ಸೋಮವಾರ, 29 ಡಿಸೆಂಬರ್ 2025
×
ADVERTISEMENT

ಸುದ್ದಿ

ADVERTISEMENT

ಡ್ರಗ್ಸ್‌ ಜಾಲ | ಬೆಚ್ಚಿದ ಬೆಂಗಳೂರು: ₹55.88 ಕೋಟಿ ಮೌಲ್ಯದ ಮಾದಕ ವಸ್ತು ವಶ

ಬೆಂಗಳೂರಿನಲ್ಲಿ ‘ಮಹಾ’ ಎಎನ್‌ಟಿಎಫ್ ಕಾರ್ಯಾಚರಣೆ: ₹55.88 ಕೋಟಿ ಮೌಲ್ಯದ ನಿಷೇಧಿತ ಪದಾರ್ಥ, ಯಂತ್ರ ವಶ
Last Updated 29 ಡಿಸೆಂಬರ್ 2025, 10:00 IST
ಡ್ರಗ್ಸ್‌ ಜಾಲ | ಬೆಚ್ಚಿದ ಬೆಂಗಳೂರು: ₹55.88 ಕೋಟಿ ಮೌಲ್ಯದ ಮಾದಕ ವಸ್ತು ವಶ

Budget 2026-27: ಆರ್ಥಿಕ ತಜ್ಞರನ್ನು ಭೇಟಿ ಮಾಡಲಿರುವ ಪ್ರಧಾನಿ ಮೋದಿ

Budget 2026-27: ಮುಂಬರುವ ಕೇಂದ್ರ ಬಜೆಟ್ ಕುರಿತು ಸಂವಾದ ನಡೆಸಲು ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಮಂಗಳವಾರ) ಆರ್ಥಿಕ ತಜ್ಞರು ಮತ್ತು ವಲಯ ತಜ್ಞರನ್ನು ಭೇಟಿ ಮಾಡಲಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Last Updated 29 ಡಿಸೆಂಬರ್ 2025, 9:46 IST
Budget 2026-27: ಆರ್ಥಿಕ ತಜ್ಞರನ್ನು ಭೇಟಿ ಮಾಡಲಿರುವ ಪ್ರಧಾನಿ ಮೋದಿ

ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಕುರಿತ ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್ ತಡೆ

Supreme Court: ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಬಗೆಗಿನ ಮರುವ್ಯಾಖ್ಯಾನ ಕುರಿತು ನವೆಂಬರ್ 20ರ ತೀರ್ಪಿನಲ್ಲಿನ ನಿರ್ದೇಶನಗಳನ್ನು ಸುಪ್ರೀಂ ಕೋರ್ಟ್ ಇಂದು (ಸೋಮವಾರ) ತಡೆ ಹಿಡಿದಿದೆ.
Last Updated 29 ಡಿಸೆಂಬರ್ 2025, 9:30 IST
ಅರಾವಳಿ ಬೆಟ್ಟ ಮತ್ತು ಶ್ರೇಣಿಗಳ ಕುರಿತ ವ್ಯಾಖ್ಯಾನಕ್ಕೆ ಸುಪ್ರೀಂ ಕೋರ್ಟ್ ತಡೆ

ಉಕ್ರೇನ್ ಸಮರ ಕೊನೆಗೊಳಿಸಲು ಟ್ರಂಪ್–ಝೆಲೆನ್‌ಸ್ಕಿ ಸಭೆ: ಮುಖ್ಯಾಂಶಗಳು ಇಂತಿವೆ

Russia Ukraine War: ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧವನ್ನು ಕೊನೆಗೊಳಿಸುವ ನಿಟ್ಟಿನಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಅವರು ಮಾತುಕತೆ ನಡೆಸಿದ್ದಾರೆ.
Last Updated 29 ಡಿಸೆಂಬರ್ 2025, 7:45 IST
ಉಕ್ರೇನ್ ಸಮರ ಕೊನೆಗೊಳಿಸಲು ಟ್ರಂಪ್–ಝೆಲೆನ್‌ಸ್ಕಿ ಸಭೆ: ಮುಖ್ಯಾಂಶಗಳು ಇಂತಿವೆ

ಆಧಾರ್–ಪ್ಯಾನ್‌ ಲಿಂಕ್‌ಗೆ ಡಿಸೆಂಬರ್ 31 ಕೊನೆಯ ದಿನ: ತಪ್ಪಿದರೆ ದಂಡ

PAN Aadhaar Linking: ಆಧಾರ್‌ ಮತ್ತು ಪ್ಯಾನ್‌ ಕಾರ್ಡ್‌ಗಳನ್ನು ಲಿಂಕ್‌ ಮಾಡುವುದಕ್ಕೆ ಡಿ.31 ಕೊನೆಯ ದಿನವಾಗಿದೆ. ಒಂದು ವೇಳೆ ಆಧಾರ್–ಪ್ಯಾನ್‌ ಲಿಂಕ್ ಮಾಡಲು ವಿಫಲವಾದರೆ 2026ರ ಜನವರಿ 1ರಿಂದ ಹಣಕಾಸಿನ ವ್ಯವಹಾರದಲ್ಲಿ ಅಡಚಣೆ ಎದುರಿಸಬೇಕಾಗುತ್ತದೆ.
Last Updated 29 ಡಿಸೆಂಬರ್ 2025, 7:39 IST
ಆಧಾರ್–ಪ್ಯಾನ್‌ ಲಿಂಕ್‌ಗೆ ಡಿಸೆಂಬರ್ 31 ಕೊನೆಯ ದಿನ: ತಪ್ಪಿದರೆ ದಂಡ

ಉನ್ನಾವೊ ಅತ್ಯಾಚಾರಿಗೆ ರಿಲೀಫ್ ನೀಡಿದ್ದ ದೆಹಲಿ HC ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ

Kuldeep Sengar Bail: ಉನ್ನಾವೋ ಅತ್ಯಾಚಾರ ಪ್ರಕರಣದ ಅ‍ಪರಾಧಿ ಕುಲದೀಪ್‌ ಸೆಂಗಾರ್‌ಗೆ ವಿಧಿಸಲಾಗಿದ್ದ ಜೀವಾವಧಿ ಶಿಕ್ಷೆಯನ್ನು ಅಮಾನತುಗೊಳಿಸಿ, ಷರತ್ತುಬದ್ಧ ಜಾಮೀನು ನೀಡಿರುವ ದೆಹಲಿ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಇಂದು ಸೋಮವಾರ ತಡೆ ನೀಡಿದೆ.
Last Updated 29 ಡಿಸೆಂಬರ್ 2025, 7:28 IST
ಉನ್ನಾವೊ ಅತ್ಯಾಚಾರಿಗೆ ರಿಲೀಫ್ ನೀಡಿದ್ದ ದೆಹಲಿ HC ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ

ಬಿಜೆಪಿ ವಿರೋಧಕ್ಕೆ ಬಗ್ಗದೆ ಮಲಿಕ್ ಕುಟುಂಬದ ಮೂವರಿಗೆ ಟಿಕೆಟ್ ನೀಡಿದ ಪವಾರ್

Ajit Pawar: ಮುಂಬೈ: ಎನ್‌ಸಿಪಿ ಹಿರಿಯ ನಾಯಕ, ಮಾಜಿ ಸಚಿವ ನವಾಬ್‌ ಮಲಿಕ್‌ ಅವರ ಕುಟುಂಬದ ಮೂವರಿಗೆ ಬೃಹನ್‌ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಯಲ್ಲಿ ಸ್ಪರ್ಧಿಸಲು ಪಕ್ಷದ ಮುಖ್ಯಸ್ಥ ಅಜಿತ್‌ ಪವಾರ್‌ ಟಿಕೆಟ್‌ ನೀಡಿದ್ದಾರೆ. ಇದು, ಮೈತ್ರಿಪಕ್ಷ ಬಿಜೆಪಿಗೆ ಇರಿಸುಮುರಿಸು ಉಂಟುಮಾಡಿದೆ.
Last Updated 29 ಡಿಸೆಂಬರ್ 2025, 7:01 IST
ಬಿಜೆಪಿ ವಿರೋಧಕ್ಕೆ ಬಗ್ಗದೆ ಮಲಿಕ್ ಕುಟುಂಬದ ಮೂವರಿಗೆ ಟಿಕೆಟ್ ನೀಡಿದ ಪವಾರ್
ADVERTISEMENT

ರಷ್ಯಾ ಸೇನೆ ಸೇರಿದ್ದ 10 ಭಾರತೀಯರ ಸಾವು, ಸೋದರ ನಾಪತ್ತೆ: ಪಂಜಾಬ್ ವ್ಯಕ್ತಿಯ ಅಳಲು

Russia Ukraine Conflict: ಕಾಣೆಯಾಗಿದ್ದ ತನ್ನ ಸಹೋದರನನ್ನು ಹುಡುಕುವ ಸಲುವಾಗಿ ರಷ್ಯಾಗೆ ತೆರಳಿ, ಭಾರತಕ್ಕೆ ಬರಿಗೈಯಲ್ಲಿ ವಾಪಸ್‌ ಆಗಿರುವ ಪಂಜಾಬ್‌ ವ್ಯಕ್ತಿಯೊಬ್ಬರು ಆಘಾತಕಾರಿ ವಿಚಾರಗಳನ್ನು ಹಂಚಿಕೊಂಡಿದ್ದಾರೆ.
Last Updated 29 ಡಿಸೆಂಬರ್ 2025, 5:16 IST
ರಷ್ಯಾ ಸೇನೆ ಸೇರಿದ್ದ 10 ಭಾರತೀಯರ ಸಾವು, ಸೋದರ ನಾಪತ್ತೆ: ಪಂಜಾಬ್ ವ್ಯಕ್ತಿಯ ಅಳಲು

ಜಪಾನ್ ಒತ್ತಡದ ನಡುವೆ ತೈವಾನ್ ಸುತ್ತಲೂ ಸಮರಾಭ್ಯಾಸಕ್ಕೆ ಸಜ್ಜಾದ ಚೀನಾ

Taiwan Tensions: ಸ್ವಾತಂತ್ರ್ಯದತ್ತ ಹೆಜ್ಜೆ ಇಡುತ್ತಿರುವ ತೈವಾನ್‌ಗೆ ಕಠಿಣ ಎಚ್ಚರಿಕೆ ನೀಡುವ ಉದ್ದೇಶದಿಂದ ಮತ್ತು ಯುದ್ಧ ಸನ್ನದ್ಧತೆಯನ್ನು ಪರೀಕ್ಷಿಸುವ ಸಲುವಾಗಿ, ಚೀನಾ ತನ್ನ ಸೇನೆ, ನೌಕಾ ಪಡೆ, ವಾಯುಪಡೆಗಳನ್ನು ತೈವಾನ್ ಸುತ್ತಲೂ ನಿಯೋಜಿಸಿದೆ.
Last Updated 29 ಡಿಸೆಂಬರ್ 2025, 3:18 IST
ಜಪಾನ್ ಒತ್ತಡದ ನಡುವೆ ತೈವಾನ್ ಸುತ್ತಲೂ ಸಮರಾಭ್ಯಾಸಕ್ಕೆ ಸಜ್ಜಾದ ಚೀನಾ

ನಾಯಿ ಕಚ್ಚಿದ್ದ ಎಮ್ಮೆಯ ಹಾಲಿನಿಂದ ‘ರಾಯ್ತ’ ತಯಾರಿ: ಗ್ರಾಮಸ್ಥರಿಗೆ ರೇಬೀಸ್ ಆತಂಕ!

Rabies Scare: ನಾಯಿ ಕಚ್ಚಿದ್ದ ಎಮ್ಮೆಯ ಹಾಲಿನಿಂದ ತಯಾರಿಸಿದ ರಾಯ್ತ ಸೇವನೆಯಿಂದ ಉತ್ತರ ಪ್ರದೇಶದ ಬುಡೌನ್ ಜಿಲ್ಲೆಯ ಪಿಪ್ರೌಲಿ ಗ್ರಾಮದಲ್ಲಿ 200ಕ್ಕೂ ಹೆಚ್ಚು ಜನರಲ್ಲಿ ರೇಬೀಸ್ ಹರಡುವ ಆತಂಕ ಮೂಡಿದೆ.
Last Updated 29 ಡಿಸೆಂಬರ್ 2025, 2:38 IST
ನಾಯಿ ಕಚ್ಚಿದ್ದ ಎಮ್ಮೆಯ ಹಾಲಿನಿಂದ ‘ರಾಯ್ತ’ ತಯಾರಿ: ಗ್ರಾಮಸ್ಥರಿಗೆ ರೇಬೀಸ್ ಆತಂಕ!
ADVERTISEMENT
ADVERTISEMENT
ADVERTISEMENT