ಭಾನುವಾರ, 12 ಅಕ್ಟೋಬರ್ 2025
×
ADVERTISEMENT
ADVERTISEMENT

ಒಳನೋಟ | ಭೂಮಾಫಿಯಾದ ಮಾಯಾಜಾಲ: ನಿಮ್ಮ ಮನೆಯನ್ನೂ ಕಸಿದಾರು ಹುಷಾರು

Published : 12 ಅಕ್ಟೋಬರ್ 2025, 0:01 IST
Last Updated : 12 ಅಕ್ಟೋಬರ್ 2025, 0:01 IST
ಫಾಲೋ ಮಾಡಿ
Comments
ಬೆಂಗಳೂರು ನಗರ ಜಿಲ್ಲೆಯ ಉತ್ತರ ತಲ್ಲೂಕಿನ ಯಶವಂತಪುರ ಹೋಬಳಿಯ ಕೊಡಿಗೆಹಳ್ಳಿ ಗ್ರಾಮದ ಹಳೆಯ ಸರ್ವೆ ನಂಬರ್‌ 86 ವಿವಾದಿತ ಜಮೀನಿನ ಪಕ್ಷಿನೋಟ. ನೈಸ್‌ ರಸ್ತೆಗೆ ಹೊಂದಿಕೊಂಡಂತೆಯೇ ಈ ಜಮೀನು ಇದೆ ಪ್ರಜಾವಾಣಿ

ಬೆಂಗಳೂರು ನಗರ ಜಿಲ್ಲೆಯ ಉತ್ತರ ತಲ್ಲೂಕಿನ ಯಶವಂತಪುರ ಹೋಬಳಿಯ ಕೊಡಿಗೆಹಳ್ಳಿ ಗ್ರಾಮದ ಹಳೆಯ ಸರ್ವೆ ನಂಬರ್‌ 86 ವಿವಾದಿತ ಜಮೀನಿನ ಪಕ್ಷಿನೋಟ. ನೈಸ್‌ ರಸ್ತೆಗೆ ಹೊಂದಿಕೊಂಡಂತೆಯೇ ಈ ಜಮೀನು ಇದೆ ಪ್ರಜಾವಾಣಿ

ಚಿತ್ರ: ಕೃಷ್ಣ ಕುಮಾರ್‌ ಪಿ.ಎಸ್‌.

ಹರಿಲಾಲ್‌ ಬಿಖಾಬಾಯ್ ಕಂಪನಿಯ ನಿವೇಶನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿದ್ದ ತೀರ್ಪಿನಲ್ಲಿ ಅಧೀನ ನ್ಯಾಯಾಲಯಗಳಲ್ಲಿ ಅತ್ಯಂತ ಕ್ಷಿಪ್ರವಾಗಿ ಆದೇಶ ನೀಡಲಾಗಿದೆ ಎಂಬುದರ ಬಗ್ಗೆ ಅನುಮಾನ ವ್ಯಕ್ತಪಡಿಸಿತ್ತು
ಹರಿಲಾಲ್‌ ಬಿಖಾಬಾಯ್ ಕಂಪನಿಯ ನಿವೇಶನಕ್ಕೆ ಸಂಬಂಧಿಸಿದಂತೆ ಹೈಕೋರ್ಟ್‌ ನೀಡಿದ್ದ ತೀರ್ಪಿನಲ್ಲಿ ಅಧೀನ ನ್ಯಾಯಾಲಯಗಳಲ್ಲಿ ಅತ್ಯಂತ ಕ್ಷಿಪ್ರವಾಗಿ ಆದೇಶ ನೀಡಲಾಗಿದೆ ಎಂಬುದರ ಬಗ್ಗೆ ಅನುಮಾನ ವ್ಯಕ್ತಪಡಿಸಿತ್ತು
ಕೊಡಿಗೆಹಳ್ಳಿಯ ಸರ್ವೆ ನಂಬರ್ 86ರ ಜಮೀನಿಗೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ತಾಲ್ಲೂಕಿನ ತಹಶೀಲ್ದಾರ್ ಅವರು ಜಿಲ್ಲಾಧಿಕಾರಿಗೆ ಸಲ್ಲಿಸಿದ್ದ ವರದಿಯನ್ನು ತೀರ್ಪಿನಲ್ಲಿ ಉಲ್ಲೇಖಿಸಲಾಗಿತ್ತು. ಅರ್ಜಿದಾರರು ದಾಖಲೆಗಳನ್ನು ತಿರುಚಿದ್ದಾರೆ ಎಂಬುದನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದ ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿತ್ತು. ಆದರೆ ಈ ಎಲ್ಲ ವರದಿ ಮತ್ತು ಹೈಕೋರ್ಟ್‌ ಆದೇಶವನ್ನು ಕಡೆಗಣಿಸಿ ಬೆಂಗಳೂರು ವಿಶೇಷ ಜಿಲ್ಲಾಧಿಕಾರಿಯಾಗಿದ್ದ ವಾಸಂತಿ ಅಮರ್ ಅವರು ಅರ್ಜಿದಾರರ ಹೆಸರಿಗೆ 14 ಎಕರೆ ಪರಭಾರೆ ಮಾಡಿದ್ದರು
ಕೊಡಿಗೆಹಳ್ಳಿಯ ಸರ್ವೆ ನಂಬರ್ 86ರ ಜಮೀನಿಗೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ತಾಲ್ಲೂಕಿನ ತಹಶೀಲ್ದಾರ್ ಅವರು ಜಿಲ್ಲಾಧಿಕಾರಿಗೆ ಸಲ್ಲಿಸಿದ್ದ ವರದಿಯನ್ನು ತೀರ್ಪಿನಲ್ಲಿ ಉಲ್ಲೇಖಿಸಲಾಗಿತ್ತು. ಅರ್ಜಿದಾರರು ದಾಖಲೆಗಳನ್ನು ತಿರುಚಿದ್ದಾರೆ ಎಂಬುದನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದ ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿತ್ತು. ಆದರೆ ಈ ಎಲ್ಲ ವರದಿ ಮತ್ತು ಹೈಕೋರ್ಟ್‌ ಆದೇಶವನ್ನು ಕಡೆಗಣಿಸಿ ಬೆಂಗಳೂರು ವಿಶೇಷ ಜಿಲ್ಲಾಧಿಕಾರಿಯಾಗಿದ್ದ ವಾಸಂತಿ ಅಮರ್ ಅವರು ಅರ್ಜಿದಾರರ ಹೆಸರಿಗೆ 14 ಎಕರೆ ಪರಭಾರೆ ಮಾಡಿದ್ದರು
ಕೊಡಿಗೆಹಳ್ಳಿಯ ಸರ್ವೆ ನಂಬರ್ 86ರ ಜಮೀನಿಗೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ತಾಲ್ಲೂಕಿನ ತಹಶೀಲ್ದಾರ್ ಅವರು ಜಿಲ್ಲಾಧಿಕಾರಿಗೆ ಸಲ್ಲಿಸಿದ್ದ ವರದಿಯನ್ನು ತೀರ್ಪಿನಲ್ಲಿ ಉಲ್ಲೇಖಿಸಲಾಗಿತ್ತು. ಅರ್ಜಿದಾರರು ದಾಖಲೆಗಳನ್ನು ತಿರುಚಿದ್ದಾರೆ ಎಂಬುದನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದ ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿತ್ತು. ಆದರೆ ಈ ಎಲ್ಲ ವರದಿ ಮತ್ತು ಹೈಕೋರ್ಟ್‌ ಆದೇಶವನ್ನು ಕಡೆಗಣಿಸಿ ಬೆಂಗಳೂರು ವಿಶೇಷ ಜಿಲ್ಲಾಧಿಕಾರಿಯಾಗಿದ್ದ ವಾಸಂತಿ ಅಮರ್ ಅವರು ಅರ್ಜಿದಾರರ ಹೆಸರಿಗೆ 14 ಎಕರೆ ಪರಭಾರೆ ಮಾಡಿದ್ದರು
ಕೊಡಿಗೆಹಳ್ಳಿಯ ಸರ್ವೆ ನಂಬರ್ 86ರ ಜಮೀನಿಗೆ ಸಂಬಂಧಿಸಿದಂತೆ ಬೆಂಗಳೂರು ಉತ್ತರ ತಾಲ್ಲೂಕಿನ ತಹಶೀಲ್ದಾರ್ ಅವರು ಜಿಲ್ಲಾಧಿಕಾರಿಗೆ ಸಲ್ಲಿಸಿದ್ದ ವರದಿಯನ್ನು ತೀರ್ಪಿನಲ್ಲಿ ಉಲ್ಲೇಖಿಸಲಾಗಿತ್ತು. ಅರ್ಜಿದಾರರು ದಾಖಲೆಗಳನ್ನು ತಿರುಚಿದ್ದಾರೆ ಎಂಬುದನ್ನು ಹೈಕೋರ್ಟ್‌ಗೆ ಸಲ್ಲಿಸಿದ್ದ ವರದಿಯಲ್ಲಿ ಸ್ಪಷ್ಟವಾಗಿ ಉಲ್ಲೇಖಿಸಲಾಗಿತ್ತು. ಆದರೆ ಈ ಎಲ್ಲ ವರದಿ ಮತ್ತು ಹೈಕೋರ್ಟ್‌ ಆದೇಶವನ್ನು ಕಡೆಗಣಿಸಿ ಬೆಂಗಳೂರು ವಿಶೇಷ ಜಿಲ್ಲಾಧಿಕಾರಿಯಾಗಿದ್ದ ವಾಸಂತಿ ಅಮರ್ ಅವರು ಅರ್ಜಿದಾರರ ಹೆಸರಿಗೆ 14 ಎಕರೆ ಪರಭಾರೆ ಮಾಡಿದ್ದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT