‘ಉದಯಪುರದಲ್ಲಿ ಟೇಲರ್ ಕನ್ಹಯ್ಯ ಲಾಲ್ ಅವರನ್ನುಹತ್ಯೆ ಮಾಡಿದ ಹಂತಕರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದ ಪೊಲೀಸ್ ಕಾನ್ಸ್ಟೆಬಲ್ಗೆ ಕತ್ತಿಯಿಂದ ಇರಿಯಲಾಗಿದೆ. ಮುಸ್ಲಿಂ ಸಮುದಾಯದ ವ್ಯಕ್ತಿಯೊಬ್ಬರು ಇವರ ಮೇಲೆ ಹಲ್ಲೆ ನಡೆಸಿದ್ದು, ದೇಶವು ಇಸ್ಲಾಮೀಕರಣಗೊಳುತ್ತಿದೆ. ಮೊದಲು ಹತ್ಯೆ, ನಂತರ ವಿಡಿಯೊ, ಇದೀಗ ಪೊಲೀಸರ ಮೇಲೆ ದಾಳಿ ನಡೆದಿದೆ’ ಎಂಬ ಬರಹ ಇರುವ ವಿಡಿಯೊವೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.