<p>ದೆಹಲಿ–ಹರಿಯಾಣ ಗಡಿಯಲ್ಲಿ ಬೃಹತ್ ಸಂಖ್ಯೆಯ ರೈತರು ಬೀಡುಬಿಟ್ಟಿದ್ದು, ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆಕ್ರೋಶ ವ್ಯಕ್ತಪಡಿಸುವ ಭರದಲ್ಲಿ ಭಾರತದ ರಾಷ್ಟ್ರಧ್ವಜಕ್ಕೆ ರೈತರೊಬ್ಬರು ಅಪಮಾನ ಮಾಡಿದ್ದಾರೆ. ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇವರು ನಿಜವಾಗಿಯೂ ರೈತರೇ? ಎಂದು ಪ್ರಶ್ನಿಸಿರುವ ಸಾಮಾಜಿಕ ಜಾಲತಾಣ ಬಳಕೆದಾರರು, ಇದು ದೇಶದ್ರೋಹಕ್ಕೆ ಸಮ ಎಂದು ಕಿಡಿ ಕಾರಿದ್ದಾರೆ.</p>.<p>ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರ ಹಳೆಯದು ಎಂದು ಪಿಐಬಿ ಫ್ಯಾಕ್ಟ್ ಚೆಕ್ ಖಚಿತಪಡಿಸಿದೆ. ರೈತರ ಪ್ರತಿಭಟನೆ ವೇಳೆ ಇಂತಹ ಅಪಮಾನಕರ ಘಟನೆ ನಡೆದಿಲ್ಲ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ದೆಹಲಿ–ಹರಿಯಾಣ ಗಡಿಯಲ್ಲಿ ಬೃಹತ್ ಸಂಖ್ಯೆಯ ರೈತರು ಬೀಡುಬಿಟ್ಟಿದ್ದು, ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಆಕ್ರೋಶ ವ್ಯಕ್ತಪಡಿಸುವ ಭರದಲ್ಲಿ ಭಾರತದ ರಾಷ್ಟ್ರಧ್ವಜಕ್ಕೆ ರೈತರೊಬ್ಬರು ಅಪಮಾನ ಮಾಡಿದ್ದಾರೆ. ಈ ಚಿತ್ರ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಇವರು ನಿಜವಾಗಿಯೂ ರೈತರೇ? ಎಂದು ಪ್ರಶ್ನಿಸಿರುವ ಸಾಮಾಜಿಕ ಜಾಲತಾಣ ಬಳಕೆದಾರರು, ಇದು ದೇಶದ್ರೋಹಕ್ಕೆ ಸಮ ಎಂದು ಕಿಡಿ ಕಾರಿದ್ದಾರೆ.</p>.<p>ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಚಿತ್ರ ಹಳೆಯದು ಎಂದು ಪಿಐಬಿ ಫ್ಯಾಕ್ಟ್ ಚೆಕ್ ಖಚಿತಪಡಿಸಿದೆ. ರೈತರ ಪ್ರತಿಭಟನೆ ವೇಳೆ ಇಂತಹ ಅಪಮಾನಕರ ಘಟನೆ ನಡೆದಿಲ್ಲ ಎಂದು ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>