ಸೋಮವಾರ, 2 ಫೆಬ್ರುವರಿ 2026
×
ADVERTISEMENT

ಟ್ರೆಂಡಿಂಗ್

ADVERTISEMENT

ಚಿನಕುರುಳಿ ಕಾರ್ಟೂನು: ಭಾನುವಾರ, 01 ಫೆಬ್ರವರಿ 2026

Cartoon: ಚಿನಕುರುಳಿ ಕಾರ್ಟೂನು: ಭಾನುವಾರ, 01 ಫೆಬ್ರವರಿ 2026
Last Updated 1 ಫೆಬ್ರುವರಿ 2026, 0:00 IST
ಚಿನಕುರುಳಿ ಕಾರ್ಟೂನು: ಭಾನುವಾರ, 01 ಫೆಬ್ರವರಿ 2026

ನೂರಾರು ಕನಸುಗಳಿತ್ತು‌, ಎಲ್ಲವನ್ನೂ ಕಟ್ಟಿಟ್ಟೆ; ನಿರೂಪಕಿ ಅನುಶ್ರೀ ಕಣ್ಣೀರು

Kannada Anchor Anushree: ಕನ್ನಡದ ನಟಿ, ನಿರೂಪಕಿ​ ಅನುಶ್ರೀ ಅವರು ಈಗ ನಿರೂಪಣೆಯ ಚಾತುರ್ಯದಲ್ಲಿ ಬರೋಬ್ಬರಿ 20 ವರ್ಷಗಳ‌ ಸಾರ್ಥಕ ಪಯಣವನ್ನು ಪೂರೈಸಿದ್ದಾರೆ. ಈ ಸಂಬಂಧ ಅಭಿಮಾನಿಗಳು, ಸ್ನೇಹಿತರು, ಸಿನಿ ತಾರೆಯರಿಂದ ಅನುಶ್ರೀಗೆ ಹಾರೈಕೆಗಳ ಮಹಾಪೂರವೇ ಹರಿದು ಬರುತ್ತಿವೆ.
Last Updated 30 ಜನವರಿ 2026, 11:01 IST
ನೂರಾರು ಕನಸುಗಳಿತ್ತು‌, ಎಲ್ಲವನ್ನೂ ಕಟ್ಟಿಟ್ಟೆ; ನಿರೂಪಕಿ ಅನುಶ್ರೀ ಕಣ್ಣೀರು

Union Budget 2026: ಕೇಂದ್ರ ಬಜೆಟ್‌ನ ಪ್ರಮುಖ ಘೋಷಣೆಗಳು-ಸಮಗ್ರ ಮಾಹಿತಿ ಇಲ್ಲಿದೆ

Nirmala Sitharaman: Union Budget 2026: ಕೇಂದ್ರ ಬಜೆಟ್‌ನ ಪ್ರಮುಖ ಘೋಷಣೆಗಳು-ಸಮಗ್ರ ಮಾಹಿತಿ ಇಲ್ಲಿದೆ
Last Updated 1 ಫೆಬ್ರುವರಿ 2026, 11:11 IST
Union Budget 2026: ಕೇಂದ್ರ ಬಜೆಟ್‌ನ ಪ್ರಮುಖ ಘೋಷಣೆಗಳು-ಸಮಗ್ರ ಮಾಹಿತಿ ಇಲ್ಲಿದೆ

ಗುಂಡಣ್ಣ: 2026ರ ಫೆಬ್ರುವರಿ 1, ಭಾನುವಾರ

ಗುಂಡಣ್ಣ: 2026ರ ಫೆಬ್ರುವರಿ 1, ಭಾನುವಾರ
Last Updated 1 ಫೆಬ್ರುವರಿ 2026, 3:19 IST
ಗುಂಡಣ್ಣ: 2026ರ ಫೆಬ್ರುವರಿ 1, ಭಾನುವಾರ

ವಾರ ಭವಿಷ್ಯ: ವೃತ್ತಿಯ ಸ್ಥಳದಲ್ಲಿ ಹೊಸ ಸ್ಥಾನ ಸಿಗುವ ಸಾಧ್ಯತೆಯಿದೆ

Astrology Predictions: ಹಲವಾರು ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳುವಿರಿ. ಆದಾಯವು ಮಧ್ಯಮಗತಿಯಲ್ಲಿರುತ್ತದೆ. ಸ್ಥಿರಾಸ್ತಿ ವ್ಯವಹಾರ ಮಾಡುವವರಿಗೆ ಲಾಭ ಹೆಚ್ಚುತ್ತದೆ. ವಿದ್ಯಾರ್ಥಿಗಳು ಅಧ್ಯಯನಕ್ಕಾಗಿ ಹೆಚ್ಚು ಶ್ರಮ ವಹಿಸಬೇಕು. ಕೆಲಸದ ಒತ್ತಡದಿಂದ ಅನಾರೋಗ್ಯವಾಗಬಹುದು.
Last Updated 31 ಜನವರಿ 2026, 23:57 IST
ವಾರ ಭವಿಷ್ಯ: ವೃತ್ತಿಯ ಸ್ಥಳದಲ್ಲಿ ಹೊಸ ಸ್ಥಾನ ಸಿಗುವ ಸಾಧ್ಯತೆಯಿದೆ

ಕರ್ನಾಟಕಕ್ಕೆ ₹63,049 ಕೋಟಿ ತೆರಿಗೆ ಪಾಲು: 16ನೇ ಹಣಕಾಸು ಆಯೋಗ ಶಿಫಾರಸು

16th Finance Commission: 2026-27ನೇ ಸಾಲಿಗೆ ಕರ್ನಾಟಕದ ತೆರಿಗೆ ಪಾಲು ಶೇ 4.13ಕ್ಕೆ ಏರಿಕೆ. ಕೇಂದ್ರದಿಂದ ₹63,049 ಕೋಟಿ ಹಂಚಿಕೆ. 15ನೇ ಆಯೋಗಕ್ಕಿಂತ ಹೆಚ್ಚಿನ ಅನುದಾನ ನೀಡಿದೆ.
Last Updated 1 ಫೆಬ್ರುವರಿ 2026, 10:27 IST
ಕರ್ನಾಟಕಕ್ಕೆ ₹63,049 ಕೋಟಿ ತೆರಿಗೆ ಪಾಲು: 16ನೇ ಹಣಕಾಸು ಆಯೋಗ ಶಿಫಾರಸು

ಕುರುಬ ಸಮಾಜವನ್ನು STಗೆ ಸೇರಿಸುವಂತೆ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ: ಸಿಎಂ

Kuruba ST Status: ರಾಯಚೂರಿನಲ್ಲಿ ಮಾತನಾಡಿದ ಸಿಎಂ ಸಿದ್ಧರಾಮಯ್ಯ, ರಾಜ್ಯದ ಎಲ್ಲಾ ಕುರುಬ ಸಮಾಜವನ್ನು ಪರಿಶಿಷ್ಟ ಪಂಗಡದಲ್ಲಿ ಸೇರಿಸಲು ಕೇಂದ್ರಕ್ಕೆ ಶಿಫಾರಸು ಕಳುಹಿಸಲಾಗಿದೆಯೆಂದು ತಿಳಿಸಿದ್ದಾರೆ.
Last Updated 1 ಫೆಬ್ರುವರಿ 2026, 12:58 IST
ಕುರುಬ ಸಮಾಜವನ್ನು STಗೆ ಸೇರಿಸುವಂತೆ ಕೇಂದ್ರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ: ಸಿಎಂ
ADVERTISEMENT

ಟಿಡಿಪಿ ಕಾರ್ಯಕರ್ತರಿಂದ ಮಾಜಿ ಸಚಿವ, YSRCP ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ

Andhra Pradesh Politics: ಆಂಧ್ರಪ್ರದೇಶದ ಮಾಜಿ ಸಚಿವ ಹಾಗೂ ವೈಎಸ್‌ಆರ್‌ಸಿಪಿಯ ನಾಯಕ ಜೋಗಿ ರಮೇಶ್ ಅವರ ರಂಗಾರೆಡ್ಡಿ ಜಿಲ್ಲೆಯ ಇಬ್ರಾಹಿಂಪಟ್ಟಣಂನ ಮನೆಗೆ ಟಿಡಿಪಿ ಕಾರ್ಯಕರ್ತರು ಬೆಂಕಿ ಇಟ್ಟಿದ್ದಾರೆ.
Last Updated 1 ಫೆಬ್ರುವರಿ 2026, 13:47 IST
ಟಿಡಿಪಿ ಕಾರ್ಯಕರ್ತರಿಂದ ಮಾಜಿ ಸಚಿವ, YSRCP ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ

ನಿರ್ಮಲಾ ಬಾಲ್ ಮಿಸ್ ಮಾಡಿದ್ದಾರೆ: ಕೇಂದ್ರ ಬಜೆಟ್‌ಗೆ ತರೂರ್ ಕಾಮೆಂಟರಿ ಶೈಲಿ ಟೀಕೆ

Union Budget 2026-27: ಕೇಂದ್ರ ಬಜೆಟ್ ಕುರಿತು ಕಾಂಗ್ರೆಸ್ ಸಂಸದ ಶಶಿ ತರೂರ್ ಕ್ರಿಕೆಟ್ ಕಾಮೆಂಟರಿ ಶೈಲಿಯಲ್ಲಿ ಟೀಕಿಸಿದ್ದಾರೆ. ಉದ್ಯೋಗ ಸೃಷ್ಟಿ ಮತ್ತು ಕೇರಳದ ಬೇಡಿಕೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Last Updated 1 ಫೆಬ್ರುವರಿ 2026, 12:34 IST
ನಿರ್ಮಲಾ ಬಾಲ್ ಮಿಸ್ ಮಾಡಿದ್ದಾರೆ: ಕೇಂದ್ರ ಬಜೆಟ್‌ಗೆ ತರೂರ್ ಕಾಮೆಂಟರಿ ಶೈಲಿ ಟೀಕೆ

Union Budget: ನರೇಗಾದಿಂದ ಕೈಬಿಟ್ಟಿದ್ದ 'ಮಹಾತ್ಮ ಗಾಂಧಿ' ಹೆಸರಲ್ಲಿ ಹೊಸ ಯೋಜನೆ

Khadi and Village Industries: ಖಾದಿ, ಕೈಮಗ್ಗ ಮತ್ತು ಕರಕುಶಲ ವಲಯವನ್ನು ಬಲಪಡಿಸುವ ಉದ್ದೇಶದಿಂದ ‘ಮಹಾತ್ಮ ಗಾಂಧಿ ಗ್ರಾಮ ಸ್ವರಾಜ್ ಯೋಜನೆ’ಯನ್ನು ಜಾರಿಗೆ ತಂದಿರುವುದಾಗಿ ನಿರ್ಮಲಾ ಸೀತಾರಾಮನ್ ಪ್ರಕಟಿಸಿದ್ದಾರೆ.
Last Updated 1 ಫೆಬ್ರುವರಿ 2026, 10:36 IST
Union Budget: ನರೇಗಾದಿಂದ ಕೈಬಿಟ್ಟಿದ್ದ 'ಮಹಾತ್ಮ ಗಾಂಧಿ' ಹೆಸರಲ್ಲಿ ಹೊಸ ಯೋಜನೆ
ADVERTISEMENT
ADVERTISEMENT
ADVERTISEMENT