆ ತೆರಳಲು ಅವಕಾಶ ನೀಡಲಾಗಿದೆ.
Last Updated 3 ಫೆಬ್ರುವರಿ 2026, 14:45 IST
ಬಿಹಾರ: ವಿಧಾನಸಭೆಗೆ ಜೈಲು ವಾಹನದಲ್ಲೇ ಬಂದ ಶಾಸಕ ಅನಂತ್ ಕುಮಾರ್ ಸಿಂಗ್!

ಮಣಿಪುರ: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ವೈ. ಖೇಮ್‌ಚಂದ್ ಸಿಂಗ್ ಆಯ್ಕೆ

Manipur Chief Minister: ಮಣಿಪುರದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ವೈ. ಖೇಮ್‌ಚಂದ್ ಸಿಂಗ್ ಅವರನ್ನು ಆಯ್ಕೆ ಮಾಡಲಾಗಿದ್ದು, ಮುಂದಿನ ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವರದಿಯಾಗಿದೆ.
Last Updated 3 ಫೆಬ್ರುವರಿ 2026, 14:45 IST
ಮಣಿಪುರ: ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ವೈ. ಖೇಮ್‌ಚಂದ್ ಸಿಂಗ್ ಆಯ್ಕೆ

ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿ ನಾನಿಲ್ಲ: ಪ್ರಫುಲ್ ಪಟೇಲ್

Praful Patel: ಅಜಿತ್‌ ಪವಾರ್‌ ನಿಧನದಿಂದ ತೆರವಾಗಿರುವ ಎನ್‌ಸಿಪಿ ರಾಷ್ಟ್ರೀಯ ಘಟಕದ ಅಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿ ತಾವು ಇಲ್ಲ ಎಂದು ಪಕ್ಷದ ಹಿರಿಯ ನಾಯಕ ಪ್ರಫುಲ್ ಪಟೇಲ್ ಮಂಗಳವಾರ ತಿಳಿಸಿದ್ದಾರೆ.
Last Updated 3 ಫೆಬ್ರುವರಿ 2026, 14:42 IST
ಎನ್‌ಸಿಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಸ್ಪರ್ಧೆಯಲ್ಲಿ ನಾನಿಲ್ಲ: ಪ್ರಫುಲ್ ಪಟೇಲ್
ADVERTISEMENT

ಲೋಕಸಭೆಯಲ್ಲಿ ಎಂ.ಎಂ. ನರವಣೆ ಆತ್ಮಚರಿತ್ರೆಯನ್ನು ‘ದೃಢೀಕರಿಸಿದ’ ರಾಹುಲ್ ಗಾಂಧಿ

Rahul Gandhi Statement: ಜನರಲ್ ಎಂ.ಎಂ. ನವರಣೆ ಆತ್ಮಚರಿತ್ರೆ ಕುರಿತಂತೆ ‘ದಿ ಕ್ಯಾರವಾನ್’ ಲೇಖನವನ್ನು ರಾಹುಲ್ ಗಾಂಧಿ ಲೋಕಸಭೆಯಲ್ಲಿ ದೃಢೀಕರಿಸಿದ್ದು, ಇದು ಮತ್ತೆ ಸದನದಲ್ಲಿ ಗದ್ದಲಕ್ಕೆ ಕಾರಣವಾಯಿತು.
Last Updated 3 ಫೆಬ್ರುವರಿ 2026, 14:37 IST
ಲೋಕಸಭೆಯಲ್ಲಿ ಎಂ.ಎಂ. ನರವಣೆ ಆತ್ಮಚರಿತ್ರೆಯನ್ನು ‘ದೃಢೀಕರಿಸಿದ’ ರಾಹುಲ್ ಗಾಂಧಿ

ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ಕಂಚಿನ ಪ್ರತಿಮೆ ಕಳ್ಳತನ

Indian Cultural Icon: ಆಸ್ಟ್ರೇಲಿಯಾದ ಮೆಲ್ಬರ್ನ್‌ನ ರೌವಿಲ್ಲೆಯಲ್ಲಿರುವ ಅನಿವಾಸಿ ಭಾರತೀಯರ ಚಾರಿಟಿ ಆವರಣದಲ್ಲಿದ್ದ ಮಹಾತ್ಮ ಗಾಂಧೀಜಿ ಅವರ ಕಂಚಿನ ಪ್ರತಿಮೆ ಕಳವು ಮಾಡಲಾಗಿದೆ ಎಂದು ವರದಿಯಾಗಿದೆ.
Last Updated 3 ಫೆಬ್ರುವರಿ 2026, 14:04 IST
ಆಸ್ಟ್ರೇಲಿಯಾದಲ್ಲಿ ಮಹಾತ್ಮ ಗಾಂಧಿ ಕಂಚಿನ ಪ್ರತಿಮೆ ಕಳ್ಳತನ

ಭಾರತ–ಅಮೆರಿಕ ಒಪ್ಪಂದ: ದೇಶದ ಜನರಿಗೆ ಉದ್ಯೋಗವಕಾಶದ ದಾರಿ ಎಂದ ಪಿಯೂಷ್ ಗೋಯಲ್

Bilateral Trade Agreement: ಭಾರತ ಮತ್ತು ಅಮೆರಿಕ ವ್ಯಾಪಾರ ಒಪ್ಪಂದದಿಂದ ದೇಶದಲ್ಲಿ ಹೆಚ್ಚಿನ ಉದ್ಯೋವಕಾಶಗಳು ಸೃಷ್ಟಿಯಾಗಲಿದೆ ಎಂದು ಕೇಂದ್ರ ವಾಣಿಜ್ಯ ಸಚಿವ ಪಿಯೂಷ್ ಗೋಯಲ್ ಹೇಳಿದ್ದಾರೆ.
Last Updated 3 ಫೆಬ್ರುವರಿ 2026, 13:57 IST
ಭಾರತ–ಅಮೆರಿಕ ಒಪ್ಪಂದ: ದೇಶದ ಜನರಿಗೆ ಉದ್ಯೋಗವಕಾಶದ ದಾರಿ ಎಂದ ಪಿಯೂಷ್ ಗೋಯಲ್
ADVERTISEMENT
ADVERTISEMENT
ADVERTISEMENT