ಭಾನುವಾರ, 1 ಫೆಬ್ರುವರಿ 2026
×
ADVERTISEMENT

ಟ್ರೆಂಡಿಂಗ್

ADVERTISEMENT

ನೂರಾರು ಕನಸುಗಳಿತ್ತು‌, ಎಲ್ಲವನ್ನೂ ಕಟ್ಟಿಟ್ಟೆ; ನಿರೂಪಕಿ ಅನುಶ್ರೀ ಕಣ್ಣೀರು

Kannada Anchor Anushree: ಕನ್ನಡದ ನಟಿ, ನಿರೂಪಕಿ​ ಅನುಶ್ರೀ ಅವರು ಈಗ ನಿರೂಪಣೆಯ ಚಾತುರ್ಯದಲ್ಲಿ ಬರೋಬ್ಬರಿ 20 ವರ್ಷಗಳ‌ ಸಾರ್ಥಕ ಪಯಣವನ್ನು ಪೂರೈಸಿದ್ದಾರೆ. ಈ ಸಂಬಂಧ ಅಭಿಮಾನಿಗಳು, ಸ್ನೇಹಿತರು, ಸಿನಿ ತಾರೆಯರಿಂದ ಅನುಶ್ರೀಗೆ ಹಾರೈಕೆಗಳ ಮಹಾಪೂರವೇ ಹರಿದು ಬರುತ್ತಿವೆ.
Last Updated 30 ಜನವರಿ 2026, 11:01 IST
ನೂರಾರು ಕನಸುಗಳಿತ್ತು‌, ಎಲ್ಲವನ್ನೂ ಕಟ್ಟಿಟ್ಟೆ; ನಿರೂಪಕಿ ಅನುಶ್ರೀ ಕಣ್ಣೀರು

ಚಿನಕುರುಳಿ ಕಾರ್ಟೂನು: ಶನಿವಾರ, 31 ಜನವರಿ 2026

Cartoon: ಸಮಾಜ, ರಾಜಕೀಯ ಮತ್ತು ದಿನನಿತ್ಯದ ಬದುಕಿನ ಸಣ್ಣ ಆದರೆ ತೀಕ್ಷ್ಣ ವಿಚಾರಗಳನ್ನು ಹಾಸ್ಯ ಮತ್ತು ವ್ಯಂಗ್ಯದ ಮೂಲಕ ಹೇಳುವ ‘ಚಿನಕುರುಳಿ ಕಾರ್ಟೂನು’ ಓದುಗರ ಗಮನ ಸೆಳೆಯುತ್ತದೆ.
Last Updated 30 ಜನವರಿ 2026, 23:28 IST
ಚಿನಕುರುಳಿ ಕಾರ್ಟೂನು: ಶನಿವಾರ, 31 ಜನವರಿ 2026

ಗುಂಡಣ್ಣ: 2026ರ ಜನವರಿ 31, ಶನಿವಾರ

ಗುಂಡಣ್ಣ: 2026ರ ಜನವರಿ 31, ಶನಿವಾರ
Last Updated 31 ಜನವರಿ 2026, 5:59 IST
ಗುಂಡಣ್ಣ: 2026ರ ಜನವರಿ 31, ಶನಿವಾರ

ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ.ಕೇಶವ ನಿಧನ

Archaeologist Death: ಲಕ್ಕುಂಡಿ ಉತ್ಖನನದ ನಿರ್ದೇಶಕರಾಗಿದ್ದ ಡಾ.ಟಿ.ಎಂ.ಕೇಶವ (77) ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು ಎಂದು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ ತಿಳಿಸಿದ್ದಾರೆ.
Last Updated 30 ಜನವರಿ 2026, 20:23 IST
ಲಕ್ಕುಂಡಿ ಉತ್ಖನನದ ನಿರ್ದೇಶಕ ಡಾ.ಟಿ.ಎಂ.ಕೇಶವ ನಿಧನ

ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಸುನೇತ್ರಾ ಪ್ರಮಾಣ

Sunetra Pawar Oath: ರಾಜಭವನದಲ್ಲಿ ರಾಜ್ಯಪಾಲ ಆಚಾರ್ಯ ದೇವವ್ರತ್ ಅವರಿಂದ ಎನ್‌ಸಿಪಿ ನಾಯಕಿ ಸುನೇತ್ರಾ ಪವಾರ್ ಅವರು ಉಪಮುಖ್ಯಮಂತ್ರಿಯಾಗಿ ಶನಿವಾರ ಪ್ರಮಾಣವಚನ ಸ್ವೀಕರಿಸಿದರು. ಸಮಾರಂಭ ಸರಳವಾಗಿತ್ತು.
Last Updated 31 ಜನವರಿ 2026, 11:40 IST
ಮಹಾರಾಷ್ಟ್ರದ ಮೊದಲ ಮಹಿಳಾ ಉಪಮುಖ್ಯಮಂತ್ರಿ ಸುನೇತ್ರಾ ಪ್ರಮಾಣ

ಸಿನಿಮಾ ನೋಡಿ ವಿಚ್ಛೇದನ ನಿರ್ಧಾರದಿಂದ ಹಿಂದೆ ಸರಿದ 38 ಜೋಡಿಗಳು: ಯಾವುದದು?

Entertainment News: ಸಣ್ಣ ಪುಟ್ಟ ವಿಚಾರಗಳಿಗೆ ಉಂಟಾಗುವ ಮನಸ್ತಾಪದಿಂದ ಅನೇಕ ಜೋಡಿಗಳು ದಾಂಪತ್ಯ ಜೀವನ ಕೊನೆಗೊಳಿಸಿ ವಿಚ್ಛೇದನ ಪಡೆಯಲು ಮುಂದಾಗುತ್ತಾರೆ. ಆದರೆ ಸಿನಿಮಾವೊಂದರಿಂದ ಪ್ರೇರಿತರಾಗಿ ತಮಿಳುನಾಡಿನ ತಿರುಚನಾಪಳ್ಳಿಯಲ್ಲಿ 38 ದಂಪತಿ ವಿಚ್ಛೇದನ ಪಡೆಯುವ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
Last Updated 31 ಜನವರಿ 2026, 10:53 IST
ಸಿನಿಮಾ ನೋಡಿ ವಿಚ್ಛೇದನ ನಿರ್ಧಾರದಿಂದ ಹಿಂದೆ ಸರಿದ 38 ಜೋಡಿಗಳು: ಯಾವುದದು?

ಮೈಸೂರು: 84 ಕಿ.ಮೀ. ಉದ್ದದ ‘ಹೊಸ ಪಥ’ ನಿರ್ಮಾಣ

ಪ್ರಮುಖ ಪಟ್ಟಣಗಳಿಗೆ ಬೈಪಾಸ್‌: ಪ್ರಯಾಣದ ಅವಧಿ ಕಡಿತ
Last Updated 30 ಜನವರಿ 2026, 5:36 IST
ಮೈಸೂರು: 84 ಕಿ.ಮೀ. ಉದ್ದದ ‘ಹೊಸ ಪಥ’ ನಿರ್ಮಾಣ
ADVERTISEMENT

ಚುರುಮುರಿ: ಆಪರೇಷನ್ ‘ಮಾರು’ವೇಷ!

Political Satire: ನಾಯಕ್ರು ರಾಜ್ರಂಗೆ ಮಾರುವೇಷದಾಗೆ ಓಗಿ ಜನ್ರ ಕಷ್ಟ ಸುಖ ತಿಳ್ಕಬೇಕು ಅಂತ ವಿಧಾನಸಭೆಯ ಅಧಿವೇಶನದಲ್ಲಿ ಕಮಲದೋರು ಉಪದೇಶ ಮಾಡವ್ರಲ್ಲಪ್ಪ’ ಎಂದು ಗುದ್ಲಿಂಗ ಸಭೆಯಲ್ಲಿ ಮಾತು ಆರಂಭಿಸಿದ.
Last Updated 30 ಜನವರಿ 2026, 23:34 IST
ಚುರುಮುರಿ: ಆಪರೇಷನ್ ‘ಮಾರು’ವೇಷ!

ಸಿ.ಜೆ.ರಾಯ್‌ ಆತ್ಮಹತ್ಯೆ: ತನಿಖೆಗೆ ಎಸ್‌ಐಟಿ ರಚನೆ

SIT Investigation: ರಿಯಲ್‌ ಎಸ್ಟೇಟ್‌ ಕಂಪನಿಯಾದ ‘ಕಾನ್ಪಿಡೆಂಟ್‌ ಗ್ರೂಪ್‌’ ಮುಖ್ಯಸ್ಥ ಸಿ.ಜೆ.ರಾಯ್‌ ಅವರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಕಾರಣ ನಿಗೂಢವಾಗಿದ್ದು, ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರವು ಎಸ್‌ಐಟಿ ರಚಿಸಿದೆ.
Last Updated 31 ಜನವರಿ 2026, 13:03 IST
ಸಿ.ಜೆ.ರಾಯ್‌ ಆತ್ಮಹತ್ಯೆ: ತನಿಖೆಗೆ ಎಸ್‌ಐಟಿ ರಚನೆ

ಹಾಸನ | ನಿವೇಶನ ವಿವಾದ: ನಟ ಯಶ್‌ ತಾಯಿ ಜಗಳ

Actor Yash Mother: ಹಾಸನ: ಇಲ್ಲಿನ ವಿದ್ಯಾನಗರದ ನಿವೇಶನಕ್ಕೆ ಸಂಬಂಧಿಸಿದಂತೆ ನಟ ಯಶ್‌ ಅವರ ತಾಯಿ ಪುಷ್ಪಾ ಹಾಗೂ ಜಿಪಿಎ ಹೋಲ್ಡರ್‌ ದೇವರಾಜು ಮಧ್ಯೆ ಶನಿವಾರ ಬೆಳಿಗ್ಗೆ ವಾಗ್ವಾದ ನಡೆದಿದೆ. ವಿದ್ಯಾನಗರದಲ್ಲಿರುವ ಯಶ್ ಮನೆಯ ಪಕ್ಕದ ನಿವೇಶನ ವಿವಾದಕ್ಕೆ ಕಾರಣವಾಗಿದೆ.
Last Updated 31 ಜನವರಿ 2026, 7:45 IST
ಹಾಸನ | ನಿವೇಶನ ವಿವಾದ: ನಟ ಯಶ್‌ ತಾಯಿ ಜಗಳ
ADVERTISEMENT
ADVERTISEMENT
ADVERTISEMENT