ಬಿಕ್ಲು ಶಿವು ಕೊಲೆ ಪ್ರಕರಣ: ಬೈರತಿ ಬಸವರಾಜ್ ಜಾಮೀನು ಅರ್ಜಿ ವಜಾ
BJP MLA Bail Rejected: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಂಧಿತ ಶಾಸಕ ಬೈರತಿ ಬಸವರಾಜ್ ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ; ಕೋಕಾ ಹೇರಿಕೆ ತಿರಸ್ಕಾರವಾಯಿತು.Last Updated 19 ಡಿಸೆಂಬರ್ 2025, 15:52 IST