ಶನಿವಾರ, 31 ಜನವರಿ 2026
×
ADVERTISEMENT

ಟ್ರೆಂಡಿಂಗ್

ADVERTISEMENT

ಚಿನಕುರುಳಿ ಕಾರ್ಟೂನು: ಶುಕ್ರವಾರ, 30 ಜನವರಿ 2026

Cartoon: ಚಿನಕುರುಳಿ ಕಾರ್ಟೂನು: ಶುಕ್ರವಾರ, 30 ಜನವರಿ 2026
Last Updated 29 ಜನವರಿ 2026, 23:33 IST
ಚಿನಕುರುಳಿ ಕಾರ್ಟೂನು: ಶುಕ್ರವಾರ, 30 ಜನವರಿ 2026

ಲಾಭ ಗಳಿಕೆ ವಹಿವಾಟು: ಚಿನ್ನದ ದರ ₹14 ಸಾವಿರ, ಬೆಳ್ಳಿಯ ದರ ₹20 ಸಾವಿರ ಇಳಿಕೆ

Silver Rate: ಇಲ್ಲಿನ ಚಿನಿವಾರ ಪೇಟೆಯಲ್ಲಿ ನಡೆದ ವಹಿವಾಟಿನಲ್ಲಿ ಚಿನ್ನದ ದರವು 10 ಗ್ರಾಂಗೆ ₹14 ಸಾವಿರದಷ್ಟು, ಬೆಳ್ಳಿಯ ದರವು ಕೆ.ಜಿ.ಗೆ ₹20 ಸಾವಿರದಷ್ಟು ಇಳಿಕೆ ಆಗಿದೆ.
Last Updated 30 ಜನವರಿ 2026, 15:33 IST
ಲಾಭ ಗಳಿಕೆ ವಹಿವಾಟು: ಚಿನ್ನದ ದರ ₹14 ಸಾವಿರ, ಬೆಳ್ಳಿಯ ದರ ₹20 ಸಾವಿರ ಇಳಿಕೆ

ಗುಂಡಣ್ಣ: 2026ರ ಜನವರಿ 30, ಶುಕ್ರವಾರ

ಗುಂಡಣ್ಣ: ಶುಕ್ರವಾರ 30, 2026
Last Updated 30 ಜನವರಿ 2026, 1:59 IST
ಗುಂಡಣ್ಣ: 2026ರ ಜನವರಿ 30, ಶುಕ್ರವಾರ

ಐಟಿ ಅಧಿಕಾರಿಗಳ ಪರಿಶೀಲನೆ ಮಧ್ಯೆಯೇ ಕಾನ್ಫಿಡೆಂಟ್‌ ಗ್ರೂಪ್ CEO ರಾಯ್‌ ಆತ್ಮಹತ್ಯೆ

CJ Roy Suicide: ಕಾನ್ಫಿಡೆಂಟ್ ಗ್ರೂಪ್ ಸಿಇಒ ಸಿ.ಜೆ.ರಾಯ್ ಅವರು ಪಿಸ್ತೂಲ್​ನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 30 ಜನವರಿ 2026, 12:39 IST
ಐಟಿ ಅಧಿಕಾರಿಗಳ ಪರಿಶೀಲನೆ ಮಧ್ಯೆಯೇ ಕಾನ್ಫಿಡೆಂಟ್‌ ಗ್ರೂಪ್ CEO ರಾಯ್‌ ಆತ್ಮಹತ್ಯೆ

ಕಿಮ್ಸ್‌ ಆಡಳಿತಾಧಿಕಾರಿ ಕಲ್ಲೇಶ ಮನೆಯಲ್ಲಿ ಹುಡುಕಿದಷ್ಟೂ ಚಿನ್ನಾಭರಣ, ನಗದು ಪತ್ತೆ

KIMS Administrator Raid: ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆ (ಕಿಮ್ಸ್‌) ಮುಖ್ಯ ಆಡಳಿತಾಧಿಕಾರಿ ಬಿ. ಕಲ್ಲೇಶ ಅವರಿಗೆ ಸಂಬಂಧಿಸಿದ ಒಂಬತ್ತು ಸ್ಥಳಗಳಲ್ಲಿ ಲೋಕಾಯುಕ್ತ ಪೊಲೀಸರು ಶುಕ್ರವಾರ ದಾಳಿ ನಡೆಸಿದ್ದು, ಅಪಾರ ಪ್ರಮಾಣದ ಚಿನ್ನಾಭರಣ ಹಾಗೂ ನಗದು ಪತ್ತೆಯಾಗಿದೆ.
Last Updated 30 ಜನವರಿ 2026, 16:00 IST
ಕಿಮ್ಸ್‌ ಆಡಳಿತಾಧಿಕಾರಿ ಕಲ್ಲೇಶ ಮನೆಯಲ್ಲಿ ಹುಡುಕಿದಷ್ಟೂ ಚಿನ್ನಾಭರಣ, ನಗದು ಪತ್ತೆ

ಚುರುಮುರಿ: ಒಳ್ಳೇ ಬಜೆಟ್‌ ಅಂದ್ರೆ...

Political Satire: ‘ನಿನ್ತೆಲಿ, ನೆಟ್ಟಗೆ ಪೇಪರ್ ಓದೋದು ಕಲಿ. ‘ಮದರ್ ಆಫ್ ಡೀಲ್ಸ್’ನಿಂದಾಗಿ ಮದ್ಯ, ಆಭರಣಗಳಿಗೆ ಟ್ಯಾಕ್ಸ್ ಕಮ್ಮಿ ಆಗ್ತಾವು, ರೇಟೂ ಇಳೀತತಿ...’ ಗುಡ್ಡೆ ವಿವರಿಸಿದ.
Last Updated 29 ಜನವರಿ 2026, 23:41 IST
ಚುರುಮುರಿ: ಒಳ್ಳೇ ಬಜೆಟ್‌ ಅಂದ್ರೆ...

ಸಿನಿತಾರೆಯರ, ರಾಜಕಾರಣಿಗಳ ಭೇಟಿಯಾದ ಬಿಗ್‌ಬಾಸ್ ವಿಜೇತ ಗಿಲ್ಲಿ ನಟ

Gilli Nata: ಬಿಗ್‌ಬಾಸ್ 12ನೇ ಆವೃತ್ತಿಯ ವೀಜೇತರಾಗಿರುವ ಗಿಲ್ಲಿ ಅವರಿಗೆ ಸಿನಿತಾರೆಯರು ಹಾಗೂ ರಾಜಕಾರಣಿಗಳು ಅಭಿನಂದಿಸಿದ್ದಾರೆ. ಈಗ ನಿರ್ದೇಶಕ ಪ್ರೇಮ್ ಅವರು ಗಿಲ್ಲಿ ನಟ ಅವರನ್ನು ಮನೆಗೆ ಕರೆಸಿ ಶುಭಹಾರೈಸಿದ್ದಾರೆ.
Last Updated 30 ಜನವರಿ 2026, 7:23 IST
ಸಿನಿತಾರೆಯರ, ರಾಜಕಾರಣಿಗಳ ಭೇಟಿಯಾದ ಬಿಗ್‌ಬಾಸ್ ವಿಜೇತ ಗಿಲ್ಲಿ ನಟ
ADVERTISEMENT

ಹೀಗಿತ್ತು ಕಾಂತಾರ ಸಿನಿಮಾದ ಚಿತ್ರೀಕರಣ: ಫೋಟೊ ಹಂಚಿಕೊಂಡ ರಿಷಬ್

Kantara Prequel: ಕಾಂತಾರ ಅಧ್ಯಾಯ–1 ಸಿನಿಮಾದ ಚಿತ್ರೀಕರಣ ಸಂದರ್ಭ ಹೇಗಿತ್ತು ಎನ್ನುವ ಬಗ್ಗೆ ರಿಷಬ್‌ ಶೆಟ್ಟಿ ಫೋಟೊಗಳ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ರಿಷಬ್ ಶೆಟ್ಟಿ ನಿರ್ದೇಶನದ ಈ ಸಿನಿಮಾದ ಮೇಕಿಂಗ್ ಚಿತ್ರಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
Last Updated 29 ಜನವರಿ 2026, 13:04 IST
ಹೀಗಿತ್ತು ಕಾಂತಾರ ಸಿನಿಮಾದ ಚಿತ್ರೀಕರಣ: ಫೋಟೊ ಹಂಚಿಕೊಂಡ ರಿಷಬ್
err

40ದಿನಗಳಲ್ಲಿ ಗೋಮಾಂಸ ರಫ್ತು ನಿಲ್ಲಿಸಲು ಸಿಎಂ ಯೋಗಿಗೆ ಅವಿಮುಕ್ತೇಶ್ವರಾನಂದ ಸವಾಲು

Swami Avimukteshwaranand: ‘ರಾಜ್ಯದಿಂದ ಗೋಮಾಂಸ ರಫ್ತು ನಿಲ್ಲಿಸಿ ಮತ್ತು ಗೋವನ್ನು ‘ರಾಷ್ಟ್ರ ಮಾತಾ’ ಎಂದು ಘೋಷಿಸಿ. ಈ ಮೂಲಕ ಹಿಂದೂ ಧರ್ಮದ ಕುರಿತ ತಮ್ಮ ಬದ್ಧತೆಯನ್ನು ಸಾಬೀತು ಮಾಡಿ...
Last Updated 30 ಜನವರಿ 2026, 13:58 IST
40ದಿನಗಳಲ್ಲಿ ಗೋಮಾಂಸ ರಫ್ತು ನಿಲ್ಲಿಸಲು ಸಿಎಂ ಯೋಗಿಗೆ ಅವಿಮುಕ್ತೇಶ್ವರಾನಂದ ಸವಾಲು

ಈಕೆ ಕನ್ನಡದ ಬಿಗ್‌ಬಾಸ್‌ ಮನೆಯ ಕಳ್ಳಪುಟ್ಟಿ; ಯಾರಿದು ಗೆಸ್ ಮಾಡಬಲ್ಲಿರಾ?

Bigg Boss Kannada 12: ಕನ್ನಡದ ಬಿಗ್‌ಬಾಸ್‌ ಸೀಸನ್ 12ರ ಸ್ಪರ್ಧಿಯಾಗಿದ್ದ ನಟಿ ಸ್ಪಂದನಾ ಸೋಮಣ್ಣ ಹೊಸ ಲುಕ್‌ನಲ್ಲಿ ಕಾಣಿಸಿಕೊಂಡಿದ್ದಾರೆ. ಬಿಗ್‌ಬಾಸ್‌ ಮನೆಯ ಕಳ್ಳಪುಟ್ಟಿ ಅಂತಲೇ ಖ್ಯಾತಿ ಪಡೆದುಕೊಂಡಿರುವ ಸ್ಪಂದನಾ ಸೋಮಣ್ಣ ಹುಟ್ಟುಹಬ್ಬದ ಸಂಭ್ರಮದಲ್ಲಿದ್ದಾರೆ.
Last Updated 30 ಜನವರಿ 2026, 5:57 IST
ಈಕೆ ಕನ್ನಡದ ಬಿಗ್‌ಬಾಸ್‌ ಮನೆಯ ಕಳ್ಳಪುಟ್ಟಿ; ಯಾರಿದು ಗೆಸ್ ಮಾಡಬಲ್ಲಿರಾ?
err
ADVERTISEMENT
ADVERTISEMENT
ADVERTISEMENT