‘ಹಿಂದೂ ರಾಷ್ಟ್ರ ನಿರ್ಮಾಣದಲ್ಲಿ ನೀವು ಹಾಗೂ ನಿಮ್ಮ ತಂಡ ನೀಡಿದ ಕೊಡುಗೆಯನ್ನು ಶ್ಲಾಘಿಸುತ್ತೇನೆ. ರಾಮಮಂದಿರ ನಿರ್ಮಾಣದ ಮೂಲಕ ಹಿಂದೂ ರಾಷ್ಟ್ರದ ಕನಸು ಈಡೇರುತ್ತಿದೆ. ಮುಂದಿನ 2022ರ ಚುನಾವಣೆಯಲ್ಲಿ ಜಯ ಸಿಗಲಿ ಎಂದು ಹಾರೈಸುತ್ತೇನೆ’ ಎಂಬ ಅರ್ಥದ ಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರಿಗೆ ಬರೆದಿದ್ದಾರೆ ಎನ್ನಲಾಗಿದೆ. ಈ ಪತ್ರವು ಸಾಮಾಜಿಕ ಜಾಲತಾಣಗಳಲ್ಲಿ ಹೆಚ್ಚು ಶೇರ್ ಆಗುತ್ತಿದೆ.