‘ರಾಯಚೂರು, ಕೊಪ್ಪಳ ಹಾಗೂ ಬಳ್ಳಾರಿ ಜಿಲ್ಲೆಗಳಿಂದ ರೈತರು ಸಂಸ್ಕರಣೆಗಾಗಿ ಸಿರಿಧಾನ್ಯಗಳನ್ನು ತೆಗೆದುಕೊಂಡು ಬರುತ್ತಿದ್ದಾರೆ. ಸಿರಿಧಾನ್ಯ ಮೌಲ್ಯವರ್ಧನೆ ತರಬೇತಿ ವ್ಯವಸ್ಥೆಯೂ ವಿಶ್ವವಿದ್ಯಾಲಯದಲ್ಲಿದೆ’ ಎನ್ನವುದು ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕೃಷಿ ತಾಂತ್ರಿಕ ಮಹಾವಿದ್ಯಾಲಯದ ಸಂಸ್ಕರಣೆ ಮತ್ತು ಆಹಾರ ತಂತ್ರಜ್ಞಾನ ವಿಭಾಗದ ಮುಖ್ಯಸ್ಥ ಡಾ.ಉದಯಕುಮಾರ್ ನಿಡೋಣಿ ಅವರ ಹೇಳಿಕೆ.