ಶುಕ್ರವಾರ, 19 ಡಿಸೆಂಬರ್ 2025
×
ADVERTISEMENT

ರಾಜ್ಯ

ADVERTISEMENT

ಪಿಜಿ ಆಯುಷ್ ಫಲಿತಾಂಶ ಪ್ರಕಟ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ

KEA Updates: ಯುಜಿ ಆಯುಷ್ ಸ್ಟ್ರೇ ವೇಕೆನ್ಸಿ ನಾಲ್ಕನೇ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಶುಕ್ರವಾರ ಪ್ರಕಟಿಸಿದೆ.
Last Updated 19 ಡಿಸೆಂಬರ್ 2025, 16:14 IST
ಪಿಜಿ ಆಯುಷ್ ಫಲಿತಾಂಶ ಪ್ರಕಟ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ

ಬಿಜೆಪಿ ಉತ್ತರ ಕರ್ನಾಟಕದ ವಿರೋಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಕಬ್ಬು, ಮೆಕ್ಕೆಜೋಳ ಬೆಳೆಗಾರರ ಸಂಕಷ್ಟಕ್ಕೆ ಕೇಂದ್ರವೇ ಹೊಣೆ
Last Updated 19 ಡಿಸೆಂಬರ್ 2025, 16:08 IST
ಬಿಜೆಪಿ ಉತ್ತರ ಕರ್ನಾಟಕದ ವಿರೋಧಿ: ಮುಖ್ಯಮಂತ್ರಿ ಸಿದ್ದರಾಮಯ್ಯ

ಬಿಕ್ಲು ಶಿವು ಕೊಲೆ ಪ್ರಕರಣ: ಬೈರತಿ ಬಸವರಾಜ್‌ ಜಾಮೀನು ಅರ್ಜಿ ವಜಾ

BJP MLA Bail Rejected: ಬಿಕ್ಲು ಶಿವು ಕೊಲೆ ಪ್ರಕರಣದಲ್ಲಿ ಬಂಧಿತ ಶಾಸಕ ಬೈರತಿ ಬಸವರಾಜ್‌ ಅವರು ಸಲ್ಲಿಸಿದ್ದ ಮಧ್ಯಂತರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ತಿರಸ್ಕರಿಸಿದೆ; ಕೋಕಾ ಹೇರಿಕೆ ತಿರಸ್ಕಾರವಾಯಿತು.
Last Updated 19 ಡಿಸೆಂಬರ್ 2025, 15:52 IST
ಬಿಕ್ಲು ಶಿವು ಕೊಲೆ ಪ್ರಕರಣ: ಬೈರತಿ ಬಸವರಾಜ್‌ ಜಾಮೀನು ಅರ್ಜಿ ವಜಾ

ಸನ್ನದು ಹಿಂಪಡೆಯಲು ಬಯಸಿದರೆ ಮನವಿ ತಿರಸ್ಕಾರ ಸಲ್ಲ: ಹೈಕೋರ್ಟ್

Lawyer Reinstatement: ವಕೀಲರು ಸನ್ನದು ಶರಣಾಗಿ ಆರ್ಥಿಕ ನೆರವು ಪಡೆದ ಬಳಿಕ ಮರು ನೋಂದಣಿಗೆ ಅರ್ಜಿ ನೀಡಿದರೆ, ಅದನ್ನು ತಿರಸ್ಕರಿಸುವುದಿಲ್ಲ ಎಂದು ಹೈಕೋರ್ಟ್‌ ಕೆಎಸ್‌ಬಿಸಿಗೆ ನಿರ್ದೇಶಿಸಿದೆ.
Last Updated 19 ಡಿಸೆಂಬರ್ 2025, 15:46 IST
ಸನ್ನದು ಹಿಂಪಡೆಯಲು ಬಯಸಿದರೆ ಮನವಿ ತಿರಸ್ಕಾರ ಸಲ್ಲ: ಹೈಕೋರ್ಟ್

ಸವಿತಾ ಸಮುದಾಯದ ಆಕ್ಷೇಪಾರ್ಹ ಪದಬಳಕೆ: ರಾಜಣ್ಣ ಕ್ಷಮೆಗೆ ಆಗ್ರಹ

‘ಶಾಸಕ ಕೆ.ಎನ್. ರಾಜಣ್ಣ ಇತ್ತೀಚೆಗೆ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಸವಿತಾ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ. ಅವರು ಕೂಡಲೇ ಕ್ಷಮೆ ಕೇಳಬೇಕು’ ಎಂದು ರಾಜ್ಯ ಸವಿತಾ ಸಮುದಾಯದ ಕಾರ್ಯಾಧ್ಯಕ್ಷ ಬೈಲಪ್ಪ ನಾರಾಯಣ ಸ್ವಾಮಿ ಆಗ್ರಹಿಸಿದರು.
Last Updated 19 ಡಿಸೆಂಬರ್ 2025, 15:46 IST
ಸವಿತಾ ಸಮುದಾಯದ ಆಕ್ಷೇಪಾರ್ಹ ಪದಬಳಕೆ: ರಾಜಣ್ಣ ಕ್ಷಮೆಗೆ ಆಗ್ರಹ

ಕಾರಾಗೃಹಗಳಲ್ಲಿ ಎಐ ಆಧಾರಿತ ಭದ್ರತೆ: ಪರಮೇಶ್ವರ

ನಿಷೇಧಿತ ವಸ್ತುಗಳನ್ನು ಪತ್ತೆಹಚ್ಚಲು ಕಟ್ಟುನಿಟ್ಟಿನ ಕ್ರಮ: ಪರಮೇಶ್ವರ
Last Updated 19 ಡಿಸೆಂಬರ್ 2025, 15:43 IST
ಕಾರಾಗೃಹಗಳಲ್ಲಿ ಎಐ ಆಧಾರಿತ ಭದ್ರತೆ: ಪರಮೇಶ್ವರ

ರಾಜಕೀಯ ನಿಶ್ಶಕ್ತಿ ಎಂಬುದಿಲ್ಲ: ಸಿದ್ದರಾಮಯ್ಯ

Political Power: ‘ನನಗೆ ರಾಜಕೀಯ ನಿಶ್ಯಕ್ತಿ ಎಂದೂ ಇರಲಿಲ್ಲ. ಈಗಲೂ ಇಲ್ಲ, ಮುಂದೆಯೂ ಇರುವುದಿಲ್ಲ’ ಎಂದು ಉತ್ತರ ಕರ್ನಾಟಕ ವಿಚಾರದ ನಡುವೆ ಸಿದ್ದರಾಮಯ್ಯ ಸದನದಲ್ಲಿ ಸ್ಪಷ್ಟನೆ ನೀಡಿದರು.
Last Updated 19 ಡಿಸೆಂಬರ್ 2025, 15:38 IST
ರಾಜಕೀಯ ನಿಶ್ಶಕ್ತಿ ಎಂಬುದಿಲ್ಲ: ಸಿದ್ದರಾಮಯ್ಯ
ADVERTISEMENT

ಕಳ್ಳಸಾಗಾಣಿಕೆ ಪ್ರಕರಣ: ಶಿಕ್ಷೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

Child Trafficking: ‘ಸಂತ್ರಸ್ತೆ ಬಾಲಕಿಯು ಘಟನೆಯ ಸಂದರ್ಭದಲ್ಲಿ ಏಕಾಂಗಿಯಾಗಿದ್ದು, ಆಕೆಯ ಹೇಳಿಕೆಯನ್ನು ಓರ್ವ ಗಾಯಾಳುವಿನ ಸಾಕ್ಷಿಯಂತೆ ಪರಿಗಣಿಸಬೇಕು’ ಎಂದು ಶುಕ್ರವಾರ ಸುಪ್ರೀಂ ಕೋರ್ಟ್ ಹೇಳಿದೆ.
Last Updated 19 ಡಿಸೆಂಬರ್ 2025, 15:37 IST
ಕಳ್ಳಸಾಗಾಣಿಕೆ ಪ್ರಕರಣ: ಶಿಕ್ಷೆ ಎತ್ತಿ ಹಿಡಿದ ಸುಪ್ರೀಂ ಕೋರ್ಟ್‌

ದ್ವೇಷ ಭಾಷಣ ಮಸೂದೆಗೆ ಅಂಕಿತ ಬೇಡ: ರಾಜ್ಯಪಾಲರಿಗೆ ಶೋಭಾ ಪತ್ರ

Free Speech Law: ಕರ್ನಾಟಕ ದ್ವೇಷ ಭಾಷಣ ಮಸೂದೆಗೆ ಅಂಕಿತ ಹಾಕಬಾರದು ಎಂದು ರಾಜ್ಯಪಾಲರಿಗೆ ಪತ್ರ ಬರೆದ ಶೋಭಾ ಕರಂದ್ಲಾಜೆ, ಮಸೂದೆಯಲ್ಲಿ ವಾಕ್‌ ಸ್ವಾತಂತ್ರ್ಯಕ್ಕೆ ಅಡ್ಡಿಯಾಗಿದೆ ಎಂಬ ಆಕ್ಷೇಪ ವ್ಯಕ್ತಪಡಿಸಿದರು.
Last Updated 19 ಡಿಸೆಂಬರ್ 2025, 15:37 IST
ದ್ವೇಷ ಭಾಷಣ ಮಸೂದೆಗೆ ಅಂಕಿತ ಬೇಡ: ರಾಜ್ಯಪಾಲರಿಗೆ ಶೋಭಾ ಪತ್ರ

ಇ–ಖಾತಾ ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ

ಪೌರಕಾರ್ಮಿಕರಿಗೆ ಕಾಯಮಾತಿ ಆದೇಶ ಹಾಗೂ ಮನೆಗಳ ಹಕ್ಕುಪತ್ರ ವಿತರಣೆ
Last Updated 19 ಡಿಸೆಂಬರ್ 2025, 15:35 IST
ಇ–ಖಾತಾ ಲೋಕಾರ್ಪಣೆ ಮಾಡಿದ ಸಿಎಂ ಸಿದ್ದರಾಮಯ್ಯ
ADVERTISEMENT
ADVERTISEMENT
ADVERTISEMENT