ಶುಕ್ರವಾರ, 30 ಜನವರಿ 2026
×
ADVERTISEMENT

ಸುದ್ದಿ

ADVERTISEMENT

NCP ಮುಖಂಡರಿಂದ ಫಡಣವೀಸ್‌ ಭೇಟಿ: ಪಕ್ಷದ ಭವಿಷ್ಯದ ಬಗ್ಗೆ ಮುಂದುವರಿದ ಅನಿಶ್ಚಿತತೆ

Devendra Fadnavis Meeting: ಉಪ ಮುಖ್ಯಮಂತ್ರಿ ಅಜಿತ್ ಪವಾರ್ ಅವರ ನಿಧನದಿಂದ ಪಕ್ಷದ ಭವಿಷ್ಯದ ಬಗ್ಗೆ ಅನಿಶ್ಚಿತತೆ ತಲೆದೋರಿರುವ ನಡುವೆಯೇ ನ್ಯಾಷನಲಿಸ್ಟ್‌ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಹಿರಿಯ ನಾಯಕರು ಶುಕ್ರವಾರ ಮಹಾರಾಷ್ಟ್ರ ಮುಖ್ಯಮಂತ್ರಿ ಭೇಟಿಯಾದರು.
Last Updated 30 ಜನವರಿ 2026, 12:46 IST
NCP ಮುಖಂಡರಿಂದ ಫಡಣವೀಸ್‌ ಭೇಟಿ: ಪಕ್ಷದ ಭವಿಷ್ಯದ ಬಗ್ಗೆ ಮುಂದುವರಿದ ಅನಿಶ್ಚಿತತೆ

ಶಬರಿಮಲೆ ಚಿನ್ನ ಕಳವು: ಎಸ್‌ಐಟಿಯಿಂದ ನಟ ಜಯರಾಮ್ ವಿಚಾರಣೆ

Jayaram Questioned: ಶಬರಿಮಲೆ ಅಯ್ಯಪ್ಪ ದೇಗುಲದ ಚಿನ್ನಗಳವು ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್‌ಐಟಿ) ಖ್ಯಾತ ನಟ ಜಯರಾಮ್ ಅವರನ್ನು ವಿಚಾರಣೆಗೆ ಒಳಪಡಿಸಿವೆ ಎಂದು ಮೂಲಗಳು ಶುಕ್ರವಾರ ತಿಳಿಸಿವೆ. ಚಿನ್ನಗಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್
Last Updated 30 ಜನವರಿ 2026, 12:43 IST
ಶಬರಿಮಲೆ ಚಿನ್ನ ಕಳವು: ಎಸ್‌ಐಟಿಯಿಂದ ನಟ ಜಯರಾಮ್ ವಿಚಾರಣೆ

ಮಹಾತ್ಮ ಗಾಂಧಿ ಪುಣ್ಯತಿಥಿ: ಶಾಂತಿದೂತ ಜಗತ್ತಿಗೆ ಸಾರಿದ ಸ್ಪೂರ್ತಿದಾಯಕ ಸಂದೇಶಗಳು

Martyrs Day: 1948 ಜನವರಿ 30 ಮಹಾತ್ಮ ಗಾಂಧೀಜಿ ಅವರು ನಾಥುರಾಮ ಗೋಡ್ಸೆಯ ಗುಂಡಿಗೆ ಬಲಿಯಾದ ದಿನ. ಅವರ (ಗಾಂಧೀಜಿ) ಪುಣ್ಯತಿಥಿಯನ್ನು ಪ್ರತಿ ವರ್ಷ 'ಹುತಾತ್ಮರ ದಿನ'ವೆಂದು ಆಚರಿಸಲಾಗುತ್ತಿದೆ.
Last Updated 30 ಜನವರಿ 2026, 12:40 IST
ಮಹಾತ್ಮ ಗಾಂಧಿ ಪುಣ್ಯತಿಥಿ: ಶಾಂತಿದೂತ ಜಗತ್ತಿಗೆ ಸಾರಿದ ಸ್ಪೂರ್ತಿದಾಯಕ ಸಂದೇಶಗಳು

ವಿಭಜನೆಯಾಗಿದ್ದ NCP ಒಂದಾದರೆ 'ಮಹಾ' ಸರ್ಕಾರದ ಕಥೆ ಏನು? ಹೀಗೊಂದು ಲೆಕ್ಕಾಚಾರ

Ajit Pawar NCP: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಬಾರಾಮತಿಯಲ್ಲಿ ಸಂಭವಿಸಿದ ವಿಮಾನ ಅಪಘಾತದಲ್ಲಿ ನಿಧನರಾದ ಬಳಿಕ ಅಜಿತ್‌ ಪವಾರ್‌ ಬಣವು ಶರದ್‌ ಪವಾರ್‌ ಬಣದೊಂದಿಗೆ ವಿಲೀನವಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿವೆ.
Last Updated 30 ಜನವರಿ 2026, 11:30 IST
ವಿಭಜನೆಯಾಗಿದ್ದ NCP ಒಂದಾದರೆ 'ಮಹಾ' ಸರ್ಕಾರದ ಕಥೆ ಏನು? ಹೀಗೊಂದು ಲೆಕ್ಕಾಚಾರ

ಕಾಗದ ರಹಿತ ಬಜೆಟ್‌ ಮಂಡನೆಗೆ ನಿರ್ಮಲಾ ಸೀತಾರಾಮನ್ ಬರೆದ ಮುನ್ನುಡಿ

Digital Budget: 2019ರಲ್ಲಿ ಮೊದಲ ಬಾರಿ ಬಜೆಟ್ ಮಂಡಿಸಿದ್ದ ನಿರ್ಮಲಾ, ಬ್ರೀಫ್‌ಕೇಸ್ ಬಜೆಟ್ ಸಾಂಪ್ರದಾಯಕ್ಕೆ ಇತಿಶ್ರೀ ಹಾಡಿದ್ದರು. ಅದರ ನಂತರ ಕೋವಿಡ್‌ ಬಳಿಕ 2021–22ನೇ ಸಾಲಿನಲ್ಲಿ ಮೊದಲ ಬಾರಿಗೆ ದೇಶದಲ್ಲಿ ಕಾಗದ ರಹಿತ ಬಜೆಟ್‌ ಪರಿಚಯಿಸಲಾಯಿತು.
Last Updated 30 ಜನವರಿ 2026, 10:43 IST
ಕಾಗದ ರಹಿತ ಬಜೆಟ್‌ ಮಂಡನೆಗೆ ನಿರ್ಮಲಾ ಸೀತಾರಾಮನ್ ಬರೆದ ಮುನ್ನುಡಿ

1948ರಲ್ಲಿ ನೆಹರೂ, ಪಟೇಲ್ ಬರೆದ ಪತ್ರಗಳನ್ನು ಉಲ್ಲೇಖಿಸಿ RSS ವಿರುದ್ಧ 'ಕೈ' ಕಿಡಿ

Jairam Ramesh: ನವದೆಹಲಿ: ಮಾಜಿ ಪ್ರಧಾನಿ ಜವಾಹರಲಾಲ್‌ ನೆಹರೂ ಮತ್ತು ಸರ್ದಾರ್ ವಲ್ಲಭಬಾಯಿ ಪಟೇಲ್‌ ಅವರು ಶ್ಯಾಮ್‌ ಪ್ರಸಾದ್‌ ಮುಖರ್ಜಿ ಅವರಿಗೆ 1948ರಲ್ಲಿ ಬರೆದ ಪತ್ರಗಳನ್ನು ಉಲ್ಲೇಖಿಸಿರುವ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌ ಕಿಡಿಕಾರಿದ್ದಾರೆ.
Last Updated 30 ಜನವರಿ 2026, 8:01 IST
1948ರಲ್ಲಿ ನೆಹರೂ, ಪಟೇಲ್ ಬರೆದ ಪತ್ರಗಳನ್ನು ಉಲ್ಲೇಖಿಸಿ RSS ವಿರುದ್ಧ 'ಕೈ' ಕಿಡಿ

ನನ್ನ ನಿಲುವು ದೇಶದ ಪರ ಹೊರತು ಬಿಜೆಪಿ ಪರವಲ್ಲ: ಶಶಿ ತರೂರ್

Congress MP Shashi Tharoor Clarification: ಕೆಲವು ವಿಷಯಗಳಲ್ಲಿ ನನ್ನ ನಿಲುವು ದೇಶದ ಪರವಾಗಿದೆಯೇ ಹೊರತು ಬಿಜೆಪಿ ಪರವಲ್ಲ. ನಾನು ಕಾಂಗ್ರೆಸ್‌ನಲ್ಲೇ ಇರುತ್ತೇನೆ ಎಂದು ಶಶಿ ತರೂರ್ ತಿಳಿಸಿದ್ದಾರೆ.
Last Updated 30 ಜನವರಿ 2026, 7:54 IST
ನನ್ನ ನಿಲುವು ದೇಶದ ಪರ ಹೊರತು ಬಿಜೆಪಿ ಪರವಲ್ಲ: ಶಶಿ ತರೂರ್
ADVERTISEMENT

ಮಹಾತ್ಮ ಗಾಂಧಿ ಪುಣ್ಯತಿಥಿ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರ ನಮನ

Martyrs Day India: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 78ನೇ ಪುಣ್ಯತಿಥಿ ಪ್ರಯುಕ್ತ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಗೌರವ ನಮನ ಸಲ್ಲಿಸಿದ್ದಾರೆ.
Last Updated 30 ಜನವರಿ 2026, 6:32 IST
ಮಹಾತ್ಮ ಗಾಂಧಿ ಪುಣ್ಯತಿಥಿ: ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿ ಗಣ್ಯರ ನಮನ

ತಿರುಪತಿ | ತುಪ್ಪದ ಬದಲು ಸಸ್ಯಜನ್ಯ ಎಣ್ಣೆ ಬಳಕೆ: ₹234 ಕೋಟಿ ಮೊತ್ತದ ವಂಚನೆ ಬಯಲು

ತಿರುಮಲ ಲಡ್ಡು ವಿವಾದ
Last Updated 30 ಜನವರಿ 2026, 5:08 IST
ತಿರುಪತಿ | ತುಪ್ಪದ ಬದಲು ಸಸ್ಯಜನ್ಯ ಎಣ್ಣೆ ಬಳಕೆ: ₹234 ಕೋಟಿ ಮೊತ್ತದ ವಂಚನೆ ಬಯಲು

ರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ ಪಿ.ಟಿ. ಉಷಾ ಪತಿ ಶ್ರೀನಿವಾಸನ್ ನಿಧನ

V Srinivasan Passes Away: ರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ (IOA) ಅಧ್ಯಕ್ಷೆ ಪಿ.ಟಿ. ಉಷಾ ಅವರ ಪತಿ ವಿ. ಶ್ರೀನಿವಾಸನ್ (67) ಕೋಯಿಕ್ಕೋಡ್‌ನಲ್ಲಿ ನಿಧನರಾದರು. ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.
Last Updated 30 ಜನವರಿ 2026, 5:04 IST
ರಾಷ್ಟ್ರೀಯ ಒಲಿಂಪಿಕ್ ಸಂಸ್ಥೆಯ ಅಧ್ಯಕ್ಷೆ ಪಿ.ಟಿ. ಉಷಾ ಪತಿ ಶ್ರೀನಿವಾಸನ್ ನಿಧನ
ADVERTISEMENT
ADVERTISEMENT
ADVERTISEMENT