ಶನಿವಾರ, 9 ಡಿಸೆಂಬರ್ 2023
ಸಿನಿಮಾ ವಿಮರ್ಶೆ
ಪದಬಂಧ
ಕಾರ್ಟೂನ್
ಆರೋಗ್ಯ
ಭಾನುವಾರ
ಮಹಿಳೆ
ಪ್ರಜಾವಾಣಿ ಕ್ವಿಜ್
ಇ-ಪೇಪರ್
ವಾಟ್ಸ್ಆ್ಯಪ್ ಚಾನೆಲ್
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸಿನಿಮಾ ಜಗತ್ತು
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಬಜೆಟ್
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ತಂತ್ರಜ್ಞಾನ
ಗ್ಯಾಜೆಟ್ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
ಸಮಗ್ರ ಮಾಹಿತಿ
ಆಳ-ಅಗಲ
ಒಳನೋಟ
ಸಂಕಲನ
ಶಿಕ್ಷಣ - ಉದ್ಯೋಗ
ಶಿಕ್ಷಣ
ಮಾರ್ಗದರ್ಶಿ
ಎಸ್ಸೆಸ್ಸೆಲ್ಸಿ
ಪಿಯುಸಿ
ಉದ್ಯೋಗ
ಸುದ್ದಿ
ಜಿಲ್ಲೆ
ಸಿನಿಮಾ ಜಗತ್ತು
ಅಭಿಮತ
ಕ್ರೀಡೆ
ವಾಣಿಜ್ಯ
ತಂತ್ರಜ್ಞಾನ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಕಲೆ-ಸಾಹಿತ್ಯ
ಆಹಾರ
ವಿಶೇಷ
ಪ್ರಜಾಮತ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಈ ಕ್ಷಣ :
ADVERTISEMENT
ಸುದ್ದಿ
ADVERTISEMENT
ಹವಾಮಾನ ಬದಲಾವಣೆ ಸೂಚ್ಯಂಕ: 7ನೇ ಸ್ಥಾನಕ್ಕೇರಿದ ಭಾರತ
ಪ್ರಸಕ್ತ ಸಾಲಿನ ಭಾರತವು ಹವಾಮಾನ ಬದಲಾವಣೆ ಕಾರ್ಯಕ್ಷಮತೆ ಸೂಚ್ಯಂಕದಲ್ಲಿ (ಸಿಸಿಪಿಐ) ಏಳನೇ ಸ್ಥಾನಕ್ಕೇರಿದೆ.
Last Updated 9 ಡಿಸೆಂಬರ್ 2023, 2:15 IST
Mahua Moitra: ಆರೋಪದಿಂದ ಉಚ್ಚಾಟನೆವರೆಗೆ.. ಆಗಿದ್ದೇನು?
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ಅವರು ಸಂಸತ್ನಲ್ಲಿ ಪ್ರಶ್ನೆ ಕೇಳಲು ಹಣ ಹಾಗೂ ಉಡುಗೊರೆಗಳನ್ನು ಪಡೆದ ಆರೋಪಕ್ಕೆ ಒಳಗಾಗಿ, ಲೋಕಸಭಾ ಸದಸ್ಯತ್ವದಿಂದ ಉಚ್ಚಾಟನೆಯಾಗುವವರೆಗಿನ ಬೆಳವಣಿಗೆಯ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.
Last Updated 8 ಡಿಸೆಂಬರ್ 2023, 18:31 IST
ನ್ಯಾಯಮೂರ್ತಿಗಳು ವೈಯಕ್ತಿಕ ಅನಿಸಿಕೆಗಳನ್ನು ವ್ಯಕ್ತಪಡಿಸಬಾರದು: ಸುಪ್ರೀಂ ಕೋರ್ಟ್
ನ್ಯಾಯಮೂರ್ತಿ ಸ್ಥಾನದಲ್ಲಿ ಇರುವವರು ತಮ್ಮ ವೈಯಕ್ತಿಕ ಅನಿಸಿಕೆಗಳನ್ನು ವ್ಯಕ್ತಪಡಿಸಬಾರದು, ಬೋಧನೆಗೆ ಮುಂದಾಗಬಾರದು ಎಂದು ಸುಪ್ರೀಂ ಕೋರ್ಟ್ ಶುಕ್ರವಾರ ಹೇಳಿದೆ. ಅಲ್ಲದೆ, ಯುವತಿಯರು ತಮ್ಮ ‘ಲೈಂಗಿಕ ಬಯಕೆಗಳನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು’ ಎಂದು ಕಲ್ಕತ್ತಾ ಹೈಕೋರ್ಟ್ ಹೇಳಿದ್ದನ್ನು ಟೀಕಿಸಿದೆ.
Last Updated 8 ಡಿಸೆಂಬರ್ 2023, 18:28 IST
ಕಾಂಗ್ರೆಸ್ ಆತ್ಮಾವಲೋಕನ ಸಭೆ
ಮೂರು ರಾಜ್ಯಗಳ ವಿಧಾನಸಭಾ ಚುನಾವಣೆ ಸೋಲಿನ ಪರಾಮರ್ಶೆ
Last Updated 8 ಡಿಸೆಂಬರ್ 2023, 16:32 IST
ಮಹುವಾ ಮಾತು ಆಲಿಸಿ: ವಿಪಕ್ಷ ಮನವಿ
ವರದಿ ಓದಲು ಸಮಯ ನೀಡಿದರೆ ಆಕಾಶವೇನೂ ತಲೆಮೇಲೆ ಬೀಳದು: ಕಾಂಗ್ರೆಸ್
Last Updated 8 ಡಿಸೆಂಬರ್ 2023, 16:32 IST
ಸೋಮನಾಥ ಚಟರ್ಜಿ ಅವಧಿಯಲ್ಲಿ 10 ಸಂಸದರ ಉಚ್ಚಾಟನೆ
ಸಂಸತ್ತಿನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದ ಆರೋಪದ ಅಡಿಯಲ್ಲಿ ಸಂಸದರನ್ನು ಉಚ್ಚಾಟಿಸುತ್ತಿರುವುದು ಇದೇ ಮೊದಲಲ್ಲ. ಯುಪಿಎ ಸರ್ಕಾರದ ಆಡಳಿತದ ಅವಧಿಯಲ್ಲಿ, ಸೋಮನಾಥ ಚಟರ್ಜಿ ಅವರು ಲೋಕಸಭೆಯ ಸ್ಪೀಕರ್ ಆಗಿದ್ದಾಗ 10 ಮಂದಿ ಸಂಸದರನ್ನು ಇದೇ ಆರೋಪದ ಅಡಿಯಲ್ಲಿ ಉಚ್ಚಾಟಿಸಲಾಗಿತ್ತು.
Last Updated 8 ಡಿಸೆಂಬರ್ 2023, 16:28 IST
ನನಗೆ 49 ವರ್ಷ, ಇನ್ನೂ 30 ವರ್ಷ ಹೋರಾಡುವೆ: ಮಹುವಾ ಮೊಯಿತ್ರಾ
ಆಡಳಿತಾರೂಢ ಬಿಜೆಪಿ ವಿರುದ್ಧ ಸಂಸತ್ತಿನ ಹೊರಗಡೆಯೂ ಹೋರಾಟ ಮುಂದುವರಿಸುವುದಾಗಿ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ ಹೇಳಿದರು.
Last Updated 8 ಡಿಸೆಂಬರ್ 2023, 16:27 IST
ADVERTISEMENT
ಸಿ.ಎಂ. ಆಯ್ಕೆ: ಮೂರು ರಾಜ್ಯಗಳಿಗೆ ವೀಕ್ಷಕರ ನೇಮಿಸಿದ ಬಿಜೆಪಿ ಹೈಕಮಾಂಡ್
ರಾಜನಾಥ್, ಮುಂಡಾ, ಖಟ್ಟರ್ಗೆ ಹೊಣೆ
Last Updated 8 ಡಿಸೆಂಬರ್ 2023, 16:25 IST
ಚೀನಾದ ಆರ್ಥಿಕ ಚೇತರಿಕೆ ನಿರ್ಣಾಯಕ ಘಟ್ಟದಲ್ಲಿ: ಷಿ ಜಿನ್ಪಿಂಗ್
ಚೀನಾದ ಆರ್ಥಿಕ ಚೇತರಿಕೆಯು ಈಗಲೂ ನಿರ್ಣಾಯಕ ಘಟ್ಟದಲ್ಲಿದೆ ಎಂದು ಅಧ್ಯಕ್ಷ ಷಿ ಜಿನ್ಪಿಂಗ್ ಅವರು ಶುಕ್ರವಾರ ತಿಳಿಸಿದ್ದಾರೆ.
Last Updated 8 ಡಿಸೆಂಬರ್ 2023, 16:20 IST
ರೈಲು ಪ್ರಯಾಣ ದರ ನಿಗದಿಗೆ ಸಮಿತಿ ರಚನೆಯ ಪ್ರಸ್ತಾವ ಇಲ್ಲ: ಸಚಿವ ಅಶ್ವಿನಿ ವೈಷ್ಣವ್
ದೇಶದಲ್ಲಿ ರೈಲು ಪ್ರಯಾಣ ದರಗಳನ್ನು ನಿರ್ಧರಿಸಲು ಸಚಿವಾಲಯವು ಯಾವುದೇ ದರಪಟ್ಟಿ ಸಮಿತಿ ರಚಿಸುವ ಯೋಜನೆ ಹೊಂದಿಲ್ಲದಿರುವುದರಿಂದ ಪ್ರಯಾಣಿಕರು ಹಬ್ಬಗಳ ಸಮಯದಲ್ಲಿ ಹೆಚ್ಚಿನ ದರ ಪಾವತಿಸಬೇಕಾಗುತ್ತದೆ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಶುಕ್ರವಾರ ಹೇಳಿದ್ದಾರೆ.
Last Updated 8 ಡಿಸೆಂಬರ್ 2023, 16:19 IST
ADVERTISEMENT
<
1
2
...
1000
>