ಮಂಗಳವಾರ, 24 ಫೆಬ್ರುವರಿ 2026
ಯಾವಾಗಲಾದರೂ ಎಲ್ಲಿಯಾದರೂ
ಇಂದೇ ಹೆಚ್ಚು ಪರಿಷ್ಕೃತವಾಗಿರುವ ಇ-ಪೇಪರ್ ನ ಅನುಭವ ಪಡೆಯಿರಿ

ವೈಶಿಷ್ಟ್ಯಗಳನ್ನು ಹುಡುಕಿ

ಮತ್ತು ಹಂಚಿಕೊಳ್ಳಿ

ಬಳಕೆದಾರ ಸ್ನೇಹಿ

ವಿನ್ಯಾಸ

ದಾಖಲೆಗಳನ್ನು

ಪರಿಶೀಲಿಸಲು ಅನುಮತಿ

ಇಂದಿನ ಇ-ಪತ್ರಿಕೆ ಓದಿ
×
ADVERTISEMENT

ಸುದ್ದಿ

ADVERTISEMENT

ಪ್ರಶ್ನೆಗಳಿಗೆ ಮೋದಿ ಹೆದರುತ್ತಾರೆ: ಉದಯ್ ಭಾನು ಬಂಧನದ ಬಳಿಕ ಕಾಂಗ್ರೆಸ್‌ ಕಿಡಿ

Uday Bhanu Chib: ನವದೆಹಲಿ: ಎ.ಐ ಶೃಂಗಸಭೆಯಲ್ಲಿ ಅಂಗಿ ತೆಗೆದು ಪ್ರತಿಭಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್‌ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ಬಂಧಿಸಿದ ಬೆನ್ನಲ್ಲೇ ಕಾಂಗ್ರೆಸ್‌ ಪ್ರತಿಕ್ರಿಯಿಸಿದ್ದು, ಪ್ರಶ್ನೆಗಳಿಗೆ ಮೋದಿ ಹೆದರುತ್ತಾರೆ ಎಂದು
Last Updated 24 ಫೆಬ್ರುವರಿ 2026, 7:18 IST
ಪ್ರಶ್ನೆಗಳಿಗೆ ಮೋದಿ ಹೆದರುತ್ತಾರೆ: ಉದಯ್ ಭಾನು ಬಂಧನದ ಬಳಿಕ ಕಾಂಗ್ರೆಸ್‌ ಕಿಡಿ

ನೆದರ್ಲ್ಯಾಂಡ್ಸ್‌ನ ಪ್ರಧಾನಿಯಾಗಿ ಜೆಟ್ಟನ್ ಅಧಿಕಾರ ಸ್ವೀಕಾರ: ಮೋದಿ ಅಭಿನಂದನೆ

Rob Jetten: ನವದೆಹಲಿ: ನೆದರ್ಲ್ಯಾಂಡ್ಸ್‌ನ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ರಾಬ್ ಜೆಟ್ಟನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಇಂದು (ಮಂಗಳವಾರ) ಶುಭಾಶಯ ಕೋರಿದ್ದಾರೆ. ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ ಹಂಚಿಕೊಂಡಿರುವ ಮೋದಿ, ರಾಬ್ ಜೆಟ್ಟನ್
Last Updated 24 ಫೆಬ್ರುವರಿ 2026, 6:44 IST
ನೆದರ್ಲ್ಯಾಂಡ್ಸ್‌ನ ಪ್ರಧಾನಿಯಾಗಿ ಜೆಟ್ಟನ್ ಅಧಿಕಾರ ಸ್ವೀಕಾರ: ಮೋದಿ ಅಭಿನಂದನೆ

AI ಶೃಂಗಸಭೆಯಲ್ಲಿ ಪ್ರತಿಭಟನೆ: ಯುವ ಕಾಂಗ್ರೆಸ್‌ ಅಧ್ಯಕ್ಷ ಉದಯ್ ಭಾನು ಬಂಧನ

Youth Congress: ಎ.ಐ ಶೃಂಗಸಭೆಯಲ್ಲಿ ಅಂಗಿ ತೆಗೆದು ಪ್ರತಿಭಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್‌ ಅಧ್ಯಕ್ಷ ಉದಯ್ ಭಾನು ಚಿಬ್ ಅವರನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ.
Last Updated 24 ಫೆಬ್ರುವರಿ 2026, 5:41 IST
AI ಶೃಂಗಸಭೆಯಲ್ಲಿ ಪ್ರತಿಭಟನೆ: ಯುವ ಕಾಂಗ್ರೆಸ್‌ ಅಧ್ಯಕ್ಷ ಉದಯ್ ಭಾನು ಬಂಧನ

2026ರ ಫೆಬ್ರುವರಿ 24: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

India US Trade: ರಾಷ್ಟ್ರೀಯ, ರಾಜ್ಯ, ವಿದೇಶ, ಸಿನಿಮಾ, ಕ್ರೀಡೆಗೆ ಸಂಬಂಧಿಸಿದ ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ.. ನವದೆಹಲಿ: ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಅಮೆರಿಕ ವಿಧಿಸಿರುವ ಶೇ 10ರಷ್ಟು ಹೆಚ್ಚುವರಿ ಸುಂಕವು ಜಾರಿಗೆ ಬರಲಿದೆ.
Last Updated 24 ಫೆಬ್ರುವರಿ 2026, 5:38 IST
2026ರ ಫೆಬ್ರುವರಿ 24: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ..

ಡ್ರೋನ್‌ & AI ರೋಬೋಟ್‌ ಬಳಕೆ: ಗ್ರಾಹಕರ ಮನೆ ಬಾಗಿಲಿಗೆ ತಲುಪಲಿವೆ ಉತ್ಪನ್ನಗಳು!

AI Drone Delivery: ಗುರುಗ್ರಾಮ: ಡ್ರೋನ್‌ಗಳು ಮತ್ತು ಕೃತಕ ಬುದ್ಧಿಮತ್ತೆ (ಎಐ) ರೋಬೋಟ್‌ಗಳನ್ನು ಬಳಸಿಕೊಂಡು ಹರಿಯಾಣದ ಗುರುಗ್ರಾಮದಲ್ಲಿ ಗ್ರಾಹಕರಿಗೆ ಬೇಕಾದ ಉತ್ಪನ್ನಗಳನ್ನು ಅತಿವೇಗವಾಗಿ ಅವರ ಮನೆ ಬಾಗಿಲಿಗೆ ತಲುಪಿಸುತ್ತಿದ್ದೇವೆ ಎಂದು ದೆಹಲಿ
Last Updated 24 ಫೆಬ್ರುವರಿ 2026, 5:12 IST
ಡ್ರೋನ್‌ & AI ರೋಬೋಟ್‌ ಬಳಕೆ: ಗ್ರಾಹಕರ ಮನೆ ಬಾಗಿಲಿಗೆ ತಲುಪಲಿವೆ ಉತ್ಪನ್ನಗಳು!

ದೆಹಲಿ-ಮೀರತ್ ನಮೋ ಭಾರತ್ ರೈಲ್ವೆ ಕಾರಿಡಾರ್: ಮೊದಲ ದಿನ 1 ಲಕ್ಷ ಪ್ರಯಾಣಿಕರ ಓಡಾಟ

Delhi Meerut RRTS: ಪ್ರಧಾನಿ ನರೇಂದ್ರ ಮೋದಿ ಅವರು 82 ಕಿ.ಮೀ ಉದ್ದದ ದೆಹಲಿ-ಮೀರತ್ ನಮೋ ಭಾರತ್‌ ರೈಲ್ವೆ ಕಾರಿಡಾರ್‌ ಅನ್ನು ಉದ್ಘಾಟಿಸಿದ್ದಾರೆ. ಈ ಮಾರ್ಗದಲ್ಲಿ ರೈಲು ಸೇವೆ ಆರಂಭವಾದ ಮೊದಲ ದಿನವೇ 1 ಲಕ್ಷ ಪ್ರಯಾಣಿಕರು ಓಡಾಟ ನಡೆಸಿದ್ದಾರೆ.
Last Updated 24 ಫೆಬ್ರುವರಿ 2026, 2:56 IST
ದೆಹಲಿ-ಮೀರತ್ ನಮೋ ಭಾರತ್ ರೈಲ್ವೆ ಕಾರಿಡಾರ್: ಮೊದಲ ದಿನ 1 ಲಕ್ಷ ಪ್ರಯಾಣಿಕರ ಓಡಾಟ

‘ಸುಪ್ರೀಂ’ ತೀರ್ಪನ್ನು ಇಟ್ಟುಕೊಂಡು ಆಟವಾಡಿದರೆ ಮತ್ತಷ್ಟು ಸುಂಕ: ಟ್ರಂಪ್ ಬೆದರಿಕೆ

US Import Tariff: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಜಾಗತಿಕವಾಗಿ ವಿಧಿಸಿದ್ದ ಸುಂಕ ಕಾನೂನುಬಾಹಿರ ಎಂದು ಹೇಳಿ ಸುಪ್ರೀಂ ಕೋರ್ಟ್ ಅದನ್ನು ರದ್ದುಪಡಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಟ್ರಂಪ್ ಹೊಸ ಬೆದರಿಕೆ ಹಾಕಿದ್ದಾರೆ.
Last Updated 24 ಫೆಬ್ರುವರಿ 2026, 2:53 IST
‘ಸುಪ್ರೀಂ’ ತೀರ್ಪನ್ನು ಇಟ್ಟುಕೊಂಡು ಆಟವಾಡಿದರೆ ಮತ್ತಷ್ಟು ಸುಂಕ: ಟ್ರಂಪ್ ಬೆದರಿಕೆ
ADVERTISEMENT

ಪೋಕ್ಸೊ ಪ್ರಕರಣ: ಬಂಧಿಸಲು ಬಂದರೆ ವಿರೋಧಿಸುವುದಿಲ್ಲ– ಅವಿಮುಕ್ತೇಶ್ವರಾನಂದ ಶ್ರೀ

Swami Avimukteshwarananda: ತಮ್ಮ ವಿರುದ್ಧ ದಾಖಲಾಗಿರುವ ಪೋಕ್ಸೊ ಪ್ರಕರಣದಲ್ಲಿ ಪೊಲೀಸರು ತನ್ನನ್ನು ಬಂಧಿಸಲು ಬಂದರೆ ನಾನು ವಿರೋಧಿಸುವುದಿಲ್ಲ ಎಂದು ಸ್ವಾಮಿ ಅವಿಮುಕ್ತೇಶ್ವರಾನಂದ ಹೇಳಿದ್ದಾರೆ. ನನ್ನ ವಿರುದ್ಧ ಹೆಣೆಯಲಾಗಿರುವ ಕಲ್ಪಿತ ಕಥೆಯ ಅಸಲಿಯತ್ತು ಹೊರಬರಲಿದೆ.
Last Updated 24 ಫೆಬ್ರುವರಿ 2026, 2:36 IST
ಪೋಕ್ಸೊ ಪ್ರಕರಣ: ಬಂಧಿಸಲು ಬಂದರೆ ವಿರೋಧಿಸುವುದಿಲ್ಲ– ಅವಿಮುಕ್ತೇಶ್ವರಾನಂದ ಶ್ರೀ

ಭೂ ವಿವಾದ ಸಂಬಂಧ ಸಹೋದರರ ಹತ್ಯೆ: ಒಂದೇ ಕುಟುಂಬದ 13 ಜನರಿಗೆ ಜೀವಾವಧಿ ಶಿಕ್ಷೆ

Life Imprisonment: 10 ವರ್ಷಗಳ ಹಿಂದೆ ಭೂ ವಿವಾದ ಸಂಬಂಧ ಇಬ್ಬರು ಸಹೋದರರನ್ನು ಹತ್ಯೆ ಮಾಡಿದ ಆರೋಪದ ಮೇಲೆ ಸ್ಥಳೀಯ ನ್ಯಾಯಾಲಯವು ಒಂದೇ ಕುಟುಂಬದ 13 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.
Last Updated 24 ಫೆಬ್ರುವರಿ 2026, 2:02 IST
ಭೂ ವಿವಾದ ಸಂಬಂಧ ಸಹೋದರರ ಹತ್ಯೆ: ಒಂದೇ ಕುಟುಂಬದ 13 ಜನರಿಗೆ ಜೀವಾವಧಿ ಶಿಕ್ಷೆ

ಎ.ಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದ ಪ್ರಕರಣ: ಯುವ ಕಾಂಗ್ರೆಸ್‌ನ ಮೂವರ ಸೆರೆ

AI Summit Protest: ಎ.ಐ ಶೃಂಗಸಭೆಯಲ್ಲಿ ಅಂಗಿ ತೆಗೆದು ಪ್ರತಿಭಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವ ಕಾಂಗ್ರೆಸ್‌ನ ಮೂವರು ಮುಖಂಡರನ್ನು ಮಧ್ಯಪ್ರದೇಶದ ಗ್ವಾಲಿಯರ್‌ನಲ್ಲಿ ದೆಹಲಿ ಪೊಲೀಸರು ಬಂಧಿಸಿದ್ದಾರೆ.
Last Updated 24 ಫೆಬ್ರುವರಿ 2026, 1:29 IST
ಎ.ಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದ ಪ್ರಕರಣ: ಯುವ ಕಾಂಗ್ರೆಸ್‌ನ ಮೂವರ ಸೆರೆ
ADVERTISEMENT
ADVERTISEMENT
ADVERTISEMENT