ಭಾನುವಾರ, 14 ಡಿಸೆಂಬರ್ 2025
×
ADVERTISEMENT

ಟ್ರೆಂಡಿಂಗ್

ADVERTISEMENT

ಚಿನಕುರುಳಿ ಕಾರ್ಟೂನು: ಶನಿವಾರ, 13 ಡಿಸೆಂಬರ್ 2025

ಚಿನಕುರುಳಿ ಕಾರ್ಟೂನು: ಶನಿವಾರ, 13 ಡಿಸೆಂಬರ್ 2025
Last Updated 13 ಡಿಸೆಂಬರ್ 2025, 4:05 IST
ಚಿನಕುರುಳಿ ಕಾರ್ಟೂನು: ಶನಿವಾರ, 13 ಡಿಸೆಂಬರ್ 2025

ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಜಯ: ಧನ್ಯವಾದ ಸಲ್ಲಿಸಿದ ಮೋದಿ

Kerala Local Elections: ಬಿಜೆಪಿ ನೇತೃತ್ವದ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟವು (ಎನ್‌ಡಿಎ) ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಗೆಲುವು ಸಾಧಿಸಿದೆ.
Last Updated 13 ಡಿಸೆಂಬರ್ 2025, 10:59 IST
ತಿರುವನಂತಪುರ ಪಾಲಿಕೆ ಚುನಾವಣೆಯಲ್ಲಿ ಐತಿಹಾಸಿಕ ಜಯ: ಧನ್ಯವಾದ ಸಲ್ಲಿಸಿದ ಮೋದಿ

ಮೆಸ್ಸಿ ಕಾರ್ಯಕ್ರಮದ ಆಯೋಜಕರನ್ನು ಕೂಡಲೇ ಬಂಧಿಸಿ: ಸರ್ಕಾರಕ್ಕೆ ರಾಜ್ಯಪಾಲರ ತಾಕೀತು

Messi Event Controversy: ಫುಟ್‌ಬಾಲ್ ದಿಗ್ಗಜ, ಅರ್ಜೆಂಟೀನಾದ ಲಯೊನೆಲ್ ಮೆಸ್ಸಿ ಅವರ ಮೂರು ದಿನಗಳ ಭಾರತ ಪ್ರವಾಸ ಇಂದಿನಿಂದ (ಶನಿವಾರ) ಆರಂಭಗೊಂಡಿದೆ.
Last Updated 13 ಡಿಸೆಂಬರ್ 2025, 10:09 IST
ಮೆಸ್ಸಿ ಕಾರ್ಯಕ್ರಮದ ಆಯೋಜಕರನ್ನು ಕೂಡಲೇ ಬಂಧಿಸಿ: ಸರ್ಕಾರಕ್ಕೆ ರಾಜ್ಯಪಾಲರ ತಾಕೀತು

ವಿಮಾನದಲ್ಲೇ ಚಿಕಿತ್ಸೆ: ಅಮೆರಿಕ ಮಹಿಳೆಯ ಪ್ರಾಣ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್‌

CPR on Flight: ಬೆಳಗಾವಿ: ಗೋವಾದಿಂದ ನವದೆಹಲಿಗೆ ಹಾರಿದ ಇಂಡಿಗೊ ವಿಮಾನದಲ್ಲಿ ಶನಿವಾರ, ಪ್ರಾಣಾಪಾಯದಲ್ಲಿದ್ದ ಅಮೆರಿಕನ್‌ ಮಹಿಳೆಗೆ ಖಾನಾಪುರದ ಮಾಜಿ ಶಾಸಕಿ, ಎಐಸಿಸಿ ಗೋವಾ ಪ್ರಭಾರಿಯೂ ಆಗಿರುವ ಡಾ.ಅಂಜಲಿ ನಿಂಬಾಳ್ಕರ್‌ ತುರ್ತು ಚಿಕಿತ್ಸೆ ನೀಡಿ ಪ್ರಾಣ ಉಳಿಸಿದ್ದಾರೆ.
Last Updated 13 ಡಿಸೆಂಬರ್ 2025, 15:34 IST
ವಿಮಾನದಲ್ಲೇ ಚಿಕಿತ್ಸೆ: ಅಮೆರಿಕ ಮಹಿಳೆಯ ಪ್ರಾಣ ಉಳಿಸಿದ ಡಾ. ಅಂಜಲಿ ನಿಂಬಾಳ್ಕರ್‌

ಕೇರಳ ಚುನಾವಣೆಯಲ್ಲಿ ಎಎಪಿ ಮಹಿಳಾ ಅಭ್ಯರ್ಥಿಗಳ ಕಮಾಲ್: ಇಲ್ಲಿದೆ ವಿವರ

Kerala AAP Win: ಕೇರಳ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಮೂರು ಸ್ಥಾನಗಳನ್ನು ಗೆದ್ದು ಬೀಗಿದೆ. ಮೂರೂ ಸ್ಥಾನಗಳನ್ನು ಮಹಿಳಾ ಅಭ್ಯರ್ಥಿಗಳೇ ಗೆದ್ದಿರುವುದು ವಿಶೇಷ.
Last Updated 13 ಡಿಸೆಂಬರ್ 2025, 14:46 IST
ಕೇರಳ ಚುನಾವಣೆಯಲ್ಲಿ ಎಎಪಿ ಮಹಿಳಾ ಅಭ್ಯರ್ಥಿಗಳ ಕಮಾಲ್: ಇಲ್ಲಿದೆ ವಿವರ

ಬಾಗಲಕೋಟೆ: ಸಂಜೆ ನಾಪತ್ತೆಯಾಗಿದ್ದ ಬಾಲಕಿಯರು ವಿಜಯಪುರದಲ್ಲಿ ರಾತ್ರಿ ಪ್ರತ್ಯಕ್ಷ

Student Safety: ಬಾಗಲಕೋಟೆಯ ಮೊರಾರ್ಜಿ ಸರ್ಕಾರಿ ವಸತಿ ನಿಲಯದಿಂದ ನಾಪತ್ತೆಯಾಗಿದ್ದ 10ನೇ ತರಗತಿಯ ನಾಲ್ವರು ವಿದ್ಯಾರ್ಥಿನಿಯರನ್ನು ಪೊಲೀಸರು ಕೆಲವೇ ಗಂಟೆಗಳಲ್ಲಿ ಪತ್ತೆ ಹಚ್ಚಿ ಸುರಕ್ಷಿತವಾಗಿ ತರಲಾಗಿದೆ
Last Updated 13 ಡಿಸೆಂಬರ್ 2025, 4:35 IST
ಬಾಗಲಕೋಟೆ: ಸಂಜೆ ನಾಪತ್ತೆಯಾಗಿದ್ದ ಬಾಲಕಿಯರು  ವಿಜಯಪುರದಲ್ಲಿ ರಾತ್ರಿ ಪ್ರತ್ಯಕ್ಷ

ಚುರುಮುರಿ | ಗೋ ಗೋ ಇಂಡಿ–ಗೋ!

ಚುರುಮುರಿ | ಗೋ ಗೋ ಇಂಡಿ–ಗೋ!
Last Updated 12 ಡಿಸೆಂಬರ್ 2025, 21:57 IST
ಚುರುಮುರಿ | ಗೋ ಗೋ ಇಂಡಿ–ಗೋ!
ADVERTISEMENT

ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಅಂತೂ ಕೂಡಿ ಬಂತು ಕಾಲ!

ZP TP Local Body Elections: ಸುವರ್ಣ ವಿಧಾನಸೌಧ (ಬೆಳಗಾವಿ): ಜಿಲ್ಲಾ ಹಾಗೂ ತಾಲ್ಲೂಕು ಪಂಚಾಯಿತಿಗಳಿಗೆ 2026ರ ಏಪ್ರಿಲ್‌ ಒಳಗೆ ಚುನಾವಣೆ ನಡೆಸಲು ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಲು ಸಂಪುಟ ಸಭೆಯಲ್ಲಿ ನಿರ್ಧಾರ ತೆಗೆದುಕೊಳ್ಳಲಾಗಿದೆ.
Last Updated 12 ಡಿಸೆಂಬರ್ 2025, 14:16 IST
ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಗೆ ಅಂತೂ ಕೂಡಿ ಬಂತು ಕಾಲ!

ಹೇಗಿದ್ದಾರೆ ನೋಡಿ ಡಾ. ವಿಷ್ಣುವರ್ಧನ್ ಮೊಮ್ಮಗ ಜ್ಯೇಷ್ಠವರ್ಧನ್

Jeshtavardhan Update: ದಿವಂಗತ ನಟ ಡಾ. ವಿಷ್ಣುವರ್ಧನ್ ಅವರ ಅಳಿಯ ಅನಿರುದ್ಧ ಅವರ ಪುತ್ರ ಜ್ಯೇಷ್ಠವರ್ಧನ್ ಇತ್ತೀಚಿನ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ನೆಟ್ಟಿಗರು ಅವರ ಸ್ಟೈಲಿಶ್ ಲುಕ್‌ಗೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
Last Updated 12 ಡಿಸೆಂಬರ್ 2025, 7:43 IST
ಹೇಗಿದ್ದಾರೆ ನೋಡಿ ಡಾ. ವಿಷ್ಣುವರ್ಧನ್ ಮೊಮ್ಮಗ ಜ್ಯೇಷ್ಠವರ್ಧನ್

ವಿಡಿಯೊ: DCಯೇ ತಾಯಿ, ಅಧಿಕಾರಿಗಳೇ ಸಂಬಂಧಿಕರು: ಉಡುಪಿಯಲ್ಲೊಂದು ವಿಶಿಷ್ಟ ಮದುವೆ

Udupi Special Wedding: ವಿಶಿಷ್ಟ ಮದುವೆಗೆ ಉಡುಪಿಯ ನಿಟ್ಟೂರಿನ ರಾಜ್ಯ ಮಹಿಳಾ ನಿಲಯ ಸಾಕ್ಷಿಯಾಗಿದೆ. ಮಹಿಳಾ ನಿಲಯದ ನಿವಾಸಿಗಳಾದ ಸುಶೀಲಾ ಮತ್ತು ಮಲ್ಲೇಶ್ವರಿ ಅವರ ವಿವಾಹವು ಶುಕ್ರವಾರ ನೆರವೇರಿತು. ಸುಶೀಲಾ ಅವರನ್ನು, ಹಾಸನ ಜಿಲ್ಲೆಯ ಕೃಷ್ಣಾಪುರದ ನಾಗರಾಜ ವರಿಸಿದರೆ,
Last Updated 12 ಡಿಸೆಂಬರ್ 2025, 14:21 IST
ವಿಡಿಯೊ: DCಯೇ ತಾಯಿ, ಅಧಿಕಾರಿಗಳೇ ಸಂಬಂಧಿಕರು: ಉಡುಪಿಯಲ್ಲೊಂದು ವಿಶಿಷ್ಟ ಮದುವೆ
ADVERTISEMENT
ADVERTISEMENT
ADVERTISEMENT