ಸೋಮವಾರ, 19 ಜನವರಿ 2026
ಪದಬಂಧ
ಕಾರ್ಟೂನ್
ಆರೋಗ್ಯ
ಪಾಡ್ಕಾಸ್ಟ್
ಭಾನುವಾರ
ಇ-ಪೇಪರ್
ಮಹಿಳೆ
ಹೊರನಾಡ ಕನ್ನಡಿಗರು
ನಿಮ್ಮ ಜಿಲ್ಲೆ
ಬೆಂಗಳೂರು
ಬೆಂಗಳೂರು ಗ್ರಾಮಾಂತರ
ರಾಮನಗರ
ಚಿಕ್ಕಬಳ್ಳಾಪುರ
ತುಮಕೂರು
ಕೋಲಾರ
ಬೆಳಗಾವಿ
ಹಾವೇರಿ
ಬಾಗಲಕೋಟೆ
ಗದಗ
ಧಾರವಾಡ
ಬಳ್ಳಾರಿ
ವಿಜಯಪುರ
ವಿಜಯನಗರ
ಬೀದರ್
ಕಲಬುರಗಿ
ಕೊಪ್ಪಳ
ಯಾದಗಿರಿ
ರಾಯಚೂರು
ಮೈಸೂರು
ಹಾಸನ
ಚಾಮರಾಜನಗರ
ಮಂಡ್ಯ
ಕೊಡಗು
ಚಿಕ್ಕಮಗಳೂರು
ಉಡುಪಿ
ದಕ್ಷಿಣ ಕನ್ನಡ
ಶಿವಮೊಗ್ಗ
ದಾವಣಗೆರೆ
ಚಿತ್ರದುರ್ಗ
ಉತ್ತರ ಕನ್ನಡ
ಸುದ್ದಿ
ರಾಜ್ಯ
ರಾಷ್ಟ್ರೀಯ
ವಿದೇಶ
ಫ್ಯಾಕ್ಟ್ ಚೆಕ್
ಜ್ಯೋತಿಷ್ಯ
ಸಿನಿಮಾ
ಸಿನಿ ಸುದ್ದಿ
ಸಿನಿಮಾ ವಿಮರ್ಶೆ
ಟಿವಿ
ರಂಗಭೂಮಿ
ಡಿಜಿಟಲ್ - ಒಟಿಟಿ
ಅಭಿಮತ
ಸಂಪಾದಕೀಯ
ಕನ್ನಡ ಧ್ವನಿ ಪಾಡ್ಕಾಸ್ಟ್
ಸಂಗತ
ನುಡಿ ಬೆಳಗು
ಲೇಖನಗಳು
ಚುರುಮುರಿ
ಪ್ರಜಾವಾಣಿ ಕಡತಗಳಿಂದ
ವಾಚಕರ ವಾಣಿ
ವ್ಯಕ್ತಿ ಚಿತ್ರ
ಚರ್ಚೆ
ಸಂದರ್ಶನ
ಅನುಸಂಧಾನ
ಗತಿಬಿಂಬ
ಸೀಮೋಲ್ಲಂಘನ
ಸೂರ್ಯ ನಮಸ್ಕಾರ
ಸ್ಪಂದನ
ವಿಜ್ಞಾನ ವಿಶೇಷ
ಪಡಸಾಲೆ
ಬೆರಗಿನ ಬೆಳಕು
ಜನ ರಾಜಕಾರಣ
ಅನುರಣನ
ದೆಹಲಿ ನೋಟ
ಕ್ರೀಡೆ
ಕ್ರಿಕೆಟ್
ವಿಶ್ವಕಪ್
ಫುಟ್ಬಾಲ್
ಟೆನಿಸ್
ಇತರ ಕ್ರೀಡೆಗಳು
ಕ್ರೀಡಾಂಕಣ
ವಾಣಿಜ್ಯ
ವಾಣಿಜ್ಯ ಸುದ್ದಿ
ಬಜೆಟ್ 2025
ಪ್ರಶ್ನೋತ್ತರ
ಬಂಡವಾಳ ಮಾರುಕಟ್ಟೆ
ಹಣಕಾಸು ಸಾಕ್ಷರತೆ
ನವೋದ್ಯಮ
ಹಣಕಾಸು ವಿಚಾರ
ಷೇರು ಮಾರುಕಟ್ಟೆ
ಷೇರು ಸಮಾಚಾರ
ವೆಬ್ ಎಕ್ಸ್ಕ್ಲೂಸಿವ್
#smarTomorrows
Sign in
ನಿಮ್ಮ ಜಿಲ್ಲೆ
ಸುದ್ದಿ
ಜ್ಯೋತಿಷ್ಯ
ಸಿನಿಮಾ
ಅಭಿಮತ
ಕ್ರೀಡೆ
ವಾಣಿಜ್ಯ
ವೆಬ್ ಎಕ್ಸ್ಕ್ಲೂಸಿವ್
#smarTomorrows
ತಂತ್ರಜ್ಞಾನ
ಕಲೆ-ಸಾಹಿತ್ಯ
ಸಮಗ್ರ ಮಾಹಿತಿ
ಶಿಕ್ಷಣ - ಉದ್ಯೋಗ
ಆಹಾರ
ಆರೋಗ್ಯ
ಪ್ರಜಾಮತ 2024
ವಿಶೇಷ
ಧರ್ಮ
ಕೃಷಿ
ಆಟೋಮೊಬೈಲ್
ನಮ್ಮ ಮನೆ
ಸುತ್ತಾಟ
ಹಿಂದಿನ ಅಂಕಣಗಳು
ಪರಿಸರ
ವಿವಿಧ
ಬ್ರ್ಯಾಂಡ್ ಸ್ಪಾಟ್
×
ADVERTISEMENT
ಮುಖ್ಯ
ಪಾಡ್ಕಾಸ್ಟ್
ಇ-ಪೇಪರ್
ಮೆನು
ಸೂಕ್ತವಾದುದನ್ನೇ ಆರಂಭಿಸಿ, ಸೂಕ್ತ ಮಾರ್ಗದಲ್ಲೇ ಇರಿ.
ಪ್ರಜಾವಾಣಿ ಈ-ಪತ್ರಿಕೆ ನಿಮ್ಮ ಪ್ರತಿ ಮುಂಜಾನೆಯ ಹವ್ಯಾಸವಾಗಲಿ
ಇಂದಿನ ಈ-ಪತ್ರಿಕೆ ಓದಿ
Home
ಕ್ರೀಡೆ
ADVERTISEMENT
ಬೆಂಗಳೂರು: ವೆಂಕಟನಾಗ್ಗೆ ಚೆಸ್ ಪ್ರಶಸ್ತಿ
Chess Tournament Karnataka: ಬೆಂಗಳೂರು ಜಿಲ್ಲಾಸ್ಥಾಯಿಯ 15 ವರ್ಷದೊಳಗಿನವರ ಚೆಸ್ ಟೂರ್ನಿಯಲ್ಲಿ ವೆಂಕಟನಾಗ ಕಾರ್ತಿಕ್ ಮಲ್ಲಾದಿ ಎಂಟು ಅಂಕ ಗಳಿಸಿ ಚಾಂಪಿಯನ್ ಆಗಿದ್ದು, ಬಾಲಕಿಯರ ವಿಭಾಗದಲ್ಲಿ ಇಂದುಶೀತಲಾ ಎನ್. ಗೆದ್ದು ಮೆರೆದಿದ್ದಾರೆ.
Last Updated 19 ಜನವರಿ 2026, 15:51 IST
ಜ. 25ರಿಂದ ಕೆಸಿಎಲ್ ಟೂರ್ನಿ
Kabaddi Champions League: ಹರಿಯಾಣದ ರಾಯಿ ಕ್ರೀಡಾ ವಿಶ್ವವಿದ್ಯಾಲಯದಲ್ಲಿ ಜ.25ರಿಂದ ಫೆ.7ರವರೆಗೆ ನಡೆಯಲಿರುವ ಮೊದಲ ಕೆಸಿಎಲ್ ಟೂರ್ನಿಯಲ್ಲಿ ಎಂಟು ಫ್ರಾಂಚೈಸಿ ತಂಡಗಳು ಪ್ರಶಸ್ತಿಗಾಗಿ ಸೆಣಸಲಿವೆ.
Last Updated 19 ಜನವರಿ 2026, 14:12 IST
ಆಫ್ರಿಕಾ ಕಪ್ ಫೈನಲ್: ಮೊರಾಕೊ ವಿರುದ್ಧ ಪ್ರಶಸ್ತಿ ಗೆದ್ದ ಸೆನೆಗಲ್ ತಂಡ
Senegal Football Victory: ಆಫ್ರಿಕಾ ಕಪ್ ಫೈನಲ್ನಲ್ಲಿ ಸೆನೆಗಲ್ ತಂಡವು 1–0 ಗೋಲಿನಿಂದ ಆತಿಥೇಯ ಮೊರೊಕ್ಕೊ ವಿರುದ್ಧ ಗೆದ್ದು ಚಾಂಪಿಯನ್ ಆದ ನಂತರ ಪೆನಾಲ್ಟಿ ವಿವಾದದಿಂದ ಪಂದ್ಯವು 20 ನಿಮಿಷ ಸ್ಥಗಿತಗೊಂಡಿತ್ತು.
Last Updated 19 ಜನವರಿ 2026, 14:01 IST
ಜ.20ರಿಂದ ಖೇಲೊ ಇಂಡಿಯಾ ಚಳಿಗಾಲದ ಕ್ರೀಡಾಕೂಟ
Leh Sports Event: ಲಡಾಖ್ನ ಲೇಹ್ನಲ್ಲಿ ಜನವರಿ 20ರಿಂದ ಆರಂಭವಾಗುವ ಖೇಲೊ ಇಂಡಿಯಾ ಚಳಿಗಾಲದ ಕ್ರೀಡಾಕೂಟದಲ್ಲಿ 1,000ಕ್ಕೂ ಹೆಚ್ಚು ಕ್ರೀಡಾಪಟುಗಳು ಪಾಲ್ಗೊಳ್ಳಲಿದ್ದು, ಫಿಗರ್ ಸ್ಕೇಟಿಂಗ್ ಮೊದಲ ಬಾರಿ ಪರಿಚಯವಾಗಿದೆ.
Last Updated 19 ಜನವರಿ 2026, 13:58 IST
WPL 2026: RCB ವಿರುದ್ಧ ಟಾಸ್ ಗೆದ್ದು ಬೌಲಿಂಗ್ ಆಯ್ದುಕೊಂಡ ಗುಜರಾತ್
Women’s Premier League: ವಡೋದರದಲ್ಲಿ ನಡೆಯಲಿರುವ ಮಹಿಳಾ ಪ್ರೀಮಿಯರ್ ಲೀಗ್ನ 12ನೇ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಜೈಂಟ್ಸ್ ತಂಡ ಮೊದಲು ಬೌಲಿಂಗ್ ಆಯ್ದುಕೊಂಡಿದೆ.
Last Updated 19 ಜನವರಿ 2026, 13:51 IST
ಟಾಟಾ ಸ್ಟೀಲ್ ಮಾಸ್ಟರ್ಸ್ ಚೆಸ್: ಪ್ರಜ್ಞಾನಂದಗೆ ಮತ್ತೆ ಸೋಲು
Chess Tournament Update: ಟಾಟಾ ಸ್ಟೀಲ್ ಮಾಸ್ಟರ್ಸ್ ಟೂರ್ನಿಯ ಎರಡನೇ ಸುತ್ತಿನಲ್ಲಿ ಪ್ರಜ್ಞಾನಂದ ಅವರು ಉಜ್ಬೇಕಿಸ್ತಾನದ ನೊದಿರ್ಬೆಕ್ ಅಬ್ದುಸತ್ತಾರೋವ್ ವಿರುದ್ಧ ಸೋತಿದ್ದಾರೆ. ಅಂಕಪಟ್ಟಿಯಲ್ಲಿ ಅವರು ತಳದಲ್ಲಿದ್ದಾರೆ.
Last Updated 19 ಜನವರಿ 2026, 13:40 IST
ವಿಶ್ರಾಂತಿ ಇಲ್ಲ: ನ್ಯೂಜಿಲೆಂಡ್ ಸರಣಿ ಬಳಿಕ ದೇಶೀಯ ಟೂರ್ನಿಯಲ್ಲಿ ಗಿಲ್ ಕಣಕ್ಕೆ
Ranji Trophy: ನ್ಯೂಜಿಲೆಂಡ್ ವಿರುದ್ಧದ ಸರಣಿ ಸೋಲಿನ ಬೆನ್ನಲ್ಲೇ ಶುಭಮನ್ ಗಿಲ್ ವಿಶ್ರಾಂತಿ ಪಡೆಯದೆ ರಣಜಿ ಟ್ರೋಫಿ ಆಡಲು ನಿರ್ಧರಿಸಿದ್ದಾರೆ. ಜನವರಿ 22ರಿಂದ ಸೌರಾಷ್ಟ್ರ ವಿರುದ್ಧದ ಪಂದ್ಯದಲ್ಲಿ ಪಂಜಾಬ್ ಪರ ಕಣಕ್ಕೆ.
Last Updated 19 ಜನವರಿ 2026, 12:52 IST
ADVERTISEMENT
ನಮಗೂ ನ್ಯೂಜಿಲೆಂಡ್ ತಂಡಕ್ಕೂ ಇದ್ದ ಅದೊಂದು ವ್ಯತ್ಯಾಸ ನಮ್ಮ ಸೋಲಿಗೆ ಕಾರಣ: ಗಿಲ್
Shubman Gill on India’s ODI loss: ನ್ಯೂಜಿಲೆಂಡ್ ತಂಡ ಭಾರತದಲ್ಲಿ 38 ವರ್ಷಗಳ ಬಳಿಕ ಏಕದಿನ ಸರಣಿ ಗೆದ್ದ ಸಾಧನೆ ಮಾಡಿತು. ಪಂದ್ಯದ ಬಳಿಕ ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಅವರು ಸೋಲಿನ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
Last Updated 19 ಜನವರಿ 2026, 9:32 IST
WPL: ಮಂದಾನ ಪಡೆಗೆ ಗುಜರಾತ್ ಜೈಂಟ್ಸ್ ಸವಾಲು; ಅಜೇಯ ಓಟದತ್ತ ಆರ್ಸಿಬಿ ಚಿತ್ತ
ವಡೋದರದಲ್ಲಿ ಇಂದು: ಶ್ರೇಯಾಂಕಾ ಮೇಲೆ ನಿರೀಕ್ಷೆ
Last Updated 18 ಜನವರಿ 2026, 23:30 IST
ರಾಜ್ಯ ಒಲಿಂಪಿಕ್ಸ್: ಬಾಗಲಕೋಟೆ, ವಿಜಯಪುರ ಸೈಕ್ಲಿಸ್ಟ್ ಮಿಂಚು
ನೆಟ್ಬಾಲ್: ದಕ್ಷಿಣ ಕನ್ನಡ, ಹಾಸನ ಚಾಂಪಿಯನ್
Last Updated 18 ಜನವರಿ 2026, 23:00 IST
ADVERTISEMENT
<
1
2
...
1000
>
ADVERTISEMENT
ADVERTISEMENT