ಗುರುವಾರ, 15 ಜನವರಿ 2026
×
ADVERTISEMENT
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ

ಟ್ರೆಂಡಿಂಗ್

ADVERTISEMENT

ಚಿನಕುರುಳಿ Cartoon: ಬುಧವಾರ 14 ಜನವರಿ 2026

Prajavani Cartoon: ಚಿನಕುರುಳಿ Cartoon: ಬುಧವಾರ 14 ಜನವರಿ 2026. ಇಂದಿನ ಪ್ರಚಲಿತ ವಿದ್ಯಮಾನಗಳ ಕುರಿತಾದ ವ್ಯಂಗ್ಯಚಿತ್ರ ಇಲ್ಲಿದೆ.
Last Updated 14 ಜನವರಿ 2026, 0:16 IST
ಚಿನಕುರುಳಿ Cartoon: ಬುಧವಾರ 14 ಜನವರಿ 2026

ಚುರುಮುರಿ: ಸಂಕ್ರಾಂತಿ ಸ್ಪರ್ಧೆ

Agricultural Skills: ಚಟ್ನಿಹಳ್ಳಿಯಲ್ಲಿ ಮುದ್ದೆ ಉಣ್ಣುವ ಸ್ಪರ್ಧೆ ಏರ್ಪಡಿಸಿ ಶಂಕ್ರಿ ಫೇಮಸ್ ಆಗಿದ್ದ. ರೈತರ ಮಕ್ಕಳು ಮದುವೆಯಾಗಲು ಹೆಣ್ಣು ಸಿಗುತ್ತಿಲ್ಲ, ಸರ್ಕಾರವೇ ಹೆಣ್ಣು ಹುಡುಕಿ ಮದುವೆ ಮಾಡಬೇಕು ಎಂದು ಹೋರಾಟ ಮಾಡಿ ಹೆಸರಾಗಿದ್ದ.
Last Updated 14 ಜನವರಿ 2026, 0:11 IST
ಚುರುಮುರಿ: ಸಂಕ್ರಾಂತಿ ಸ್ಪರ್ಧೆ

ಭಾರತ ಸೇರಿದಂತೆ ವಿವಿಧ ದೇಶಗಳ ಮೇಲೆ ಟ್ರಂಪ್‌ ಪ್ರತಿ ಸುಂಕ: ಶೀಘ್ರ ಮಹತ್ವದ ತೀರ್ಪು

US Supreme Court on Tariffs: ಭಾರತ ಸೇರಿದಂತೆ ವಿವಿಧ ದೇಶಗಳ ಮೇಲೆ ಡೊನಾಲ್ಡ್ ಟ್ರಂಪ್‌ ವಿಧಿಸಿರುವ ಹೆಚ್ಚುವರಿ ಸುಂಕದ ಕಾನೂನುಬದ್ಧತೆ ಕುರಿತು ಅಮೆರಿಕ ಸುಪ್ರೀಂ ಕೋರ್ಟ್‌ ಮಹತ್ವದ ತೀರ್ಪು ನೀಡುವ ಸಾಧ್ಯತೆಯಿದೆ.
Last Updated 14 ಜನವರಿ 2026, 16:12 IST
ಭಾರತ ಸೇರಿದಂತೆ ವಿವಿಧ ದೇಶಗಳ ಮೇಲೆ ಟ್ರಂಪ್‌ ಪ್ರತಿ ಸುಂಕ: ಶೀಘ್ರ ಮಹತ್ವದ ತೀರ್ಪು

ಪವರ್‌ ಟಿ.ವಿ ರಾಕೇಶ್‌ ಶೆಟ್ಟಿಗೆ 3 ತಿಂಗಳ ಜೈಲು

Power TV Rakesh Shetty: ಹಿರಿಯ ಐಪಿಎಸ್‌ ಅಧಿಕಾರಿ ಬಿ.ಆರ್. ರವಿಕಾಂತೇಗೌಡ ದಾಖಲಿಸಿರುವ ಸಿವಿಲ್‌ ವ್ಯಾಜ್ಯದಲ್ಲಿ ನ್ಯಾಯಾಲಯದ ಮಧ್ಯಂತರ ಆದೇಶವನ್ನು ಉಲ್ಲಂಘಿಸಿದ ಆರೋಪದಡಿ ಪವರ್‌ ಟಿವಿ ಮುಖ್ಯಸ್ಥ ರಾಕೇಶ್‌ ಶೆಟ್ಟಿ ಅವರಿಗೆ ಮೂರು ತಿಂಗಳ ಜೈಲು ಶಿಕ್ಷೆ ವಿಧಿಸಲಾಗಿದೆ
Last Updated 13 ಜನವರಿ 2026, 18:40 IST
ಪವರ್‌ ಟಿ.ವಿ ರಾಕೇಶ್‌ ಶೆಟ್ಟಿಗೆ 3 ತಿಂಗಳ ಜೈಲು

I-PAC ED Raid: ಟಿಎಂಸಿ ಅರ್ಜಿ ವಜಾಗೊಳಿಸಿದ ಕೋಲ್ಕತ್ತ ಹೈಕೋರ್ಟ್‌

I-PAC ED Raid: ರಾಜಕೀಯ ಸಲಹಾ ಸಂಸ್ಥೆ ಇಂಡಿಯನ್‌ ಪೊಲಿಟಿಕಲ್‌ ಆ್ಯಕ್ಷನ್‌ ಕಮಿಟಿ (ಐ–ಪ್ಯಾಕ್‌) ಮೇಲೆ ನಡೆದ ಇ.ಡಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ ಸಲ್ಲಿಸಿದ ಅರ್ಜಿಯನ್ನು ಕೋಲ್ಕತ್ತ ಹೈಕೋರ್ಟ್‌ ವಜಾಗೊಳಿಸಿದೆ.
Last Updated 14 ಜನವರಿ 2026, 12:54 IST
I-PAC ED Raid: ಟಿಎಂಸಿ ಅರ್ಜಿ ವಜಾಗೊಳಿಸಿದ ಕೋಲ್ಕತ್ತ ಹೈಕೋರ್ಟ್‌

‘ಮಂಗ’ ಮಾಯ: ಪ್ರಾಣಿಗಳಿಂದ ಬೆಳೆ ರಕ್ಷಣೆಗೆ ಇಲ್ಲಿದೆ ನಕಲಿ ಕೋವಿ!

Crop Protection: ಅತಿವೃಷ್ಟಿ-ಅನಾವೃಷ್ಟಿ, ರೋಗಗಳ ಬಾಧೆಯಿಂದ ಕಂಗೆಟ್ಟಿರುವ ಕೃಷಿಕರಿಗೆ ಕಾಡುಪ್ರಾಣಿಗಳ ಹಾವಳಿ ದೊಡ್ಡ ಹೊಡೆತವನ್ನು ನೀಡುತ್ತಿದೆ. ಆನೆ, ಕಾಡುಕೋಣ, ಕರಡಿ, ಕಾಡುಹಂದಿ, ಜಿಂಕೆ, ಕೋತಿ ಸೇರಿದಂತೆ ಹಲವು ಪ್ರಾಣಿಗಳಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
Last Updated 14 ಜನವರಿ 2026, 7:01 IST
‘ಮಂಗ’ ಮಾಯ: ಪ್ರಾಣಿಗಳಿಂದ ಬೆಳೆ ರಕ್ಷಣೆಗೆ ಇಲ್ಲಿದೆ ನಕಲಿ ಕೋವಿ!

ಮಕರ ಸಂಕ್ರಾಂತಿ: ಇರುಮುಡಿ ಕಟ್ಟಿ ಅಯ್ಯಪ್ಪಸ್ವಾಮಿ ದರ್ಶನ ಪಡೆದ ನಟ ಶಿವರಾಜಕುಮಾರ್

Ayyappa Temple Visit: ತೀರ್ಥಹಳ್ಳಿ ಬಳಿಯ ಬೆಜ್ಜವಳ್ಳಿಯಲ್ಲಿ ಮಕರ ಸಂಕ್ರಾಂತಿ ಮಹೋತ್ಸವದಂದು ನಟ ಶಿವರಾಜಕುಮಾರ್ ಇರುಮುಡಿ ಹೊತ್ತು ಅಯ್ಯಪ್ಪಸ್ವಾಮಿ ದರ್ಶನ ಪಡೆದರು.
Last Updated 14 ಜನವರಿ 2026, 13:43 IST
ಮಕರ ಸಂಕ್ರಾಂತಿ: ಇರುಮುಡಿ ಕಟ್ಟಿ ಅಯ್ಯಪ್ಪಸ್ವಾಮಿ ದರ್ಶನ ಪಡೆದ ನಟ ಶಿವರಾಜಕುಮಾರ್
ADVERTISEMENT

ಮುಡಾ ಆಯುಕ್ತರಾಗಿದ್ದ ನಟೇಶ್‌ಗೆ ಪದೋನ್ನತಿಗೆ ‘ಅವಸರ‘:ಪ್ರಧಾನಿ ಸಚಿವಾಲಯಕ್ಕೆ ದೂರು

MUDA Scam: ಮುಡಾ ಆಯುಕ್ತರಾಗಿದ್ದ ಡಿ.ಬಿ.ನಟೇಶ್ ಅವರಿಗೆ 2005ರಿಂದಲೇ ಪೂರ್ವಾನ್ವಯವಾಗುವಂತೆ ನಿಯಮಬಾಹಿರವಾಗಿ ಉಪವಿಭಾಗಾಧಿಕಾರಿ (ಎ.ಸಿ.) ಹುದ್ದೆಗೆ ಪದೋನ್ನತಿ ನೀಡಲು ಕರ್ನಾಟಕ ಸರ್ಕಾರ ಮುಂದಾಗಿದೆ
Last Updated 14 ಜನವರಿ 2026, 12:32 IST
ಮುಡಾ ಆಯುಕ್ತರಾಗಿದ್ದ ನಟೇಶ್‌ಗೆ ಪದೋನ್ನತಿಗೆ ‘ಅವಸರ‘:ಪ್ರಧಾನಿ ಸಚಿವಾಲಯಕ್ಕೆ ದೂರು

ದಾವಣಗೆರೆ: ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಪ್ರಾಣಿಬಲಿ, ಗ್ಯಾಸ್‌ ಬಲೂನ್‌ ನಿಷೇಧ
Last Updated 14 ಜನವರಿ 2026, 14:37 IST
ದಾವಣಗೆರೆ: ದುರ್ಗಾಂಬಿಕಾ ದೇವಿ ಜಾತ್ರಾ ಮಹೋತ್ಸವ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು: ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಧಮ್ಕಿ

Rajeev Gowda Controversy: ಸಚಿವ ಜಮೀರ್ ಅಹಮದ್ ಖಾನ್ ಪುತ್ರ ಝೈದ್ ಖಾನ್ ನಟನೆಯ ‘ಕಲ್ಟ್’ ಸಿನಿಮಾದ ಫ್ಲೆಕ್ಸ್‌ ತೆರವುಗೊಳಿಸಿದ ವಿಚಾರವಾಗಿ ಕೆಪಿಸಿಸಿ ಸಂಯೋಜಕ ರಾಜೀವ್ ಗೌಡ ಅವರು ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಜಿ.ಅಮೃತಾ ಅವರಿಗೆ ಧಮ್ಕಿ ಹಾಕಿದ್ದಾರೆ.
Last Updated 14 ಜನವರಿ 2026, 16:11 IST
ಕಲ್ಟ್ ಸಿನಿಮಾ ಫ್ಲೆಕ್ಸ್ ತೆರವು: ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ಧಮ್ಕಿ
ADVERTISEMENT
ADVERTISEMENT
ADVERTISEMENT