‘ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಧಲವೀರ್ ಭಂಡಾರಿ ಅವರು ಅಂತರರಾಷ್ಟ್ರೀಯ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಯಾಗಿ ಆಯ್ಕೆಯಾಗಿದ್ಧಾರೆ’ ಎಂದು ಉತ್ತರ ಪ್ರದೇಶ ಬಿಜೆಪಿ ಸಂಘಟನಾ ಕಾರ್ಯದರ್ಶಿ ನಾಗೇಂದ್ರನಾಥ ತ್ರಿಪಾಠಿ ಟ್ವೀಟ್ ಮಾಡಿದ್ದಾರೆ. ಇದಕ್ಕೆ ಕಾರಣಕರ್ತರಾದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸಿದ್ಧಾರೆ. ಫೇಸ್ಬುಕ್ನಲ್ಲಿ ಹಲವರು ಇದನ್ನು ಷೇರ್ ಮಾಡಿದ್ಧಾರೆ.