ಮಂಗಳವಾರ, 28 ಅಕ್ಟೋಬರ್ 2025
×
ADVERTISEMENT

ಟ್ರೆಂಡಿಂಗ್

ADVERTISEMENT

ಚಿನಕುರುಳಿ: ಸೋಮವಾರ, ಅಕ್ಟೋಬರ್ 27, 2025

ಚಿನಕುರುಳಿ: ಅಕ್ಟೋಬರ್ 27, 2025
Last Updated 26 ಅಕ್ಟೋಬರ್ 2025, 23:30 IST
ಚಿನಕುರುಳಿ: ಸೋಮವಾರ, ಅಕ್ಟೋಬರ್ 27, 2025

ಚುರುಮುರಿ: ಮಾಲಿನ್ಯಕ್ಕಿಲ್ಲ ಮದ್ದು

Delhi Smog: ‘ದೀಪಾವಳಿ ಆದಮ್ಯಾಲೆ ದಿಲ್ಲೀವಳಗೆ ವಾಯುಮಾಲಿನ್ಯ ಮಿತಿ ಮೀರೈತಂತೆ. ಕೆಲವು ಕಡಿಗಿ ಗಾಳಿ ಗುಣಮಟ್ಟ ಸೂಚ್ಯಂಕ 400 ದಾಟೈತಂತ.’ ಬೆಕ್ಕಣ್ಣ ದೆಹಲಿಯ ಹವಾಮಾನ ವರದಿ ಓದಿತು.
Last Updated 26 ಅಕ್ಟೋಬರ್ 2025, 23:30 IST
ಚುರುಮುರಿ: ಮಾಲಿನ್ಯಕ್ಕಿಲ್ಲ ಮದ್ದು

ಕಾಂತಾರ ಚಾಪ್ಟರ್–1: ಕೊನೆಗೂ ಬಹಿರಂಗವಾಯ್ತು ‘ಮಾಯಕಾರ’ ಪಾತ್ರದ ಹಿಂದಿನ ರಹಸ್ಯ

Kantara Making Video: ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಾಪ್ಟರ್ 1 ಸಿನಿಮಾದಲ್ಲಿ ‘ಮಾಯಕಾರ’ ಪಾತ್ರದ ಮೇಕಿಂಗ್ ವಿಡಿಯೊವನ್ನು ಹೊಂಬಾಳೆ ಫಿಲ್ಮ್ಸ್ ಬಿಡುಗಡೆ ಮಾಡಿದೆ. ವಿಡಿಯೊದಲ್ಲಿ ರಿಷಬ್ ಶೆಟ್ಟಿ ಅವರ ಮಾಯಕಾರ ರೂಪ ತಯಾರಿಯ ದೃಶ್ಯಗಳು ಕಾಣುತ್ತವೆ.
Last Updated 27 ಅಕ್ಟೋಬರ್ 2025, 7:12 IST
ಕಾಂತಾರ ಚಾಪ್ಟರ್–1: ಕೊನೆಗೂ ಬಹಿರಂಗವಾಯ್ತು ‘ಮಾಯಕಾರ’ ಪಾತ್ರದ ಹಿಂದಿನ ರಹಸ್ಯ

ಆಂತರಿಕ ರಕ್ತಸ್ರಾವ: ಸಿಡ್ನಿ ಆಸ್ಪತ್ರೆಯ ಐಸಿಯುನಲ್ಲಿ ಅಯ್ಯರ್‌ಗೆ ಚಿಕಿತ್ಸೆ

Cricket Injury: ಆಸ್ಟ್ರೇಲಿಯಾ ವಿರುದ್ಧ ಮೂರನೇ ಏಕದಿನ ಪಂದ್ಯದ ವೇಳೆ ಪಕ್ಕೆಲುಬಿಗೆ ಪೆಟ್ಟುಮಾಡಿಕೊಂಡಿದ್ದ ಭಾರತ ತಂಡದ ಉಪನಾಯಕ ಶ್ರೇಯಸ್‌ ಅಯ್ಯರ್ ಅವರು ಸಿಡ್ನಿಯ ಆಸ್ಪತ್ರೆಯೊಂದರ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Last Updated 27 ಅಕ್ಟೋಬರ್ 2025, 6:52 IST
ಆಂತರಿಕ ರಕ್ತಸ್ರಾವ: ಸಿಡ್ನಿ ಆಸ್ಪತ್ರೆಯ ಐಸಿಯುನಲ್ಲಿ ಅಯ್ಯರ್‌ಗೆ ಚಿಕಿತ್ಸೆ

ಕಳಶಕ್ಕೆ ಇಟ್ಟ ತೆಂಗಿನಕಾಯಿಯನ್ನು ಏನು ಮಾಡಬೇಕು? ಇಲ್ಲಿದೆ ಮಾಹಿತಿ

Temple Tradition: ದೇವರಿಗೆ ಪೂಜೆ ಮಾಡುವಾಗ ತೆಂಗಿನಕಾಯಿ ಇರಿಸಿ ಕಳಶ ಇಡುವುದು ಸಂಪ್ರದಾಯ. ಆದರೆ ಅನೇಕರಿಗೆ ಪೂಜೆಯ ನಂತರ ಕಳಶಕ್ಕೆ ಇರಿಸಿದ ತೆಂಗಿನ ಕಾಯಿಯನ್ನು ಏನು ಮಾಡಬೇಕು ಎಂಬ ಮಾಹಿತಿ ಇಲ್ಲ. ಈ ಕುರಿತು ಜ್ಯೋತಿಷಿ ವಿವೇಕಾನಂದ ಆಚಾರ್ಯ ತಿಳಿಸಿದ್ದಾರೆ.
Last Updated 25 ಅಕ್ಟೋಬರ್ 2025, 6:37 IST
ಕಳಶಕ್ಕೆ ಇಟ್ಟ ತೆಂಗಿನಕಾಯಿಯನ್ನು ಏನು ಮಾಡಬೇಕು? ಇಲ್ಲಿದೆ ಮಾಹಿತಿ

ತೆಂಬಾ ನಾಯಕ, ಮೂವರು ಸ್ಪಿನ್ನರ್: ಭಾರತ ವಿರುದ್ಧದ ಸರಣಿಗೆ ದ.ಆಫ್ರಿಕಾ ತಂಡ ಪ್ರಕಟ

Temba Bavuma Return: ಗಾಯದಿಂದ ಚೇತರಿಸಿಕೊಂಡ ತೆಂಬಾ ಬವುಮಾ ಭಾರತ ವಿರುದ್ಧದ ಟೆಸ್ಟ್ ಸರಣಿಗೆ ನಾಯಕನಾಗಿ ಮರಳಿದ್ದಾರೆ. ದಕ್ಷಿಣ ಆಫ್ರಿಕಾ ತಂಡದಲ್ಲಿ ಕೇಶವ್ ಮಹಾರಾಜ್, ಹಾರ್ಮರ್ ಮತ್ತು ಮುತ್ತುಸಾಮಿ ಸೇರಿದಂತೆ ಮೂವರು ಸ್ಪಿನ್ನರ್ಸ್ ಸೇರಿದ್ದಾರೆ.
Last Updated 27 ಅಕ್ಟೋಬರ್ 2025, 10:12 IST
ತೆಂಬಾ ನಾಯಕ, ಮೂವರು ಸ್ಪಿನ್ನರ್: ಭಾರತ ವಿರುದ್ಧದ ಸರಣಿಗೆ ದ.ಆಫ್ರಿಕಾ ತಂಡ ಪ್ರಕಟ

ದಿನ ಭವಿಷ್ಯ: ಈ ರಾಶಿಯವರಿಗೆ ಗಣಪತಿಯ ಆರಾಧನೆಯಿಂದ ವಿಘ್ನ ನಿವಾರಣೆಯಾಗಲಿದೆ

ದಿನ ಭವಿಷ್ಯ: ಈ ರಾಶಿಯವರಿಗೆ ಗಣಪತಿಯ ಆರಾಧನೆಯಿಂದ ವಿಘ್ನ ನಿವಾರಣೆಯಾಗಲಿದೆ
Last Updated 26 ಅಕ್ಟೋಬರ್ 2025, 23:30 IST
ದಿನ ಭವಿಷ್ಯ: ಈ ರಾಶಿಯವರಿಗೆ ಗಣಪತಿಯ ಆರಾಧನೆಯಿಂದ ವಿಘ್ನ ನಿವಾರಣೆಯಾಗಲಿದೆ
ADVERTISEMENT

ಹೂವಿನಹಡಗಲಿ ಲಾಡ್ಜ್‌ನಲ್ಲಿ ಹುಬ್ಬಳ್ಳಿಯ ಗುತ್ತಿಗೆದಾರ ಆನಂದ ಹೆಗಡೆ ಆತ್ಮಹತ್ಯೆ

Civil Contractor Death: ಹುಬ್ಬಳ್ಳಿಯ ಉದ್ಯಮಿ ಹಾಗೂ ಸಿವಿಲ್ ಗುತ್ತಿಗೆದಾರ ಆನಂದ ಉಮೇಶ್ ಹೆಗಡೆ (40) ಅವರು ಪಟ್ಟಣದ ದಾಕ್ಷಾಯಣಿ ಲಾಡ್ಜ್‌ನಲ್ಲಿ ಭಾನುವಾರ ರಾತ್ರಿ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
Last Updated 27 ಅಕ್ಟೋಬರ್ 2025, 10:41 IST
ಹೂವಿನಹಡಗಲಿ ಲಾಡ್ಜ್‌ನಲ್ಲಿ ಹುಬ್ಬಳ್ಳಿಯ ಗುತ್ತಿಗೆದಾರ ಆನಂದ ಹೆಗಡೆ ಆತ್ಮಹತ್ಯೆ

Ranji Trophy: ಗೋವಾಕ್ಕೆ ಆಘಾತ ನೀಡಿದ ಕರ್ನಾಟಕದ ವೇಗಿಗಳು

Karnataka Cricket: ಕರ್ನಾಟಕ ತಂಡದ ವೇಗಿಗಳು ಇಲ್ಲಿನ ನವುಲೆಯ ಕೆಎಸ್‌ಸಿಎ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಣಜಿ ಟ್ರೋಫಿ ಕ್ರಿಕೆಟ್‌ ಪಂದ್ಯದ ಸೋಮವಾರದ ದಿನದಾಟದಲ್ಲಿ ನಾಲ್ಕು ವಿಕೆಟ್‌ ಉರುಳಿಸಿ ಗೋವಾ ತಂಡಕ್ಕೆ ಆಘಾತ ನೀಡಿದ್ದಾರೆ.
Last Updated 27 ಅಕ್ಟೋಬರ್ 2025, 6:18 IST
Ranji Trophy: ಗೋವಾಕ್ಕೆ ಆಘಾತ ನೀಡಿದ ಕರ್ನಾಟಕದ ವೇಗಿಗಳು

ಹೈಕಮಾಂಡ್‌ ತೀರ್ಮಾನ ಮಾಡಿದರೆ 5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ

Congress Leadership: ಹೈಕಮಾಂಡ್‌ ತೀರ್ಮಾನ ಮಾಡಿದರೆ ಐದು ವರ್ಷ ತಾವೇ ಮುಖ್ಯಮಂತ್ರಿಯಾಗಿ ಮುಂದುವರಿಯುವುದಾಗಿ ಸಿದ್ದರಾಮಯ್ಯ ಹೇಳಿದರು. ಪ್ರಜಾಪ್ರಭುತ್ವದಲ್ಲಿ ಆಕಾಂಕ್ಷೆ ವ್ಯಕ್ತಪಡಿಸುವುದು ಅವರ ಹಕ್ಕು ಎಂದು ಹೇಳಿದರು.
Last Updated 27 ಅಕ್ಟೋಬರ್ 2025, 11:41 IST
ಹೈಕಮಾಂಡ್‌ ತೀರ್ಮಾನ ಮಾಡಿದರೆ 5 ವರ್ಷ ನಾನೇ ಸಿಎಂ: ಸಿದ್ದರಾಮಯ್ಯ
ADVERTISEMENT
ADVERTISEMENT
ADVERTISEMENT