ಬುಧವಾರ, 14 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಸುದ್ದಿ

ADVERTISEMENT

ಮಕರ ಸಂಕ್ರಾಂತಿ: ನಾಡಿನ ಜನತೆಗೆ ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ಶುಭಾಶಯ

Makar Sankranti Wishes: ನಾಡಿನೆಲ್ಲೆಡೆ ಮಕರ ಸಂಕ್ರಾಂತಿ ಹಬ್ಬದ ಸಡಗರ ಮನೆ ಮಾಡಿದೆ. ಹೊಸ ವರ್ಷದ ಮೊದಲ ಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಗಣ್ಯರು ನಾಡಿನ ಜನತೆಗೆ ಶುಭ ಕೋರಿದ್ದಾರೆ.
Last Updated 14 ಜನವರಿ 2026, 5:12 IST
ಮಕರ ಸಂಕ್ರಾಂತಿ: ನಾಡಿನ ಜನತೆಗೆ ಪ್ರಧಾನಿ ಮೋದಿ, ಖರ್ಗೆ ಸೇರಿ ಗಣ್ಯರ ಶುಭಾಶಯ

ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಮನೆಯಲ್ಲಿ ಅಗ್ನಿ ಅವಘಡ

MP House Fire: ದೆಹಲಿಯ ಮದರ್ ತೆರೇಸಾ ಕ್ರೆಸೆಂಟ್ ಮಾರ್ಗ್‌ನಲ್ಲಿರುವ ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಅವರ ಅಧಿಕೃತ ನಿವಾಸದಲ್ಲಿ ಬೆಳ್ಳಿಗೆ ಬೆಂಕಿ ಅವಘಡ ಸಂಭವಿಸಿದ್ದು, ಯಾವುದೇ ಗಾಯ ಅಥವಾ ಸಾವು ವರದಿಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 14 ಜನವರಿ 2026, 5:03 IST
ಬಿಜೆಪಿ ಸಂಸದ ರವಿಶಂಕರ್ ಪ್ರಸಾದ್ ಮನೆಯಲ್ಲಿ ಅಗ್ನಿ ಅವಘಡ

ಗಲಭೆ ಪೀಡಿತ ಇರಾನ್‌ನಲ್ಲಿ ಸ್ಟಾರ್‌ಲಿಂಕ್‌ನಿಂದ ಉಚಿತ ಇಂಟರ್ನೆಟ್ ಸೇವೆ

Free Satellite Internet: ಉಪಗ್ರಹ ಇಂಟರ್ನೆಟ್ ಪೂರೈಕೆದಾರ ಸಂಸ್ಥೆ ಸ್ಟಾರ್‌ಲಿಂಕ್ ಈಗ ಇರಾನ್‌ನಲ್ಲಿ ಉಚಿತ ಸೇವೆಯನ್ನು ನೀಡುತ್ತಿದೆ ಎಂದು ಪ್ರತಿಭಟನಾಕಾರರು ಬುಧವಾರ ತಿಳಿಸಿದ್ದಾರೆ. ಮೆಹದಿ ಯಾಹ್ಯಾನೆಜಾದ್ ಈ ಸೇವೆಗೆ ನೆರವಾದವರಾಗಿದ್ದಾರೆ.
Last Updated 14 ಜನವರಿ 2026, 4:22 IST
ಗಲಭೆ ಪೀಡಿತ ಇರಾನ್‌ನಲ್ಲಿ ಸ್ಟಾರ್‌ಲಿಂಕ್‌ನಿಂದ ಉಚಿತ ಇಂಟರ್ನೆಟ್ ಸೇವೆ

ಕಾಶ್ಮೀರದ ಎಲ್‌ಒಸಿ ಉದ್ದಕ್ಕೂ ಪಾಕ್ ಡ್ರೋನ್‌ಗಳಿಗೆ ‘ಗುಂಡಿಟ್ಟ’ ಭಾರತೀಯ ಸೇನೆ

Indian Army: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ (ಎಲ್‌ಒಸಿ) ಬಳಿ ಭಾರತದ ಭೂಪ್ರದೇಶಕ್ಕೆ ಪ್ರವೇಶಿಸಿದ ಪಾಕಿಸ್ತಾನದ ಡ್ರೋನ್‌ಗಳನ್ನು ಭಾರತೀಯ ಭದ್ರತಾಪಡೆಗಳು ಹೊಡೆದುರುಳಿಸಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
Last Updated 14 ಜನವರಿ 2026, 4:08 IST
ಕಾಶ್ಮೀರದ ಎಲ್‌ಒಸಿ ಉದ್ದಕ್ಕೂ ಪಾಕ್ ಡ್ರೋನ್‌ಗಳಿಗೆ ‘ಗುಂಡಿಟ್ಟ’ ಭಾರತೀಯ ಸೇನೆ

ಚುನಾವಣಾ ಭರವಸೆ ಈಡೇರಿಸಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ಜನಪ್ರತಿನಿಧಿಗಳು!

Animal Cruelty Case: ಹೈದರಾಬಾದ್‌ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ವೇಳೆ ನೀಡಿದ್ದ ಭರವಸೆ ಈಡೇರಿಸಲು ತೆಲಂಗಾಣದ ಸರಪಂಚ್‌ಗಳು 200ಕ್ಕೂ ಹೆಚ್ಚು ಬೀದಿನಾಯಿಗಳನ್ನು ಹತ್ಯೆ ಮಾಡಿರುವ ಆರೋಪದ ಮೇಲೆ ಪ್ರಕರಣ ದಾಖಲಾಗಿದೆ.
Last Updated 14 ಜನವರಿ 2026, 3:17 IST
ಚುನಾವಣಾ ಭರವಸೆ ಈಡೇರಿಸಲು ಹೋಗಿ ಸಂಕಷ್ಟಕ್ಕೆ ಸಿಲುಕಿದ ಜನಪ್ರತಿನಿಧಿಗಳು!

ಪ್ರತಿಭಟನಾಕಾರರನ್ನು ಗಲ್ಲಿಗೇರಿಸಿದರೆ ಕಠಿಣ ಕ್ರಮ: ಇರಾನ್‌ಗೆ ಟ್ರಂಪ್ ಎಚ್ಚರಿಕೆ

US Military Threat: ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವುದಾಗಿ ಇರಾನ್ ಎಚ್ಚರಿಕೆ ಬೆನ್ನಲ್ಲೇ, ಹಾಗೇನಾದರೂ ಮಾಡಿದರೆ ಅತ್ಯಂತ ಕಠಿಣ ಕ್ರಮ ಜರುಗಿಸುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ಹೇಳಿದರು.
Last Updated 14 ಜನವರಿ 2026, 2:50 IST
ಪ್ರತಿಭಟನಾಕಾರರನ್ನು ಗಲ್ಲಿಗೇರಿಸಿದರೆ ಕಠಿಣ ಕ್ರಮ: ಇರಾನ್‌ಗೆ ಟ್ರಂಪ್ ಎಚ್ಚರಿಕೆ

2026 ಜನವರಿ 14: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ

Top News Today: ರಾಜ್ಯ, ರಾಷ್ಟ್ರೀಯ, ಜಾಗತಿಕ ವಿದ್ಯಮಾನ, ಕ್ರೀಡೆ, ಮನರಂಜನೆಗೆ ಸಂಬಂಧಿಸಿದ ಪ್ರಮುಖ 10 ಸುದ್ದಿಗಳು ಇಲ್ಲಿವೆ..
Last Updated 14 ಜನವರಿ 2026, 2:26 IST
2026 ಜನವರಿ 14: ಈ ದಿನದ ಪ್ರಮುಖ 10 ಸುದ್ದಿಗಳು ಇಲ್ಲಿವೆ
ADVERTISEMENT

ಅಮೆರಿಕದ ಸರಕುಗಳಿಗೆ ಚೀನಾ ಮಾರುಕಟ್ಟೆ ತೆರೆಯಲಿದೆ ಎಂಬ ವಿಶ್ವಾಸದಲ್ಲಿ ಟ್ರಂಪ್

China Market Access: ಚೀನಾದ ಅಧ್ಯಕ್ಷ ಷಿ ಜಿನ್‌ಪಿಂಗ್‌ ಅವರೊಂದಿಗೆ ಉತ್ತಮ ಒಡನಾಟವಿದೆ. ಆ ದೇಶದ ಮಾರುಕಟ್ಟೆಯು ಅಮೆರಿಕದ ಸರಕುಗಳಿಗೆ ತೆರೆದುಕೊಳ್ಳಲಿದೆ ಎಂದು ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
Last Updated 14 ಜನವರಿ 2026, 2:17 IST
ಅಮೆರಿಕದ ಸರಕುಗಳಿಗೆ ಚೀನಾ ಮಾರುಕಟ್ಟೆ ತೆರೆಯಲಿದೆ ಎಂಬ ವಿಶ್ವಾಸದಲ್ಲಿ ಟ್ರಂಪ್

ಫ್ಯಾಕ್ಟ್‌ಚೆಕ್‌: ಬಾಂಗ್ಲಾದೇಶದಲ್ಲಿ ವಿಷ್ಣುವಿನ ಪ್ರತಿಮೆಯನ್ನು ಧ್ವಂಸ ಮಾಡಿಲ್ಲ

Fake News: ಅಶಾಂತಿ ಪೀಡಿತ ಬಾಂಗ್ಲಾದೇಶದಲ್ಲಿ ವಿಷ್ಣುವಿನ ಪ್ರತಿಮೆಯನ್ನು ಧ್ವಂಸ ಮಾಡಲಾಗಿದೆ ಎಂದು ಪ್ರತಿಪಾದಿಸುತ್ತಾ ‘ಎಕ್ಸ್‌’ ಬಳಕೆದಾರರೊಬ್ಬರು, ವಿಷ್ಣುವಿನ ಬೃಹತ್‌ ವಿಗ್ರಹವನ್ನು ಎಕ್ಸ್‌ಕವೇಟರ್‌ ಮೂಲಕ ತೆರವುಗೊಳಿಸುತ್ತಿರುವ ಫೋಟೊ ಹಂಚಿಕೊಂಡಿದ್ದಾರೆ.
Last Updated 14 ಜನವರಿ 2026, 0:27 IST
ಫ್ಯಾಕ್ಟ್‌ಚೆಕ್‌: ಬಾಂಗ್ಲಾದೇಶದಲ್ಲಿ ವಿಷ್ಣುವಿನ ಪ್ರತಿಮೆಯನ್ನು ಧ್ವಂಸ ಮಾಡಿಲ್ಲ

ಪ್ರಯಾಗ್‌ರಾಜ್‌: ಮಾಘ ಮೇಳದಲ್ಲಿ ಅಗ್ನಿ ಆಕಸ್ಮಿಕ

Magh Mela Fire: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ತ್ರಿವೇಣಿ ಸಂಗಮದಲ್ಲಿ ಮಾಘ ಮೇಳ ನಡೆಯುತ್ತಿದ್ದ ಸ್ಥಳದಲ್ಲಿ ಮಂಗಳವಾರ ಸಂಜೆ ಅಗ್ನಿ ಆಕಸ್ಮಿಕ ಸಂಭವಿಸಿದ್ದು ಹಲವು ಟೆಂಟ್‌ಗಳು ಅಂಗಡಿಗಳು ಸುಟ್ಟು ಭಸ್ಮವಾಗಿದೆ ಯಾವುದೇ ಜೀವಹಾನಿ ವರದಿಯಾಗಿಲ್ಲ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ
Last Updated 13 ಜನವರಿ 2026, 17:33 IST
ಪ್ರಯಾಗ್‌ರಾಜ್‌: ಮಾಘ ಮೇಳದಲ್ಲಿ ಅಗ್ನಿ ಆಕಸ್ಮಿಕ
ADVERTISEMENT
ADVERTISEMENT
ADVERTISEMENT