ಶನಿವಾರ, 12 ಜುಲೈ 2025
×
ADVERTISEMENT

ರಾಷ್ಟ್ರೀಯ

ADVERTISEMENT

ತಮಿಳುನಾಡು ಲಾಕಪ್‌ ಡೆತ್ ಪ್ರಕರಣ: ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ CBI

Shivganga Custodial Death: ತಮಿಳುನಾಡಿನ ಶಿವಗಂಗಾ ಜಿಲ್ಲೆಯ ದೇವಾಲಯದ ಕಾವಲುಗಾರ ಅಜಿತ್ ಕುಮಾರ್ ಲಾಕಪ್‌ ಡೆತ್ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರೀಯ ತನಿಖಾ ದಳವು (ಸಿಬಿಐ) ಆರು ಮಂದಿ ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದು, ತನಿಖೆ ಚುರುಕುಗೊಳಿಸಿದೆ.
Last Updated 12 ಜುಲೈ 2025, 9:40 IST
ತಮಿಳುನಾಡು ಲಾಕಪ್‌ ಡೆತ್ ಪ್ರಕರಣ: ಪೊಲೀಸರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ CBI

ಕೋಲ್ಕತ್ತ IIM ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

Kolkata Crime:ನಗರದ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮ್ಯಾನೇಜ್‌ಮೆಂಟ್ (ಐಐಎಂ) ಕಾಲೇಜಿನ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ವಿದ್ಯಾರ್ಥಿಯೊಬ್ಬನನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತ ಪೊಲೀಸರು ಶನಿವಾರ ತಿಳಿಸಿದ್ದಾರೆ.
Last Updated 12 ಜುಲೈ 2025, 9:27 IST
ಕೋಲ್ಕತ್ತ IIM ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಪ್ರೀತಿಗೆ ಯಾವುದೇ ಬೇಲಿಯಿಲ್ಲ.. ಕೊಲೆ ಅಪರಾಧಿಗೆ ಮದುವೆಯಾಗಲು ಪೆರೋಲ್

Murder convict marriage: : ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಪರಾಧಿಯೊಬ್ಬನಿಗೆ ವಿವಾಹವಾಗಲು ಕೇರಳ ಹೈಕೋರ್ಟ್ ಶುಕ್ರವಾರ 15 ದಿನಗಳ ಪೆರೋಲ್ ನೀಡಿದೆ.
Last Updated 12 ಜುಲೈ 2025, 8:32 IST
ಪ್ರೀತಿಗೆ ಯಾವುದೇ ಬೇಲಿಯಿಲ್ಲ.. ಕೊಲೆ ಅಪರಾಧಿಗೆ ಮದುವೆಯಾಗಲು ಪೆರೋಲ್

ಏರ್ ಇಂಡಿಯಾ AI171 ವಿಮಾನ ದುರಂತ: ಪ್ರಾಥಮಿಕ ತನಿಖೆಯ ಪ್ರಮುಖ 15 ಅಂಶಗಳು

Plane Investigation Report: ಗುಜರಾತ್‌ನ ಅಹಮದಾಬಾದ್‌ ಬಳಿ ಜೂನ್ 12ರಂದು ಅಪಘಾತಕ್ಕೀಡಾಗಿ 260 ಜನರ ಸಾವಿಗೆ ಕಾರಣವಾದ ಏರ್‌ಇಂಡಿಯಾದ (AI171) ಬೋಯಿಂಗ್ 787–8 ಡ್ರೀಮ್‌ಲೈನರ್‌ ದುರಂತದ ಪ್ರಾಥಮಿಕ ವರದಿಯ ಪ್ರಮುಖ ಅಂಶಗಳು.
Last Updated 12 ಜುಲೈ 2025, 7:07 IST
ಏರ್ ಇಂಡಿಯಾ AI171 ವಿಮಾನ ದುರಂತ: ಪ್ರಾಥಮಿಕ ತನಿಖೆಯ ಪ್ರಮುಖ 15 ಅಂಶಗಳು

ಇಂಧನ ಪೂರೈಕೆ ಸ್ಥಗಿತಗೊಳಿಸಿದ್ರಾ..: ಪೈಲಟ್‌ಗಳ ಸಂಭಾಷಣೆ ಬಹಿರಂಗ

Plane Crash Investigation Report: ಶುಕ್ರವಾರ ತಡರಾತ್ರಿ ಬಿಡುಗಡೆಯಾದ ಅಹಮದಾಬಾದ್‌ ವಿಮಾನ ದುರಂತಕ್ಕೆ ಸಂಬಂಧಪಟ್ಟ ಪ್ರಾಥಮಿಕ ವರದಿಯಲ್ಲಿ ಹಲವು ಅಂಶಗಳು ಬಹಿರಂಗಗೊಂಡಿವೆ. ಪೈಲಟ್‌ಗಳ ಸಂಭಾಷಣೆಯಲ್ಲಿ ಅವರ ನಡುವೆ ಗೊಂದಲವಿರುವುದು ಸ್ಪಷ್ಟವಾಗಿದೆ.
Last Updated 12 ಜುಲೈ 2025, 6:22 IST
ಇಂಧನ ಪೂರೈಕೆ ಸ್ಥಗಿತಗೊಳಿಸಿದ್ರಾ..: ಪೈಲಟ್‌ಗಳ ಸಂಭಾಷಣೆ ಬಹಿರಂಗ

ವಿಮಾನ ದುರಂತ | AAIB ತನಿಖೆಗೆ ಸಂಪೂರ್ಣ ಸಹಕಾರ: ಬೋಯಿಂಗ್ ಮುಖ್ಯಸ್ಥ

Boeing Statement: ಅಹಮದಾಬಾದ್‌ ವಿಮಾನ ದುರಂತಕ್ಕೆ ಸಂಬಂಧಪಟ್ಟಂತೆ ಪ್ರಾಥಮಿಕ ವರದಿ ಬಿಡುಗಡೆಯಾದ ಬೆನ್ನಲ್ಲೇ ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ವಿಮಾನ ತಯಾರಕ ಕಂಪನಿ ಬೋಯಿಂಗ್‌ ತಿಳಿಸಿದೆ.
Last Updated 12 ಜುಲೈ 2025, 5:26 IST
ವಿಮಾನ ದುರಂತ | AAIB ತನಿಖೆಗೆ ಸಂಪೂರ್ಣ ಸಹಕಾರ: ಬೋಯಿಂಗ್ ಮುಖ್ಯಸ್ಥ

ದೆಹಲಿ | ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಸಿಲುಕಿದ ಹಲವರು

Delhi Building Collapse: ಈಶಾನ್ಯ ದೆಹಲಿಯ ಸೀಲಾಂಪುರ ಪ್ರದೇಶದಲ್ಲಿ ಇಂದು ಬೆಳಿಗ್ಗೆ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದ್ದು, ಅವಶೇಷಗಳಡಿ ಹಲವರು ಸಿಲುಕಿರುವ ಸಾಧ್ಯತೆಯಿದೆ ಎಂದು ಪೊಲೀಸರು ತಿಳಿಸಿದ್ದಾರೆ.
Last Updated 12 ಜುಲೈ 2025, 4:29 IST
ದೆಹಲಿ | ನಾಲ್ಕು ಅಂತಸ್ತಿನ ಕಟ್ಟಡ ಕುಸಿತ; ಅವಶೇಷಗಳಡಿ ಸಿಲುಕಿದ ಹಲವರು
ADVERTISEMENT

ಅಹಮದಾಬಾದ್‌ ವಿಮಾನ ಅಪಘಾತ | ಇಂಧನ ಪೂರೈಕೆ ಸ್ಥಗಿತವೇ ದುರಂತಕ್ಕೆ ಕಾರಣ: ವರದಿ

Air India Plane Crash Report: ಅಹಮದಾಬಾದ್‌ ವಿಮಾನ ಅಪಘಾತಕ್ಕೆ ಸಂಬಂಧಪಟ್ಟಂತೆ ವಿಮಾನ ಅಪಘಾತ ತನಿಖಾ ಸಂಸ್ಥೆ (ಎಎಐಬಿ) ಪ್ರಾಥಮಿಕ ತನಿಖಾ ವರದಿಯನ್ನು ಶುಕ್ರವಾರ ತಡರಾತ್ರಿ ಬಿಡುಗಡೆ ಮಾಡಿದೆ. 15 ಪುಟಗಳ ಈ ವರದಿಯಲ್ಲಿ ಹಲವು ಅಂಶಗಳು ಬಹಿರಂಗಗೊಂಡಿವೆ.
Last Updated 12 ಜುಲೈ 2025, 3:15 IST
ಅಹಮದಾಬಾದ್‌ ವಿಮಾನ ಅಪಘಾತ | ಇಂಧನ ಪೂರೈಕೆ ಸ್ಥಗಿತವೇ ದುರಂತಕ್ಕೆ ಕಾರಣ: ವರದಿ

ರಾಷ್ಟ್ರೀಯ ಆರೋಗ್ಯ ಅಭಿಯಾನ ಸಿಬ್ಬಂದಿಗಿಲ್ಲ ಉದ್ಯೋಗ ‘ಗ್ಯಾರಂಟಿ’

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ (ಎನ್‌ಎಚ್‌ಎಂ) ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿರುವ ನೌಕರರ ಕಾರ್ಯಕ್ಷಮತೆ ಮೌಲ್ಯಮಾಪನವನ್ನು 4 ತಿಂಗಳು ಕಳೆದರೂ ಪೂರ್ಣಗೊಳಿಸದೇ, ನೌಕರರು ಉದ್ಯೋಗ ಕಳೆದುಕೊಳ್ಳುವ ಆತಂಕ ಎದುರಿಸುತ್ತಿದ್ದಾರೆ.
Last Updated 12 ಜುಲೈ 2025, 0:24 IST
ರಾಷ್ಟ್ರೀಯ ಆರೋಗ್ಯ ಅಭಿಯಾನ ಸಿಬ್ಬಂದಿಗಿಲ್ಲ ಉದ್ಯೋಗ ‘ಗ್ಯಾರಂಟಿ’

‘ಅಸ್ತ್ರ’ ಕ್ಷಿಪಣಿ ಪರೀಕ್ಷೆ ಯಶಸ್ವಿ

‘ಅಸ್ತ್ರ’ ಬಿವಿಆರ್‌ (ದೃಷ್ಟಿಗೆ ಗೋಚರವಾಗುವ ವ್ಯಾಪ್ತಿ ಮೀರಿದ) ಕ್ಷಿಪಣಿಯ ಪರೀಕ್ಷೆ ಯಶಸ್ವಿಯಾಗಿ ನಡೆಸಲಾಗಿದ್ದು, ಸುಖೋಯ್–30 ಎಂಕೆಐ ಯುದ್ಧವಿಮಾನದಲ್ಲಿ ಗುರಿಯನ್ನು ನಿಖರವಾಗಿ ತಲುಪಿದೆ. 100 ಕಿ.ಮೀ. ಗುರಿಗಳನ್ನು ನಾಶಪಡಿಸುವ ಸಾಮರ್ಥ್ಯ ಇರುವ ಈ ಕ್ಷಿಪಣಿ ಜಗತ್ತಿನಾದ್ಯಾಂತ ಪ್ರಭಾವ ಬೀರುತ್ತದೆ.
Last Updated 11 ಜುಲೈ 2025, 17:18 IST
‘ಅಸ್ತ್ರ’ ಕ್ಷಿಪಣಿ ಪರೀಕ್ಷೆ ಯಶಸ್ವಿ
ADVERTISEMENT
ADVERTISEMENT
ADVERTISEMENT