ಗುರುವಾರ, 1 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ತಂತ್ರಜ್ಞಾನ ಸುದ್ದಿ
ತಂತ್ರಜ್ಞಾನ ಟಿಪ್ಸ್
ಸಾಮಾಜಿಕ ಮಾಧ್ಯಮ
ಗ್ಯಾಜೆಟ್ ವಿಮರ್ಶೆ
ವಿಜ್ಞಾನ
ವೈರಲ್
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಸುದ್ದಿ
ADVERTISEMENT
ಸ್ವಿಟ್ಜರ್ಲೆಂಡ್ ಬಾರ್ನಲ್ಲಿ ಅಗ್ನಿ ಅವಘಡ: ದುಃಸ್ವಪ್ನವಾಗಿ ಬದಲಾದ ಸಂಭ್ರಮದ ಸಂಜೆ
Swiss Resort Fire: ಸ್ವಿಸ್ ಆಲ್ಪ್ಸ್ ರೆಸಾರ್ಟ್ ಟೌನ್ನ ಬಾರ್ನಲ್ಲಿ ಹೊಸ ವರ್ಷಾಚರಣೆ ವೇಳೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಹಲವರು ಮೃತಪಟ್ಟಿದ್ದು, 100ಕ್ಕೂ ಹೆಚ್ಚು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಭಾರಿ ಸಂಖ್ಯೆಯ ಜನರು ಸಜೀವ ದಹನವಾಗಿದ್ದಾರೆ.
Last Updated 1 ಜನವರಿ 2026, 14:41 IST
SIR | ಹಿಂದೂ ನಿರಾಶ್ರಿತರ ಮೇಲೆ ಪರಿಣಾಮ: ಸಿಪಿಎಂ ನಾಯಕ ಕಾಂತಿ ಗಂಗೂಲಿ
Voter List Revision:ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಯು ಬಾಂಗ್ಲಾದೇಶದಿಂದ ಪಲಾಯನ ಮಾಡಿ ಪಶ್ಚಿಮ ಬಂಗಾಳದಲ್ಲಿ ನೆಲಸಿರುವ ಹಿಂದೂಗಳ ಮೇಲೆ ಹೆಚ್ಚು ಪರಿಣಾಮ ಬೀರುತ್ತದೆ ಎಂದು ಸಿಪಿಎಂನ ಹಿರಿಯ ನಾಯಕ ಕಾಂತಿ ಗಂಗೂಲಿ ಹೇಳಿದ್ದಾರೆ.
Last Updated 1 ಜನವರಿ 2026, 14:12 IST
ತಿರುವನಂತಪುರ ಪಾಲಿಕೆ ಗೆಲುವು: ಮೇಯರ್ಗೆ ಪ್ರಧಾನಿ ಮೋದಿ ಪತ್ರ
Narendra Modi Letter: ಕೇರಳದಲ್ಲಿ ಇತ್ತೀಚೆಗೆ ನಡೆದ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬಿಜೆಪಿಯು ತಿರುವನಂತಪುರ ಪಾಲಿಕೆಯನ್ನು ಗೆದ್ದುಕೊಂಡಿತ್ತು. ‘ಇದೊಂದು ಅಭೂತಪೂರ್ವ ಗೆಲುವು’ ಎಂದು ಬಣ್ಣಿಸಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಮೇಯರ್ ವಿ.ವಿ. ರಾಜೇಶ್ ಅವರಿಗೆ ಡಿ.30ರಂದು ಪತ್ರ ಬರೆದಿದ್ದಾರೆ.
Last Updated 1 ಜನವರಿ 2026, 14:08 IST
2026: ನೆಟ್ವರ್ಕಿಂಗ್, ದತ್ತಾಂಶ ಕೇಂದ್ರಿತ ವರ್ಷವಾಗಿ ಭಾರತೀಯ ಸೇನೆ ಘೋಷಣೆ
ಭಾರತೀಯ ಸೇನೆ ಘೋಷಣೆ: ಜನರಲ್ ಉಪೇಂದ್ರ ದ್ವಿವೇದಿ
Last Updated 1 ಜನವರಿ 2026, 14:02 IST
ಹೊಸ ವರ್ಷಾಚರಣೆಯಲ್ಲಿ ತೊಡಗಿದ್ದವರ ಮೇಲೆ ಉಕ್ರೇನ್ ಡ್ರೋನ್ ದಾಳಿ: 24 ಮಂದಿ ಸಾವು
Ukraine Drone Strike: ರಷ್ಯಾ ವಶಪಡಿಸಿಕೊಂಡಿರುವ ಉಕ್ರೇನ್ ಬಂದರು ನಗರಿ ಖೆರ್ಸನ್ ಪ್ರದೇಶದ ಖೊರ್ಲಿ ಎಂಬಲ್ಲಿ ಕೆಫೆ ಮತ್ತು ಹೋಟೆಲ್ನಲ್ಲಿ ಹೊಸ ವರ್ಷಾಚರಣೆ ಸಂಭ್ರಮದಲ್ಲಿ ತೊಡಗಿದ್ದವರ ಮೇಲೆ ಉಕ್ರೇನ್ ನಡೆಸಿದ ರಹಸ್ಯ ಡ್ರೋನ್ ದಾಳಿಯಲ್ಲಿ 24 ಮಂದಿ ಮೃತಪಟ್ಟಿದ್ದಾರೆ.
Last Updated 1 ಜನವರಿ 2026, 14:01 IST
ಜಮ್ಮು: ಭಯೋತ್ಪಾದಕನ ಆಸ್ತಿ ಮುಟ್ಟುಗೋಲು
UAPA Case: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಮೆಂಧರ್ನಲ್ಲಿ, ಭಯೋತ್ಪಾದಕನಿಗೆ ಸೇರಿದ್ದ ಸ್ಥಿರಾಸ್ತಿಯನ್ನು ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ (ಯುಎಪಿಎ) ಈ ಕ್ರಮ ಕೈಗೊಳ್ಳಲಾಗಿದೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದರು.
Last Updated 1 ಜನವರಿ 2026, 13:57 IST
ಚೀನಾ ಹೇಳಿಕೆಯಿಂದ ದೇಶಕ್ಕೆ ಅವಮಾನವಾಗಿದೆ: ಅಸಾದುದ್ದೀನ್ ಒವೈಸಿ
India China Relations: ‘ಚೀನಾದೊಂದಿಗಿನ ಸಂಬಂಧಗಳನ್ನು ‘ಸಹಜ ಸ್ಥಿತಿ’ಯಲ್ಲಿ ಇರಿಸಿಕೊಳ್ಳುವಾಗ, ಭಾರತದ ಗೌರವ ಅಥವಾ ಸಾರ್ವಭೌಮತೆಗೆ ಧಕ್ಕೆ ಆಗದಂತೆ ನೋಡಿಕೊಳ್ಳಬೇಕು’ ಎಂದೂ ಅವರು ಹೇಳಿದ್ದಾರೆ.
Last Updated 1 ಜನವರಿ 2026, 13:38 IST
ADVERTISEMENT
ಭಾರತ–ಪಾಕ್ ಪರಮಾಣು ಸ್ಥಾವರ ಮತ್ತು ಮೂಲಸೌಕರ್ಯಗಳ ಮಾಹಿತಿ ಪರಸ್ಪರ ವಿನಿಮಯ
Nuclear Installations: ದ್ವಿಪಕ್ಷೀಯ ಒಪ್ಪಂದದ ಪ್ರಕಾರ ಭಾರತ ಮತ್ತು ಪಾಕಿಸ್ತಾನ ತಮ್ಮಲ್ಲಿನ ಪರಮಾಣು ಸ್ಥಾವರಗಳು ಹಾಗೂ ಮೂಲಸೌಕರ್ಯಗಳ ಪಟ್ಟಿಯನ್ನು ಗುರುವಾರ ಪರಸ್ಪರ ವಿನಿಮಯ ಮಾಡಿಕೊಂಡವು.
Last Updated 1 ಜನವರಿ 2026, 13:29 IST
ದುರ್ಬಲರ ಹಕ್ಕುಗಳನ್ನು ರಕ್ಷಿಸಲು ಹೊಸ ವರ್ಷ ಸಾಮೂಹಿಕ ಆಂದೋಲನವಾಗಲಿ: ಖರ್ಗೆ
Congress Protest: ‘ಕೆಲಸದ, ಮತದಾನದ ಮತ್ತು ಘನತೆಯಿಂದ ಬದುಕುವ ಹಕ್ಕು ಸೇರಿ ದುರ್ಬಲರ ಹಕ್ಕುಗಳನ್ನು ರಕ್ಷಿಸಲು ಹೊಸ ವರ್ಷವನ್ನು ಸಾಮೂಹಿಕ ಆಂದೋಲನವನ್ನಾಗಿ ಮಾಡಬೇಕು’ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.
Last Updated 1 ಜನವರಿ 2026, 13:25 IST
‘ಪರೀಕ್ಷಾ ಪೇ ಚರ್ಚಾ’ದ 9ನೇ ಆವೃತ್ತಿಗೆ 3 ಕೋಟಿ ನೋಂದಣಿ
Exam Stress: ಪ್ರಧಾನಿ ನರೇಂದ್ರ ಮೋದಿ ಅವರ ವಾರ್ಷಿಕ ‘ಪರೀಕ್ಷಾ ಪೇ ಚರ್ಚಾ’ದ ಒಂಬತ್ತನೇ ಆವೃತ್ತಿಯು ಈ ತಿಂಗಳಾಂತ್ಯದಲ್ಲಿ ನಡೆಯಲಿದ್ದು, ಇದರಲ್ಲಿ ಭಾಗವಹಿಸಲು ಇದುವರೆಗೆ ಮೂರು ಕೋಟಿಗೂ ಹೆಚ್ಚು ಮಂದಿ ನೋಂದಾಯಿಸಿದ್ದಾರೆ.
Last Updated 1 ಜನವರಿ 2026, 13:23 IST
ADVERTISEMENT
<
1
2
...
1000
>
ADVERTISEMENT
ADVERTISEMENT